Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸ್ ಅಧಿಕಾರಿಗಳಿಗೂ ಹ್ಯಾಕರ್ಸ್ ಕಾಟ: ವಿಜಯನಗರ ಎಸ್ಪಿ ಹೆಸರಲ್ಲಿ ನಕಲಿ ಖಾತೆ , ಹಣಕ್ಕೆ ಬೇಡಿಕೆ!

SP ವಿಜಯನಗರ ಎಂಬ ಹೆಸರಿನಲ್ಲಿ ನಕಲಿ ಖಾತೆ ತೆರೆದು ಎಸ್ಪಿ ಹರಿಬಾಬು ಅವರ ಫೋಟೋವನ್ನು ಡಿಪಿಗೆ ಬಳಸಿಕೊಳ್ಳಲಾಗಿದೆ. ಖಾತೆಯಿಂದ ಸಂದೇಶ ಕಳಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ.

ಪೊಲೀಸ್ ಅಧಿಕಾರಿಗಳಿಗೂ ಹ್ಯಾಕರ್ಸ್ ಕಾಟ: ವಿಜಯನಗರ ಎಸ್ಪಿ ಹೆಸರಲ್ಲಿ ನಕಲಿ ಖಾತೆ , ಹಣಕ್ಕೆ ಬೇಡಿಕೆ!
ವಿಜಯನಗರ ಎಸ್​ಪಿ ಹರಿಬಾಬು
Follow us
ಆಯೇಷಾ ಬಾನು
|

Updated on: May 22, 2023 | 3:19 PM

ವಿಜಯನಗರ: ಫೇಸ್​​ಬುಕ್ ಅಕೌಂಟ್​​ ಹ್ಯಾಕ್(Facebook Hacked) ಮಾಡಿ ಅದರ ಮೂಲಕ ಹಣಕ್ಕೆ ಬೇಡಿಕೆ ಇಡುವ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದೆ. ಈ ಬಗ್ಗೆ ಎಷ್ಟೇ ಎಚ್ಚರ ವಹಿಸಲು ಪೊಲೀಸರು ಎಚ್ಚರಿಕೆ ನೀಡಿದರೂ ಪ್ರಕರಣಗಳ ಸಂಖ್ಯೆ ಮಾತ್ರ ಕಡಿಮೆಯಾಗುತ್ತಿಲ್ಲ. ಸೈಬರ್ ಖದೀಮರು(Cyber Crime) ತಮ್ಮ ಬುದ್ದಿ ಬಳಸಿ ಮೋಸ ಮಾಡುತ್ತಲೇ ಇದ್ದಾರೆ. ಅದೇ ರೀತಿ ವಿಜಯನಗರ ಎಸ್​ಪಿ(Vijayanagara SP) ಹರಿಬಾಬು ಹೆಸರಿನಲ್ಲಿ ನಕಲಿ ಫೇಸ್​​ಬುಕ್ ಅಕೌಂಟ್​​ ತೆರೆದು ಹಣಕ್ಕೆ ಬೇಡಿಕೆ ಇಡಲಾಗಿದೆ.

SP ವಿಜಯನಗರ ಎಂಬ ಹೆಸರಿನಲ್ಲಿ ನಕಲಿ ಖಾತೆ ತೆರೆದು ಎಸ್ಪಿ ಹರಿಬಾಬು ಅವರ ಫೋಟೋವನ್ನು ಡಿಪಿಗೆ ಬಳಸಿಕೊಳ್ಳಲಾಗಿದೆ. ಖಾತೆಯಿಂದ ಸಂದೇಶ ಕಳಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಸಂದೇಶ ಪಡೆದ ವ್ಯಕ್ತಿಯೊಬ್ಬರು ಈ ಬಗ್ಗೆ ಮಾಹಿತಿ ನೀಡಿದ್ದು ಇದರಿಂದ ಎಚ್ಚೆತ್ತ ಎಸ್ಪಿ ಹರಿಬಾಬು ಅವರು ಇದು ನಕಲಿ ಖಾತೆಯಾಗಿದ್ದು, ಯಾರೂ ಕೂಡ ಹಣ ಹಾಕಬೇಡಿ ಎಂದು ಮನವಿ ಮಾಡಿದ್ದಾರೆ. ನಕಲಿ ಖಾತೆ ಸ್ಥಗಿತಗೊಳಿಸಿ, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: ಸಿಎಂ ಆಪ್ತ ಕಾರ್ಯದರ್ಶಿ, ವಿಶೇಷಾಧಿಕಾರಿ, ಮಾಧ್ಯಮ ಸಲಹೆಗಾರರ ನೇಮಕ: ಯಾರ್ಯಾರು? ಇಲ್ಲಿದೆ ವಿವರ

ಸೈಬರ್ ಖದೀಮರು ನಕಲಿ ಖಾತೆಯಿಂದ ಮೆಸೆಂಜರ್ ಮೂಲಕ ಹಣಕ್ಕೆ ಬೇಡಿಕೆ ಇಡುತ್ತಿದ್ದರು. ಸದ್ಯ ಈ ಪ್ರಕರಣ ಸಂಬಂಧ ಓರ್ವನನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆ ಬಳಿಕ ಮತ್ತಷ್ಟು ಸತ್ಯ ಹೊರ ಬರಬೇಕಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಹನುಮ ಜಯಂತಿ: ಹನುಮಾನ್ ತೇರು ಎಳೆದ ಪ್ರಲ್ಹಾದ್ ಜೋಶಿ
ಹನುಮ ಜಯಂತಿ: ಹನುಮಾನ್ ತೇರು ಎಳೆದ ಪ್ರಲ್ಹಾದ್ ಜೋಶಿ
ಬ್ರಹ್ಮಾಂಡ ಗುರೂಜಿ ಭಯಾನಕ ಭವಿಷ್ಯ: ರೋಗ ರುಜಿನ ಹೆಚ್ಚಾಗೋ ಸಾಧ್ಯತೆ, ಎಚ್ಚರ
ಬ್ರಹ್ಮಾಂಡ ಗುರೂಜಿ ಭಯಾನಕ ಭವಿಷ್ಯ: ರೋಗ ರುಜಿನ ಹೆಚ್ಚಾಗೋ ಸಾಧ್ಯತೆ, ಎಚ್ಚರ
ಎಕ್ಸ್​ಪೋ ಉದ್ಘಾಟಿಸಿದ ಕಲಬುರಗಿ ಪೊಲೀಸ್ ಆಯುಕ್ತ ಡಾ ಶರಣಪ್ಪ ಎಸ್​ಡಿ
ಎಕ್ಸ್​ಪೋ ಉದ್ಘಾಟಿಸಿದ ಕಲಬುರಗಿ ಪೊಲೀಸ್ ಆಯುಕ್ತ ಡಾ ಶರಣಪ್ಪ ಎಸ್​ಡಿ
ವಕ್ಫ್ ಪ್ರತಿಭಟನೆ;ಬಂಗಾಳದ ಮುರ್ಷಿದಾಬಾದ್‌ನಲ್ಲಿ 110ಕ್ಕೂ ಹೆಚ್ಚು ಜನರ ಬಂಧನ
ವಕ್ಫ್ ಪ್ರತಿಭಟನೆ;ಬಂಗಾಳದ ಮುರ್ಷಿದಾಬಾದ್‌ನಲ್ಲಿ 110ಕ್ಕೂ ಹೆಚ್ಚು ಜನರ ಬಂಧನ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ನಟ ಶಿವರಾಜ್ ಕುಮಾರ್
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ನಟ ಶಿವರಾಜ್ ಕುಮಾರ್
ಕಂದಾಯ ಸಚಿವ ಮೆಟ್ರೋ ರೈಲಲ್ಲೂ ಒಬ್ಬಂಟಿಯಾಗಿ ಓಡಾಡುತ್ತಿರುತ್ತಾರೆ
ಕಂದಾಯ ಸಚಿವ ಮೆಟ್ರೋ ರೈಲಲ್ಲೂ ಒಬ್ಬಂಟಿಯಾಗಿ ಓಡಾಡುತ್ತಿರುತ್ತಾರೆ
ಕರ್ನಾಟಕವೀಗ ಪ್ರತಿಭಟನೆಗಳ ರಾಜ್ಯ, ಎಲ್ಲ ಮೂರು ಪಕ್ಷಗಳಿಂದ ಪ್ರತಿಭಟನೆ!
ಕರ್ನಾಟಕವೀಗ ಪ್ರತಿಭಟನೆಗಳ ರಾಜ್ಯ, ಎಲ್ಲ ಮೂರು ಪಕ್ಷಗಳಿಂದ ಪ್ರತಿಭಟನೆ!
ಅಪ್ಪಾಜಿಯವರ ಅಭಿಮಾನಿಗಳಲ್ಲೇ ನಾವು ಅಪ್ಪ-ಅಮ್ಮನನ್ನು ಕಾಣುತ್ತೇವೆ: ಲಕ್ಷ್ಮಿ
ಅಪ್ಪಾಜಿಯವರ ಅಭಿಮಾನಿಗಳಲ್ಲೇ ನಾವು ಅಪ್ಪ-ಅಮ್ಮನನ್ನು ಕಾಣುತ್ತೇವೆ: ಲಕ್ಷ್ಮಿ
ಹಿಂದೂಗಳು ದುರ್ಬಲರಲ್ಲವೆಂಬ ಸಂದೇಶ ಸಾರುವ ಉದ್ದೇಶ ಸಂಘಟಕರದ್ದು
ಹಿಂದೂಗಳು ದುರ್ಬಲರಲ್ಲವೆಂಬ ಸಂದೇಶ ಸಾರುವ ಉದ್ದೇಶ ಸಂಘಟಕರದ್ದು
ಬೆಳೆದುನಿಂತ ಅಡಿಕೆ ಸಸಿಗಳ ಮೇಲೆ ಅದೆಂಥ ವೈರತ್ವ ಅಂತ ಅರ್ಥವಾಗದು
ಬೆಳೆದುನಿಂತ ಅಡಿಕೆ ಸಸಿಗಳ ಮೇಲೆ ಅದೆಂಥ ವೈರತ್ವ ಅಂತ ಅರ್ಥವಾಗದು