AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣಿ ಉದ್ಯಮಿ ಖಾರದಪುಡಿ ಮಹೇಶ್​ ಪ್ರಕರಣ: 17.24 ಕೋಟಿ ಮೌಲ್ಯದ ಆಸ್ತಿ ಜಪ್ತಿ

ಅಕ್ರಮ‌ ಗಣಿಗಾರಿಕೆಯಲ್ಲಿ ಭಾಗಿಯಾಗಿ ಸರ್ಕಾರಕ್ಕೆ ಬೊಕ್ಕಸಕ್ಕೆ 103 ಕೋಟಿ ರೂ. ನಷ್ಟ ಉಂಟುಮಾಡಿರುವ ಆರೋಪ ಎದುರಿಸುತ್ತಿರುವ ಗಣಿ ಉದ್ಯಮಿ ಖಾರದಪುಡಿ ಮಹೇಶ್​ ಅವರಿಗೆ ಸೇರಿದ 17.24 ಕೋಟಿ ಮೌಲ್ಯದ ಆಸ್ತಿಯನ್ನು ಗುರುವಾರ ಜಾರಿ ನಿರ್ದೇಶನಾಲಯ ಜಪ್ತಿ ಮಾಡಿದೆ.

ಗಣಿ ಉದ್ಯಮಿ ಖಾರದಪುಡಿ ಮಹೇಶ್​ ಪ್ರಕರಣ: 17.24 ಕೋಟಿ ಮೌಲ್ಯದ ಆಸ್ತಿ ಜಪ್ತಿ
ಪ್ರಾತಿನಿಧಿಕ ಚಿತ್ರ
ವೀರೇಶ್ ದಾನಿ, ಬಳ್ಳಾರಿ-ವಿಜಯನಗರ
| Edited By: |

Updated on: Jul 06, 2023 | 6:01 PM

Share

ವಿಜಯನಗರ: ಅಕ್ರಮ‌ ಗಣಿಗಾರಿಕೆಯಲ್ಲಿ ಭಾಗಿಯಾಗಿ ಸರ್ಕಾರದ ಬೊಕ್ಕಸಕ್ಕೆ 103 ಕೋಟಿ ರೂ. ನಷ್ಟ ಉಂಟುಮಾಡಿರುವ ಆರೋಪ ಎದುರಿಸುತ್ತಿರುವ ಗಣಿ ಉದ್ಯಮಿ ಖಾರದಪುಡಿ ಮಹೇಶ್​ (Kharadapudi Mahesh) ಅವರಿಗೆ ಸೇರಿದ 17.24 ಕೋಟಿ ಮೌಲ್ಯದ ಆಸ್ತಿಯನ್ನು ಗುರುವಾರ ಜಾರಿ ನಿರ್ದೇಶನಾಲಯ ಜಪ್ತಿ ಮಾಡಿದೆ. ಅಕ್ರಮವಾಗಿ ಅದಿರು ಸಾಗಾಟ ಮಾಡಿದ ಆರೋಪವನ್ನು ಮಹೇಶ್ ಎದುರಿಸುತ್ತಿದ್ದಾರೆ.

ಕೆಲವರಿಗೆ ನಮ್ಮ ಮೇಲೆ ಬಹಳ ಪ್ರೀತಿ ಎಂದ ಖಾರದಪುಡಿ ಮಹೇಶ್​ 

ಜಾರಿ ನಿರ್ದೇಶನಾಲಯದಿಂದ ಆಸ್ತಿ ಜಪ್ತಿ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಆಸ್ತಿ ಸೀಜ್ ಮಾಡಿರುವುದು ಹಳೇ ಪ್ರಕರಣ. ನಾವು ಕಾನೂನು ಬದ್ದವಾಗಿದ್ದೇವೆ. ಕಾನೂನಿಗೆ ತೆಲೆ ಬಾಗಿಸುತ್ತೇವೆ. ನ್ಯಾಯಾಲಯ ನಿನ್ನೆ ಆದೇಶ ಮಾಡಿದ್ದು, ನಮಗೆ ಮಾಹಿತಿ ಸಿಕ್ಕಿದೆ.

ಇದನ್ನೂ ಓದಿ: ಕುದುರೆ.. ಶೂರ.. ಧೀರ ಅಂತ ತಿವಿದ ಹಿಂದಿನ ಸಿಎಂ ಬೊಮ್ಮಾಯಿ -ಬೊಮ್ಮಾಯಿ ಮಾತಿಗೆ ಡಿಸಿಎಂ ಡಿಕೆ ಶಿವಕುಮಾರ್​​​ಗೂ ನಗು!

ನಮ್ಮ ಅಣ್ಣನ ಮಗನ ಆಸ್ತಿ ಬಿಡುಗಡೆ ಮಾಡಿದೆ. ಇದೆಲ್ಲಾ ಹಳೇಯ ಕೇಸ್. ಈಗ ಮತ್ತೆ ಮತ್ತೆ ಪ್ರಕರಣ ದಾಖಲಿಸುತ್ತಿದ್ದಾರೆ. ನಮ್ಮ ಮೇಲೆ ಕೆಲವರಿಗೆ ಬಹಳ ಪ್ರೀತಿಯಿದೆ. ನಾವು ಕೇವಲ ಟಾನ್ಸ್ ಪೋರ್ಟರ್ಸ್​​ಗಳು. ನಾವು ಅಕ್ರಮ ಮಾಡಿಲ್ಲ. ಅತಿ ಶ್ರೀಘ್ರದಲ್ಲೇ ನಾವು ದೋಷಮುಕ್ತರಾಗಿ ಬರುತ್ತೇವೆ ಎಂದರು.

ಇದನ್ನೂ ಓದಿ: Chikkaballapur News: ಅಶ್ವತ್ಥನಾರಾಯಣರನ್ನು ನೇಣುಗಂಬಕ್ಕೆ ಹಾಕಬೇಕು; ವಿವಾದಿತ ಹೇಳಿಕೆ ನೀಡಿದ ವೀರಪ್ಪ ಮೊಯ್ಲಿ

ನನ್ನ ಆಸ್ತಿ ಎಲ್ಲಿದೆ ತೋರಿಸಲಿ ಉಚಿತವಾಗಿ ನೀಡುವೆ

ಹುಚ್ಚರ ಮದುವೆಯಲ್ಲಿ ಉಂಡವರೇ ಜಾಣ ಎನ್ನುವಂತೆ ಅಷ್ಟು ಕೋಟಿ, ಇಷ್ಟು ಕೋಟಿ ಅಂತಿದ್ದಾರೆ. ಆದರೆ ನಮ್ಮ ಬಳಿ ಅಷ್ಟೊಂದು ಆಸ್ತಿಯಿಲ್ಲ. ನನ್ನ ಆಸ್ತಿ ಎಲ್ಲಿದೆ ಎಂದು ತೋರಿಸಲಿ, ಅರ್ಧ ಆಸ್ತಿಯನ್ನ ಉಚಿತವಾಗಿ ಕೊಡುವೆ. ನಾನೂ ತುಂಬಾ ಗಟ್ಟಿಯಾಗಿರುವೆ. ನನ್ನ ಸ್ನೇಹಿತರು ಪೋನ್ ಮಾಡಿ ಕೇಳುತ್ತಾರೆ. ಅವರಿಗೆ ಹೇಳಿ ಹೇಳಿ ಸಾಕಾಗಿ ಹೋಗಿದೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ