AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಪ್ರಕಾಶ್ ಹುಕ್ಕೇರಿ ಮತ್ತು DySP ನಡುವೆ ಮಾತಿನ ಚಕಮಕಿ: ವಿಡಿಯೋ ವೈರಲ್

video Viral: ರಸ್ತೆ ನಡುವಲ್ಲಿ ನಿಂತಿದ್ದ ಪ್ರಕಾಶ್ ಹುಕ್ಕೇರಿಗೆ ಬದಿಗೆ ನಿಲ್ಲಲು ಡಿವೈಎಸ್​ಪಿ ಹೇಳಿದರು. ಬದಿಗೆ ಸರಿಯದಿದ್ದರೆ ಕೇಸ್ ಹಾಕುವುದಾಗಿ ಹೇಳಿದರು. ಡಿವೈಎಸ್​ಪಿ ನಡೆಗೆ ಗರಂ ಆದ ಪ್ರಕಾಶ್ ಹುಕ್ಕೇರಿ ನನ್ನ ಮೇಲೆ ಕೇಸ್ ಹಾಕು ಎಂದು ಸಚಿವ ಮಾಧುಸ್ವಾಮಿ ಎದುರೇ ಸವಾಲ್ ಹಾಕಿದರು.

Video Viral: ಪ್ರಕಾಶ್ ಹುಕ್ಕೇರಿ ಮತ್ತು DySP ನಡುವೆ ಮಾತಿನ ಚಕಮಕಿ: ವಿಡಿಯೋ ವೈರಲ್
ಸಿಟ್ಟಿಗೆದ್ದ ಪ್ರಕಾಶ್ ಹುಕ್ಕೇರಿಯನ್ನು ಸಮಾಧಾನ ಪಡಿಸಿದ ಸಚಿವ ಮಾಧುಸ್ವಾಮಿ.
sandhya thejappa
sandhya thejappa| Edited By: ಸಾಧು ಶ್ರೀನಾಥ್​|

Updated on: Feb 16, 2021 | 12:01 PM

Share

ಬೆಳಗಾವಿ: ಮಾಜಿ ಸಂಸದ ಪ್ರಕಾಶ್ ಹುಕ್ಕೇರಿ ಮತ್ತು ಚಿಕ್ಕೋಡಿ ಡಿವೈಎಸ್​​ಪಿ ಮನೋಜ್ ಕುಮಾರ್ ನಡುವೆ ಮಾತಿನ ಚಕಮಕಿ ನಡೆದಿದ್ದು, ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ನಿನ್ನೆ (ಫೆಬ್ರವರಿ 15) ಚಿಕ್ಕೋಡಿ ತಾಲೂಕಿನ ಇಂಗಳಗಿ ಗ್ರಾಮದ ಸೇತುವೆ ಕಾಮಗಾರಿ ವೀಕ್ಷಣೆಗೆ ಸಚಿವ ಮಾಧುಸ್ವಾಮಿ ಆಗಮಿಸಿದ್ದರು. ಜೆ.ಸಿ. ಮಾಧುಸ್ವಾಮಿಯನ್ನು ಸ್ವಾಗತಿಸಲು ಮಾಜಿ ಸಂಸದ ಪ್ರಕಾಶ್ ಹುಕ್ಕೇರಿ ಬಂದಿದ್ದರು. ಈ ವೇಳೆ ರಸ್ತೆ ನಡುವಲ್ಲಿ ನಿಂತಿದ್ದ ಪ್ರಕಾಶ್ ಹುಕ್ಕೇರಿಗೆ ಬದಿಗೆ ನಿಲ್ಲಲು ಡಿವೈಎಸ್​ಪಿ ಹೇಳಿದರು. ಬದಿಗೆ ಸರಿಯದಿದ್ದರೆ ಕೇಸ್ ಹಾಕುವುದಾಗಿ ಹೇಳಿದರು. ಡಿವೈಎಸ್​ಪಿ ನಡೆಗೆ ಗರಂ ಆದ ಪ್ರಕಾಶ್ ಹುಕ್ಕೇರಿ ನನ್ನ ಮೇಲೆ ಕೇಸ್ ಹಾಕು ಎಂದು ಸಚಿವ ಮಾಧುಸ್ವಾಮಿ ಎದುರೇ ಸವಾಲ್ ಹಾಕಿದರು.

ಈ ವೇಳೆ ಸರ್ಕಾರದ ಮುಖ್ಯ ಸಚೇತಕ ಮಹಾಂತೇಶ್ ಕವಟಗಿಮಠ ಮಧ್ಯ ಪ್ರವೇಶಿಸಿದರು. ಆದರೆ ಮಧ್ಯೆ ಮಾತನಾಡದಂತೆ ಪ್ರಕಾಶ್ ಹುಕ್ಕೇರಿ ತಡೆದರು. ಸಿಟ್ಟಿಗೆದ್ದ ಪ್ರಕಾಶ್ ಹುಕ್ಕೇರಿಯನ್ನು ಸಚಿವ ಮಾಧುಸ್ವಾಮಿ ಸಮಾಧಾನ ಪಡಿಸಿದರು. ಬಳಿಕ ಕಾಮಗಾರಿ ಪರಿಶೀಲನೆಗೆ ಮಾಧುಸ್ವಾಮಿಗೆ ಪ್ರಕಾಶ್ ಹುಕ್ಕೇರಿ ಸಾಥ್ ಕೊಟ್ಟರು.

ಕಾಮಗಾರಿ ಪರಿಶೀಲನೆ ನಡೆಸಿದ ಮಾಧುಸ್ವಾಮಿಗೆ ಸಾಥ್ ನೀಡಿದ ಪ್ರಕಾಶ್ ಹುಕ್ಕೇರಿ.

ಇದನ್ನೂ ಓದಿ: ‘ಉಮೇಶ್ ಕತ್ತಿಯವ್ರೇ.. ನಿಮ್ಮದೇ ಒಂದು ರಾಜ್ಯ ಕಟ್ಟಿ; ಅಲ್ಲಿ ನೀವೇ ಸಿಎಂ ಆದಾಗ ಇಂಥ ತುಘಲಕ್​​ ದರ್ಬಾರ್​ ನಡೆಸಿ’

Follow Us
sandhya thejappa
sandhya thejappa
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು