AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹಿಜಾಬ್ ನಮ್ಮ ಘನತೆ’ ಎಂಬ ಗೋಡೆ ಬರಹ ಕೇಸ್: ಇಬ್ಬರು ಯುವಕರ ವಿರುದ್ಧದ ಪ್ರಕರಣ ರದ್ದುಪಡಿಸಿದ ಹೈಕೋರ್ಟ್

Hijab Ban Row: ಹಿಜಾಬ್ ನಮ್ಮ ಘನತೆ' ಎಂಬ ಗೋಡೆ ಮೇಲೆ ಬರಹ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯಜನಗರ ಜಿಲ್ಲೆಯ ಇಬ್ಬರು ಯುವಕರ ವಿರುದ್ಧದ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿ ಆದೇಶ ಹೊರಡಿಸಿದೆ

‘ಹಿಜಾಬ್ ನಮ್ಮ ಘನತೆ' ಎಂಬ ಗೋಡೆ ಬರಹ ಕೇಸ್: ಇಬ್ಬರು ಯುವಕರ ವಿರುದ್ಧದ ಪ್ರಕರಣ ರದ್ದುಪಡಿಸಿದ ಹೈಕೋರ್ಟ್
ಕರ್ನಾಟಕ ಹೈಕೋರ್ಟ್
Ramesha M
| Edited By: |

Updated on:Aug 28, 2023 | 7:50 PM

Share

ಬೆಂಗಳೂರು, (ಆಗಸ್ಟ್ 28):ಹಿಜಾಬ್ ನಮ್ಮ ಘನತೆ’ (Hijab is our dignity)ಎಂಬ ಗೋಡೆ ಮೇಲೆ ಬರಹ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಯುವಕರ ವಿರುದ್ಧದ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ (Karnataka High Court ) ರದ್ದುಗೊಳಿಸಿ ಆದೇಶ ಹೊರಡಿಸಿದೆ. ವಿಜಯನಗರ(Vijayanagara) ಜಿಲ್ಲೆ ಹೊಸಪೇಟೆ ಸರ್ಕಾರಿ ಶಾಲೆಯ ಗೋಡೆ‌ ಮೇಲೆ ಹಿಜಾಬ್ ನಮ್ಮ ಘನತೆ’ ಎಂಬ ಬರಹ ಬರೆಯಲಾಗಿತ್ತು. ಈ ಸಂಬಂಧ ಮುಜಮ್ಮಿಲ್, ಮೊಹಮ್ಮದ್ ಜಮಾಲ್ ವಿರುದ್ಧ ಕೇಸ್ ದಾಖಲಾಗಿತ್ತು. ಈ ಪ್ರಕರಣ ರದ್ದುಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾyಮೂರ್ತಿ ಎಂ ನಾಗಪ್ರಸನ್ನರಿದ್ದ ಹೈಕೋರ್ಟ್ ಪೀಠ, ಅರ್ಜಿದಾರರ ವಾದ ಪುರಸ್ಕರಿಸಿ ಕೇಸ್ ರದ್ದುಪಡಿಸಿ ಆದೇಶಿಸಿದೆ.

ಶಾಲಾ ಗೋಡೆ ಮೇಲೆ ಬರೆದಿದ್ದರಿಂದ ಮುಖ್ಯೋಪಾಧ್ಯಾಯರು ನೀಡಿದ ದೂರಿನ ಪ್ರಕಾರ, ಮಾರ್ಚ್ 16, 2022 ರಂದು ಇಬ್ಬರ ವಿರುದ್ಧ ತೆರೆದ ಪ್ರದೇಶಗಳ ವಿರೂಪ ತಡೆ ಕಾಯ್ದೆಯಡಿ ಕೇಸ್ ದಾಖಲಿಸಲಾಗಿತ್ತು. ಆದ್ರೆ, ಈ ಕಾಯ್ದೆ ಹೊಸಪೇಟೆ ಪಟ್ಟಣಕ್ಕೆ ಅನ್ವಯವಾಗುವುದಿಲ್ಲ. ಕಾಯ್ದೆ ಹೊಸಪೇಟೆಗೆ ಅನ್ವಯಿಸಲು ಸರ್ಕಾರ ಅಧಿಸೂಚನೆ ಹೊರಡಿಸಿಲ್ಲ ಎಂದು ಆರೋಪಿಗಳ ಪರ ವಕೀಲರು ಕೋರ್ಟ್​ ಮುಂದೆ ವಾದ ಮಂಡಿಸಿದ್ದಾರೆ. ಇದನ್ನು ಆಲಿಸಿದ ಕೋರ್ಟ್, ಅರ್ಜಿದಾರರ ವಾದ ಪುರಸ್ಕರಿಸಿ ಕೇಸ್ ರದ್ದುಗೊಳಿಸಿ ಆದೇಶ ನೀಡಿದೆ.

ಇದನ್ನೂ ಓದಿ: ಕ್ಷಮಾದಾನ ಅರ್ಜಿ ವಿಲೇವಾರಿಯಲ್ಲಿ ವಿಳಂಬ: 3 ಕೊಲೆ ಮಾಡಿದ್ದ ಕಲಬುರಗಿಯ ಪಾತಕಿ ನೇಣು ಕುಣಿಕೆಯಿಂದ ಬಚಾವ್

 ಕರ್ನಾಟಕದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 7:33 pm, Mon, 28 August 23

Follow Us
Ramesha M
Ramesha M
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ