Earthquake: ವಿಜಯನಗರದ ಹೊಸಪೇಟೆಯಲ್ಲಿ ಭೂಕಂಪ
ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಡಣಾಪುರ ಗ್ರಾಪಂ ವ್ಯಾಪ್ತಿಯ ಅಯ್ಯನಹಳ್ಳಿಯಲ್ಲಿ ಇಂದು ಭೂಕಂಪನವಾಗಿದೆ.

ಭೂಕಂಪ
Updated on:Mar 28, 2023 | 6:44 PM
ಹೊಸಪೇಟೆ: ವಿಜಯನಗರ ಜಿಲ್ಲೆಯಲ್ಲಿ ಇಂದು (ಮಾ.28) ಭೂಕಂಪನ ಸಂಭವಿಸಿದೆ. ರಿಕ್ಟರ್ ಮಾಪನದ ಮೂಲಕ ಭೂಕಂಪನ ದಾಖಲಾಗಿದ್ದು, ಹೊಸಪೇಟೆ ತಾಲೂಕಿನ ಡಣಾಪುರ ಗ್ರಾಪಂ ವ್ಯಾಪ್ತಿಯ ಅಯ್ಯನಹಳ್ಳಿಯಲ್ಲಿ ಭೂಕಂಪನವಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. 15- ರಿಂದ 20 ಕಿಮೀ, ರೇಡಿಯಲ್ ವ್ಯಾಪ್ತಿಯಲ್ಲಿ ಭೂಕಂಪನ ದಾಖಲಾಗಿದೆ.
ಭೂಕಂಪನ ಅನುಭವದ ತೀವ್ರತೆ ಕಡಿಮೆಯಾಗಿದ್ದು, ಸ್ಥಳೀಯರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗಿಲ್ಲ ಎಂದು ಜಿಲ್ಲಾಡಳಿತ ತಿಳಿಸಿದೆ. ಭೂಮಿ ಸಣ್ಣ ಪ್ರಮಾಣದಲ್ಲಿ ಕಂಪಿಸಿದಂತೆ ಅನುಭವ ಆಗಿದೆ ಎಂದು ಹೇಳಿದ್ದಾರೆ. ಜನರು ಯಾವುದೇ ಆತಂಕಕ್ಕೆ ಒಳಗಾಗದಂತೆ ವಿಜಯನಗರ ಜಿಲ್ಲಾಡಳಿತ ಮನವಿ ಮಾಡಿದೆ.
Published On - 6:35 pm, Tue, 28 March 23
Related Stories
ಹೋಮದ ಬಳಿಕ ಅದರ ತಿಲಕಧಾರಣೆಯಿಂದ ಆಗುವ ಲಾಭಗಳು!
ಇಂದು ಈ ರಾಶಿಯವರಿಂದ ಆಸ್ತಿ ವಿಚಾರದಲ್ಲಿ ಕಲಹ ಉಂಟಾಗಬಹುದು!
ದಲಿತ ನಾಯಕರನ್ನು ಹತ್ತಿಕ್ಕುವ ಸಂಚು
ಎರಡು-ಮೂರು ಲಕ್ಷ ರೂ.ಗೆ ಕೈ ಒಡ್ಡುವ ಮನುಷ್ಯ ಅಲ್ಲ: ಯತ್ನಾಳ್
ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಗೆ ಬ್ರೆಜಿಲ್ ಅಧ್ಯಕ್ಷ ಲುಲಾ ಖಂಡನೆ
2ನೇ ಮದುವೆಯಾದ ಶಿಖರ್ ಧವನ್; ವಿಡಿಯೋ ವೈರಲ್
ಪ್ರೀತಮ್ ನೋಡಿ ಕಾಳಿದಾಸನ ನೆನಪಿಸಿಕೊಂಡ ಶಿವಣ್ಣ
ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಅದ್ದೂರಿ ಸ್ವಾಗತ
ಶಾಸಕ ಚಂದ್ರು ಲಮಾಣಿ ಲೋಕಾ ಬಲೆಗೆ: ಪ್ರಲ್ಹಾದ್ ಜೋಶಿ ಏನಂದ್ರು ನೋಡಿ
ರಾಹುಲ್ ಗಾಂಧಿಗೆ ಕಪ್ಪು ಬಾವುಟ ತೋರಿದ ಬಿಜೆಪಿ ಕಾರ್ಯಕರ್ತರು
