AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Officers Transfer: ಅಧಿಕಾರಿಗಳ ವರ್ಗಾವಣೆ ದಂಧೆಗೆ ಪುಷ್ಟಿ ನೀಡಿದ ಹಾಲಿ-ಮಾಜಿ ಶಾಸಕರ ಶಿಫಾರಸ್ಸು ಪತ್ರ

ವಿಜಯನಗರ ಜಿಲ್ಲೆಯಲ್ಲಿ ಅಧಿಖಾರಿಗಳ ವರ್ಗಾವಣೆಗೆ ಸಂಬಂಧಿಸಿದಂತೆ ಹಾಲಿ ಮತ್ತು ಮಾಜಿ ಶಾಸಕರ ನಡುವೆ ಪತ್ರ ಚಳವಳಿ ನಡೆದಿದೆ. ಆದ್ರೆ, ಇದರಲ್ಲಿ ಮಾಜಿ ಶಾಸಕ ಗೆದ್ದು ಬೀಗಿದ್ದಾರೆ.

Officers Transfer: ಅಧಿಕಾರಿಗಳ ವರ್ಗಾವಣೆ ದಂಧೆಗೆ ಪುಷ್ಟಿ ನೀಡಿದ ಹಾಲಿ-ಮಾಜಿ ಶಾಸಕರ ಶಿಫಾರಸ್ಸು ಪತ್ರ
ವಿಧಾನಸೌಧ
ವೀರೇಶ್ ದಾನಿ, ಬಳ್ಳಾರಿ-ವಿಜಯನಗರ
| Updated By: ರಮೇಶ್ ಬಿ. ಜವಳಗೇರಾ|

Updated on: Jul 21, 2023 | 2:04 PM

Share

ವಿಜಯನಗರ, (ಜುಲೈ 21): ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಕಾಂಗ್ರೆಸ್ (Congress) ಸರ್ಕಾರದ ವಿರುದ್ಧ ಅಧಿಕಾರಿಗಳ ವರ್ಗಾವಣೆ (Transfer) ದಂಧೆ ಆರೋಪ ಮಾಡಿದ್ದು, ಅದಕ್ಕೀಗ ಹಾಲಿ ಹಾಗೂ ಮಾಜಿ ಶಾಸಕರ ಶಿಪಾರಸ್ಸು ಪತ್ರಗಳು ಪುಷ್ಟಿ ನೀಡುವಂತಿದೆ. ಹೌದು..ವಿಜಯನಗರ ಜಿಲ್ಲೆಯಲ್ಲಿ ಅಧಿಕಾರಿಗಳ ವರ್ಗಾವಣೆಗಾಗಿ ಮಾಜಿ- ಹಾಲಿ ಶಾಸಕರ ಮಧ್ಯೆ ಮುಸುಕಿನ ಗುದ್ದಾಟ ನಡೆಯುತ್ತಿದೆ. ವಿಜಯನಗರ ಶಾಸಕ ಎಚ್. ಆರ್.ಗವಿಯಪ್ಪ ಹಾಗೂ ಹಗರಿಬೊಮ್ಮನಹಳ್ಳಿ ಮಾಜಿ ಶಾಸಕ ಭೀಮಾನಾಯ್ಕ ನಡುವೆ ಅಧಿಕಾರಿಗಳ ವರ್ಗಾವಣೆ ಶಿಫಾರಸ್ಸು ಪತ್ರ ಚಳವಳಿ ನಡೆದಿವೆ. ಒಬ್ಬರು ವರ್ಗಾವಣೆಗೆ ಪ್ರಯತ್ನಿಸಿದರೆ, ಮತ್ತೊಬ್ಬರಿಂದ ಅದೇ ಸ್ಥಾನದಲ್ಲಿ ಮುಂದುವರಿಸುವಂತೆ ಸರ್ಕಾರಕ್ಕೆ ಶಿಫಾರಸ್ಸು ಪತ್ರ ಬರೆದಿದ್ದಾರೆ.

ಇದನ್ನೂ ಓದಿ: 25ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ವರ್ಗಾವಣೆ, ಕಾಂಗ್ರೆಸ್​ ಶಾಸಕನ ಪತ್ರ ವೈರಲ್

ಬೀರೇಂದ್ರ ಅವರನ್ನು ಹೊಸಪೇಟೆಯಲ್ಲಿ ಮುಂದುವರಿಸುವಂತೆ ಶಾಸಕ ಗವಿಯಪ್ಪ ಸರ್ಕಾರಕ್ಕೆ ಶಿಪಾರಸ್ಸು ಪತ್ರ ಬರೆದಿದ್ದರೆ, ಇತ್ತ ಕೊಪ್ಪಳದಲ್ಲಿ ಸಹಾಯಕ ನಿಬಂಧಕರಾಗಿದ್ದ ಟಿ.ಎಸ್. ರವಿಕುಮಾರ್ ಅವರನ್ನು ಹೊಸಪೇಟೆಗೆ ವರ್ಗಾಯಿಸುವಂತೆ ಮಾಜಿ ಶಾಸಕ ಭೀಮಾನಾಯ್ಕ ಶಿಫಾರಸ್ಸು ಪತ್ರ ಬರೆದಿದ್ದರು. ಅಂತಿಮವಾಗಿ ಮಾಜಿ ಶಾಸಕ ಭೀಮಾನಾಯ್ಕ ಪತ್ರಕ್ಕೆ ಮನ್ನಣೆ ನೀಡಿ ಸರ್ಕಾರ, ಬಿರೇಂದ್ರ ಅವರನ್ನು ವರ್ಗಾವಣೆ ಮಾಡಿದೆ.

ಇದರೊಂದಿಗೆ ಸರ್ಕಾರ ಹಗರಿಬೊಮ್ಮನಹಳ್ಳಿ ಮಾಜಿ ಶಾಸಕ ಭೀಮಾನಾಯ್ಕ ಶಿಫಾರಸ್ಸಿಗೆ ಸರ್ಕಾರ ಮಣೆ ಹಾಕಿದ್ದು, ಶಾಸಕ ಎಚ್. ಆರ್.ಗವಿಯಪ್ಪ ಪತ್ರಕ್ಕೆ ಸಿಗದ ಮನ್ನಣೆ ಸಿಕ್ಕಿಲ್ಲ. ಇದರಿಂದ ಮಾಜಿ ಶಾಸಕ ಭೀಮಾನಾಯ್ಕ ಹಸ್ತಕ್ಷೇಪಕ್ಕೆ ಶಾಸಕ ಗವಿಯಪ್ಪ ಅಸಮಾಧಾನಗೊಂಡಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ