AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Officers Transfer: ಅಧಿಕಾರಿಗಳ ವರ್ಗಾವಣೆ ದಂಧೆಗೆ ಪುಷ್ಟಿ ನೀಡಿದ ಹಾಲಿ-ಮಾಜಿ ಶಾಸಕರ ಶಿಫಾರಸ್ಸು ಪತ್ರ

ವಿಜಯನಗರ ಜಿಲ್ಲೆಯಲ್ಲಿ ಅಧಿಖಾರಿಗಳ ವರ್ಗಾವಣೆಗೆ ಸಂಬಂಧಿಸಿದಂತೆ ಹಾಲಿ ಮತ್ತು ಮಾಜಿ ಶಾಸಕರ ನಡುವೆ ಪತ್ರ ಚಳವಳಿ ನಡೆದಿದೆ. ಆದ್ರೆ, ಇದರಲ್ಲಿ ಮಾಜಿ ಶಾಸಕ ಗೆದ್ದು ಬೀಗಿದ್ದಾರೆ.

Officers Transfer: ಅಧಿಕಾರಿಗಳ ವರ್ಗಾವಣೆ ದಂಧೆಗೆ ಪುಷ್ಟಿ ನೀಡಿದ ಹಾಲಿ-ಮಾಜಿ ಶಾಸಕರ ಶಿಫಾರಸ್ಸು ಪತ್ರ
ವಿಧಾನಸೌಧ
ವೀರೇಶ್ ದಾನಿ, ಬಳ್ಳಾರಿ-ವಿಜಯನಗರ
| Edited By: |

Updated on: Jul 21, 2023 | 2:04 PM

Share

ವಿಜಯನಗರ, (ಜುಲೈ 21): ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಕಾಂಗ್ರೆಸ್ (Congress) ಸರ್ಕಾರದ ವಿರುದ್ಧ ಅಧಿಕಾರಿಗಳ ವರ್ಗಾವಣೆ (Transfer) ದಂಧೆ ಆರೋಪ ಮಾಡಿದ್ದು, ಅದಕ್ಕೀಗ ಹಾಲಿ ಹಾಗೂ ಮಾಜಿ ಶಾಸಕರ ಶಿಪಾರಸ್ಸು ಪತ್ರಗಳು ಪುಷ್ಟಿ ನೀಡುವಂತಿದೆ. ಹೌದು..ವಿಜಯನಗರ ಜಿಲ್ಲೆಯಲ್ಲಿ ಅಧಿಕಾರಿಗಳ ವರ್ಗಾವಣೆಗಾಗಿ ಮಾಜಿ- ಹಾಲಿ ಶಾಸಕರ ಮಧ್ಯೆ ಮುಸುಕಿನ ಗುದ್ದಾಟ ನಡೆಯುತ್ತಿದೆ. ವಿಜಯನಗರ ಶಾಸಕ ಎಚ್. ಆರ್.ಗವಿಯಪ್ಪ ಹಾಗೂ ಹಗರಿಬೊಮ್ಮನಹಳ್ಳಿ ಮಾಜಿ ಶಾಸಕ ಭೀಮಾನಾಯ್ಕ ನಡುವೆ ಅಧಿಕಾರಿಗಳ ವರ್ಗಾವಣೆ ಶಿಫಾರಸ್ಸು ಪತ್ರ ಚಳವಳಿ ನಡೆದಿವೆ. ಒಬ್ಬರು ವರ್ಗಾವಣೆಗೆ ಪ್ರಯತ್ನಿಸಿದರೆ, ಮತ್ತೊಬ್ಬರಿಂದ ಅದೇ ಸ್ಥಾನದಲ್ಲಿ ಮುಂದುವರಿಸುವಂತೆ ಸರ್ಕಾರಕ್ಕೆ ಶಿಫಾರಸ್ಸು ಪತ್ರ ಬರೆದಿದ್ದಾರೆ.

ಇದನ್ನೂ ಓದಿ: 25ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ವರ್ಗಾವಣೆ, ಕಾಂಗ್ರೆಸ್​ ಶಾಸಕನ ಪತ್ರ ವೈರಲ್

ಬೀರೇಂದ್ರ ಅವರನ್ನು ಹೊಸಪೇಟೆಯಲ್ಲಿ ಮುಂದುವರಿಸುವಂತೆ ಶಾಸಕ ಗವಿಯಪ್ಪ ಸರ್ಕಾರಕ್ಕೆ ಶಿಪಾರಸ್ಸು ಪತ್ರ ಬರೆದಿದ್ದರೆ, ಇತ್ತ ಕೊಪ್ಪಳದಲ್ಲಿ ಸಹಾಯಕ ನಿಬಂಧಕರಾಗಿದ್ದ ಟಿ.ಎಸ್. ರವಿಕುಮಾರ್ ಅವರನ್ನು ಹೊಸಪೇಟೆಗೆ ವರ್ಗಾಯಿಸುವಂತೆ ಮಾಜಿ ಶಾಸಕ ಭೀಮಾನಾಯ್ಕ ಶಿಫಾರಸ್ಸು ಪತ್ರ ಬರೆದಿದ್ದರು. ಅಂತಿಮವಾಗಿ ಮಾಜಿ ಶಾಸಕ ಭೀಮಾನಾಯ್ಕ ಪತ್ರಕ್ಕೆ ಮನ್ನಣೆ ನೀಡಿ ಸರ್ಕಾರ, ಬಿರೇಂದ್ರ ಅವರನ್ನು ವರ್ಗಾವಣೆ ಮಾಡಿದೆ.

ಇದರೊಂದಿಗೆ ಸರ್ಕಾರ ಹಗರಿಬೊಮ್ಮನಹಳ್ಳಿ ಮಾಜಿ ಶಾಸಕ ಭೀಮಾನಾಯ್ಕ ಶಿಫಾರಸ್ಸಿಗೆ ಸರ್ಕಾರ ಮಣೆ ಹಾಕಿದ್ದು, ಶಾಸಕ ಎಚ್. ಆರ್.ಗವಿಯಪ್ಪ ಪತ್ರಕ್ಕೆ ಸಿಗದ ಮನ್ನಣೆ ಸಿಕ್ಕಿಲ್ಲ. ಇದರಿಂದ ಮಾಜಿ ಶಾಸಕ ಭೀಮಾನಾಯ್ಕ ಹಸ್ತಕ್ಷೇಪಕ್ಕೆ ಶಾಸಕ ಗವಿಯಪ್ಪ ಅಸಮಾಧಾನಗೊಂಡಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
Veeresh Dani
Veeresh Dani
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ