AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CD ಲೇಡಿ ಇಂದು ಕೋರ್ಟ್​ಗೆ ಹಾಜರಾಗೋದಿಲ್ವಾ? ಸಂತ್ರಸ್ತೆ ಆಬ್ಸೆಂಟ್​ ಆಗಲು ಕಾರಣವೇನು?

ಸಿಡಿ ಲೇಡಿ ಇಂದು ಹಾಜರಾಗುವುದಿಲ್ಲ ಎಂದು ಉನ್ನತ ಮೂಲಗಳು ತಿಳಿಸಿದೆ. ಸಂತ್ರಸ್ತೆ ಕೋರ್ಟ್ ಮುಂದೆ ಇಂದು ಹಾಜರಾಗೋದಿಲ್ಲ. ಹಾಜರಾತಿಗೆ ಕೋರ್ಟ್​ ಇನ್ನೂ ಅನುಮತಿ ಕೊಟ್ಟಿಲ್ಲ ಎಂದು ಮೂಲಗಳು ಮಾಹಿತಿ ನೀಡಿದೆ.

CD ಲೇಡಿ ಇಂದು ಕೋರ್ಟ್​ಗೆ ಹಾಜರಾಗೋದಿಲ್ವಾ? ಸಂತ್ರಸ್ತೆ ಆಬ್ಸೆಂಟ್​ ಆಗಲು ಕಾರಣವೇನು?
ಸಂತ್ರಸ್ತ ಯುವತಿ
KUSHAL V
|

Updated on:Mar 29, 2021 | 6:16 PM

Share

ಬೆಂಗಳೂರು: ಸಿಡಿ ಲೇಡಿ ಇಂದು ಹಾಜರಾಗುವುದಿಲ್ಲ ಎಂದು ಉನ್ನತ ಮೂಲಗಳು ತಿಳಿಸಿವೆ. ಸಂತ್ರಸ್ತೆ ಕೋರ್ಟ್ ಮುಂದೆ ಇಂದು ಹಾಜರಾಗೋದಿಲ್ಲ. ಹಾಜರಾತಿಗೆ ಕೋರ್ಟ್​ ಇನ್ನೂ ಅನುಮತಿ ಕೊಟ್ಟಿಲ್ಲ ಎಂಬ ಮಾಹಿತಿ ಹೊರಬಿದ್ದಿದೆ. ಸದ್ಯ, ವಕೀಲ ಜಗದೀಶ್ ಅರ್ಜಿ ಸಿಎಂಎಂ ಮುಂದಿದೆ ಎಂದು ತಿಳಿದುಬಂದಿದೆ. ವಕೀಲರ ಅರ್ಜಿ ಚೀಫ್ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಮುಂದಿದೆ.

‘ಕೋರ್ಟ್ ಆದೇಶ ನೋಡದೆ ಏನೂ ಹೇಳಲು ಬರಲ್ಲ’ ಇತ್ತ, ಕೋರ್ಟ್ ಆದೇಶ ನೋಡದೆ ಏನೂ ಹೇಳಲು ಬರಲ್ಲ ಎಂದು ಸಿಡಿ ಲೇಡಿ ಪರ ವಕೀಲ ಜಗದೀಶ್ ಕುಮಾರ್ ಹೇಳಿದ್ದಾರೆ. ಪ್ರಕರಣದ ಆರೋಪಿ ಪವರ್‌ಫುಲ್ ಆಗಿರುವುದರಿಂದ ನಮ್ಮ ಎಲ್ಲ ಚಲನವಲನಗಳನ್ನು ಆರೋಪಿ ಗಮನಿಸ್ತಿದ್ದಾರೆ. ಹೀಗಾಗಿ ನಾನು ಹೆಚ್ಚು ಮಾಹಿತಿ ನೀಡುವುದಕ್ಕೆ ಆಗಲ್ಲ ಎಂದು ಸಂತ್ರಸ್ತೆ ಪರ ವಕೀಲ ಜಗದೀಶ್ ಕುಮಾರ್ ಹೇಳಿದ್ದಾರೆ. ಆದರೆ, ಆ ಯುವತಿಯನ್ನು ಕೋರ್ಟ್‌ಗೆ ಹಾಜರುಪಡಿಸುತ್ತೇವೆ ಎಂದೂ ಸಹ ಹೇಳಿದರು.

ಅದಕ್ಕೂ ಮುನ್ನ ವಕೀಲ ಜಗದೀಶ್ ಮ್ಯಾಜಿಸ್ಟ್ರೇಟ್​ ಕೋರ್ಟ್​ಗೆ ಆಗಮಿಸಿ ಸಂತ್ರಸ್ತೆ ಪರ ಅರ್ಜಿ ನೀಡಿ, ಜಡ್ಜ್​ ಮುಂದೆ ಹೇಳಿಕೆಗೆ ಮನವಿ ಮಾಡಿ​ ಡೆಪ್ಯುಟಿ ರಿಜಿಸ್ಟ್ರಾರ್​ಗೆ ಮನವಿ ಮಾಡಿದ್ದರು.

ಮ್ಯಾಜಿಸ್ಟ್ರೇಟ್ ಕೋರ್ಟ್ ಎದುರು ಭದ್ರತೆ ವಾಪಸ್ ಮ್ಯಾಜಿಸ್ಟ್ರೇಟ್ ಕೋರ್ಟ್ ಎದುರು ಭದ್ರತೆ ವಾಪಸ್ ಪಡೆಯಲಾಗಿದೆ. ಸಿಡಿ ಲೇಡಿ ಕೋರ್ಟ್​ಗೆ ಹಾಜರಾಗುವ ಹಿನ್ನೆಲೆಯಲ್ಲಿ ಕೋರ್ಟ್​ ಕಟ್ಟಡದ ಬಳಿ ಪೊಲೀಸ್​ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿತ್ತು. ಆದರೆ, ಈಗ ನೃಪತುಂಗ ರಸ್ತೆಯಲ್ಲಿರುವ ನ್ಯಾಯಾಲಯಕ್ಕೆ ಪೊಲೀಸರು ಭದ್ರತೆ ವಾಪಸ್​ ಪಡೆದಿದ್ದಾರೆ.

ಇದನ್ನೂ ಓದಿ: ಸಿಡಿ ಲೇಡಿಯ ಭದ್ರತೆಗಾಗಿ 8 ಸಿಬ್ಬಂದಿಗಳ ವಿಶೇಷ ಮಹಿಳಾ ತಂಡ ರಚನೆ; ಯುವತಿ ಇಂದೇ ಕೋರ್ಟ್​ಗೆ ಹಾಜರಾಗುವ ಸಂಭವ

Published On - 5:44 pm, Mon, 29 March 21

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ