AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಪ್ರಕಾಶ್ ಹುಕ್ಕೇರಿ ಮತ್ತು DySP ನಡುವೆ ಮಾತಿನ ಚಕಮಕಿ: ವಿಡಿಯೋ ವೈರಲ್

video Viral: ರಸ್ತೆ ನಡುವಲ್ಲಿ ನಿಂತಿದ್ದ ಪ್ರಕಾಶ್ ಹುಕ್ಕೇರಿಗೆ ಬದಿಗೆ ನಿಲ್ಲಲು ಡಿವೈಎಸ್​ಪಿ ಹೇಳಿದರು. ಬದಿಗೆ ಸರಿಯದಿದ್ದರೆ ಕೇಸ್ ಹಾಕುವುದಾಗಿ ಹೇಳಿದರು. ಡಿವೈಎಸ್​ಪಿ ನಡೆಗೆ ಗರಂ ಆದ ಪ್ರಕಾಶ್ ಹುಕ್ಕೇರಿ ನನ್ನ ಮೇಲೆ ಕೇಸ್ ಹಾಕು ಎಂದು ಸಚಿವ ಮಾಧುಸ್ವಾಮಿ ಎದುರೇ ಸವಾಲ್ ಹಾಕಿದರು.

Video Viral: ಪ್ರಕಾಶ್ ಹುಕ್ಕೇರಿ ಮತ್ತು DySP ನಡುವೆ ಮಾತಿನ ಚಕಮಕಿ: ವಿಡಿಯೋ ವೈರಲ್
ಸಿಟ್ಟಿಗೆದ್ದ ಪ್ರಕಾಶ್ ಹುಕ್ಕೇರಿಯನ್ನು ಸಮಾಧಾನ ಪಡಿಸಿದ ಸಚಿವ ಮಾಧುಸ್ವಾಮಿ.
sandhya thejappa
| Updated By: ಸಾಧು ಶ್ರೀನಾಥ್​|

Updated on: Feb 16, 2021 | 12:01 PM

Share

ಬೆಳಗಾವಿ: ಮಾಜಿ ಸಂಸದ ಪ್ರಕಾಶ್ ಹುಕ್ಕೇರಿ ಮತ್ತು ಚಿಕ್ಕೋಡಿ ಡಿವೈಎಸ್​​ಪಿ ಮನೋಜ್ ಕುಮಾರ್ ನಡುವೆ ಮಾತಿನ ಚಕಮಕಿ ನಡೆದಿದ್ದು, ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ನಿನ್ನೆ (ಫೆಬ್ರವರಿ 15) ಚಿಕ್ಕೋಡಿ ತಾಲೂಕಿನ ಇಂಗಳಗಿ ಗ್ರಾಮದ ಸೇತುವೆ ಕಾಮಗಾರಿ ವೀಕ್ಷಣೆಗೆ ಸಚಿವ ಮಾಧುಸ್ವಾಮಿ ಆಗಮಿಸಿದ್ದರು. ಜೆ.ಸಿ. ಮಾಧುಸ್ವಾಮಿಯನ್ನು ಸ್ವಾಗತಿಸಲು ಮಾಜಿ ಸಂಸದ ಪ್ರಕಾಶ್ ಹುಕ್ಕೇರಿ ಬಂದಿದ್ದರು. ಈ ವೇಳೆ ರಸ್ತೆ ನಡುವಲ್ಲಿ ನಿಂತಿದ್ದ ಪ್ರಕಾಶ್ ಹುಕ್ಕೇರಿಗೆ ಬದಿಗೆ ನಿಲ್ಲಲು ಡಿವೈಎಸ್​ಪಿ ಹೇಳಿದರು. ಬದಿಗೆ ಸರಿಯದಿದ್ದರೆ ಕೇಸ್ ಹಾಕುವುದಾಗಿ ಹೇಳಿದರು. ಡಿವೈಎಸ್​ಪಿ ನಡೆಗೆ ಗರಂ ಆದ ಪ್ರಕಾಶ್ ಹುಕ್ಕೇರಿ ನನ್ನ ಮೇಲೆ ಕೇಸ್ ಹಾಕು ಎಂದು ಸಚಿವ ಮಾಧುಸ್ವಾಮಿ ಎದುರೇ ಸವಾಲ್ ಹಾಕಿದರು.

ಈ ವೇಳೆ ಸರ್ಕಾರದ ಮುಖ್ಯ ಸಚೇತಕ ಮಹಾಂತೇಶ್ ಕವಟಗಿಮಠ ಮಧ್ಯ ಪ್ರವೇಶಿಸಿದರು. ಆದರೆ ಮಧ್ಯೆ ಮಾತನಾಡದಂತೆ ಪ್ರಕಾಶ್ ಹುಕ್ಕೇರಿ ತಡೆದರು. ಸಿಟ್ಟಿಗೆದ್ದ ಪ್ರಕಾಶ್ ಹುಕ್ಕೇರಿಯನ್ನು ಸಚಿವ ಮಾಧುಸ್ವಾಮಿ ಸಮಾಧಾನ ಪಡಿಸಿದರು. ಬಳಿಕ ಕಾಮಗಾರಿ ಪರಿಶೀಲನೆಗೆ ಮಾಧುಸ್ವಾಮಿಗೆ ಪ್ರಕಾಶ್ ಹುಕ್ಕೇರಿ ಸಾಥ್ ಕೊಟ್ಟರು.

ಕಾಮಗಾರಿ ಪರಿಶೀಲನೆ ನಡೆಸಿದ ಮಾಧುಸ್ವಾಮಿಗೆ ಸಾಥ್ ನೀಡಿದ ಪ್ರಕಾಶ್ ಹುಕ್ಕೇರಿ.

ಇದನ್ನೂ ಓದಿ: ‘ಉಮೇಶ್ ಕತ್ತಿಯವ್ರೇ.. ನಿಮ್ಮದೇ ಒಂದು ರಾಜ್ಯ ಕಟ್ಟಿ; ಅಲ್ಲಿ ನೀವೇ ಸಿಎಂ ಆದಾಗ ಇಂಥ ತುಘಲಕ್​​ ದರ್ಬಾರ್​ ನಡೆಸಿ’

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!