AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣಿ ಉದ್ಯಮಿ ಖಾರದಪುಡಿ ಮಹೇಶ್​ ಪ್ರಕರಣ: 17.24 ಕೋಟಿ ಮೌಲ್ಯದ ಆಸ್ತಿ ಜಪ್ತಿ

ಅಕ್ರಮ‌ ಗಣಿಗಾರಿಕೆಯಲ್ಲಿ ಭಾಗಿಯಾಗಿ ಸರ್ಕಾರಕ್ಕೆ ಬೊಕ್ಕಸಕ್ಕೆ 103 ಕೋಟಿ ರೂ. ನಷ್ಟ ಉಂಟುಮಾಡಿರುವ ಆರೋಪ ಎದುರಿಸುತ್ತಿರುವ ಗಣಿ ಉದ್ಯಮಿ ಖಾರದಪುಡಿ ಮಹೇಶ್​ ಅವರಿಗೆ ಸೇರಿದ 17.24 ಕೋಟಿ ಮೌಲ್ಯದ ಆಸ್ತಿಯನ್ನು ಗುರುವಾರ ಜಾರಿ ನಿರ್ದೇಶನಾಲಯ ಜಪ್ತಿ ಮಾಡಿದೆ.

ಗಣಿ ಉದ್ಯಮಿ ಖಾರದಪುಡಿ ಮಹೇಶ್​ ಪ್ರಕರಣ: 17.24 ಕೋಟಿ ಮೌಲ್ಯದ ಆಸ್ತಿ ಜಪ್ತಿ
ಪ್ರಾತಿನಿಧಿಕ ಚಿತ್ರ
ವೀರೇಶ್ ದಾನಿ, ಬಳ್ಳಾರಿ-ವಿಜಯನಗರ
| Edited By: |

Updated on: Jul 06, 2023 | 6:01 PM

Share

ವಿಜಯನಗರ: ಅಕ್ರಮ‌ ಗಣಿಗಾರಿಕೆಯಲ್ಲಿ ಭಾಗಿಯಾಗಿ ಸರ್ಕಾರದ ಬೊಕ್ಕಸಕ್ಕೆ 103 ಕೋಟಿ ರೂ. ನಷ್ಟ ಉಂಟುಮಾಡಿರುವ ಆರೋಪ ಎದುರಿಸುತ್ತಿರುವ ಗಣಿ ಉದ್ಯಮಿ ಖಾರದಪುಡಿ ಮಹೇಶ್​ (Kharadapudi Mahesh) ಅವರಿಗೆ ಸೇರಿದ 17.24 ಕೋಟಿ ಮೌಲ್ಯದ ಆಸ್ತಿಯನ್ನು ಗುರುವಾರ ಜಾರಿ ನಿರ್ದೇಶನಾಲಯ ಜಪ್ತಿ ಮಾಡಿದೆ. ಅಕ್ರಮವಾಗಿ ಅದಿರು ಸಾಗಾಟ ಮಾಡಿದ ಆರೋಪವನ್ನು ಮಹೇಶ್ ಎದುರಿಸುತ್ತಿದ್ದಾರೆ.

ಕೆಲವರಿಗೆ ನಮ್ಮ ಮೇಲೆ ಬಹಳ ಪ್ರೀತಿ ಎಂದ ಖಾರದಪುಡಿ ಮಹೇಶ್​ 

ಜಾರಿ ನಿರ್ದೇಶನಾಲಯದಿಂದ ಆಸ್ತಿ ಜಪ್ತಿ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಆಸ್ತಿ ಸೀಜ್ ಮಾಡಿರುವುದು ಹಳೇ ಪ್ರಕರಣ. ನಾವು ಕಾನೂನು ಬದ್ದವಾಗಿದ್ದೇವೆ. ಕಾನೂನಿಗೆ ತೆಲೆ ಬಾಗಿಸುತ್ತೇವೆ. ನ್ಯಾಯಾಲಯ ನಿನ್ನೆ ಆದೇಶ ಮಾಡಿದ್ದು, ನಮಗೆ ಮಾಹಿತಿ ಸಿಕ್ಕಿದೆ.

ಇದನ್ನೂ ಓದಿ: ಕುದುರೆ.. ಶೂರ.. ಧೀರ ಅಂತ ತಿವಿದ ಹಿಂದಿನ ಸಿಎಂ ಬೊಮ್ಮಾಯಿ -ಬೊಮ್ಮಾಯಿ ಮಾತಿಗೆ ಡಿಸಿಎಂ ಡಿಕೆ ಶಿವಕುಮಾರ್​​​ಗೂ ನಗು!

ನಮ್ಮ ಅಣ್ಣನ ಮಗನ ಆಸ್ತಿ ಬಿಡುಗಡೆ ಮಾಡಿದೆ. ಇದೆಲ್ಲಾ ಹಳೇಯ ಕೇಸ್. ಈಗ ಮತ್ತೆ ಮತ್ತೆ ಪ್ರಕರಣ ದಾಖಲಿಸುತ್ತಿದ್ದಾರೆ. ನಮ್ಮ ಮೇಲೆ ಕೆಲವರಿಗೆ ಬಹಳ ಪ್ರೀತಿಯಿದೆ. ನಾವು ಕೇವಲ ಟಾನ್ಸ್ ಪೋರ್ಟರ್ಸ್​​ಗಳು. ನಾವು ಅಕ್ರಮ ಮಾಡಿಲ್ಲ. ಅತಿ ಶ್ರೀಘ್ರದಲ್ಲೇ ನಾವು ದೋಷಮುಕ್ತರಾಗಿ ಬರುತ್ತೇವೆ ಎಂದರು.

ಇದನ್ನೂ ಓದಿ: Chikkaballapur News: ಅಶ್ವತ್ಥನಾರಾಯಣರನ್ನು ನೇಣುಗಂಬಕ್ಕೆ ಹಾಕಬೇಕು; ವಿವಾದಿತ ಹೇಳಿಕೆ ನೀಡಿದ ವೀರಪ್ಪ ಮೊಯ್ಲಿ

ನನ್ನ ಆಸ್ತಿ ಎಲ್ಲಿದೆ ತೋರಿಸಲಿ ಉಚಿತವಾಗಿ ನೀಡುವೆ

ಹುಚ್ಚರ ಮದುವೆಯಲ್ಲಿ ಉಂಡವರೇ ಜಾಣ ಎನ್ನುವಂತೆ ಅಷ್ಟು ಕೋಟಿ, ಇಷ್ಟು ಕೋಟಿ ಅಂತಿದ್ದಾರೆ. ಆದರೆ ನಮ್ಮ ಬಳಿ ಅಷ್ಟೊಂದು ಆಸ್ತಿಯಿಲ್ಲ. ನನ್ನ ಆಸ್ತಿ ಎಲ್ಲಿದೆ ಎಂದು ತೋರಿಸಲಿ, ಅರ್ಧ ಆಸ್ತಿಯನ್ನ ಉಚಿತವಾಗಿ ಕೊಡುವೆ. ನಾನೂ ತುಂಬಾ ಗಟ್ಟಿಯಾಗಿರುವೆ. ನನ್ನ ಸ್ನೇಹಿತರು ಪೋನ್ ಮಾಡಿ ಕೇಳುತ್ತಾರೆ. ಅವರಿಗೆ ಹೇಳಿ ಹೇಳಿ ಸಾಕಾಗಿ ಹೋಗಿದೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ