AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸಪೇಟೆ: ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ ಸೋಲು, ಎಲ್ಇಡಿ ಪರದೆಗೆ ಕಲ್ಲೆಸೆತ

ವಿಶ್ವಕಪ್​ 2023 ಫೈನಲ್​ ಪಂದ್ಯದಲ್ಲಿ ಆಸ್ಟ್ರೇಲಿಯಾದ ವಿರುದ್ಧ ಆತಿಥೇಯ ತಂಡ ಭಾರತ ಸೋಲು ಅನುಭವಿಸಿತು. ಈ ಸೋಲನ್ನು ಅರಗಿಸಿಕೊಳ್ಳಲಾಗದ ಕಿಡಿಗೇಡಿಗಳು ಎಲ್​ಇಡಿ ಪರದೆಗೆ ಕಲ್ಲು ತೂರಿದ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ನಡೆದಿದೆ.

ಹೊಸಪೇಟೆ: ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ ಸೋಲು, ಎಲ್ಇಡಿ ಪರದೆಗೆ ಕಲ್ಲೆಸೆತ
ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ ಸೋಲು, ಹೊಸಕೋಟೆಯಲ್ಲಿ ಎಲ್​ಇಡಿ ಪರದೆಗೆ ಕಲ್ಲೆಸೆತ
ವೀರೇಶ್ ದಾನಿ, ಬಳ್ಳಾರಿ-ವಿಜಯನಗರ
| Edited By: |

Updated on: Nov 19, 2023 | 10:52 PM

Share

ಹೊಸಪೇಟೆ, ನ.19: ವಿಶ್ವಕಪ್​ 2023 ಫೈನಲ್​ ಪಂದ್ಯದಲ್ಲಿ ಆಸ್ಟ್ರೇಲಿಯಾದ ವಿರುದ್ಧ ಆತಿಥೇಯ ತಂಡ ಭಾರತ ಸೋಲು ಅನುಭವಿಸಿತು. ಈ ಸೋಲನ್ನು ಅರಗಿಸಿಕೊಳ್ಳಲಾಗದೆ ಎಲ್​ಇಡಿ ಪರದೆಗೆ ಕಲ್ಲು ಎಸೆದ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ (Hospet) ನಡೆದಿದೆ.

ಭಾರತ ತಂಡ ಮಾತ್ರವಲ್ಲ ಇಡೀ ಭಾರತೀಯರು ಕೂಡ ಮೂರನೇ ಬಾರಿ ವಿಶ್ವಕಪ್ ಅನ್ನು ತನ್ನದಾಗಿಸಿಕೊಳ್ಳುವ ಕನಸನ್ನು ಕಂಡಿದ್ದರು. ಇದೇ ಕಾರಣಕ್ಕೆ ಕರ್ನಾಟಕ ಕ್ರೀಡಾ ಇಲಾಖೆಯು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯದ ಎಲ್ಲಾ ಜಿಲ್ಲಾ ಕ್ರೀಡಾಂಗಣದಲ್ಲಿ ಎಲ್​ಇಡಿ ಪರದೆಗಳನ್ನು ಅಳವಡಿಸಿ ಕ್ರಿಕೆಟ್ ನೇರಪ್ರಸಾರ ಮಾಡುವಂತೆ ಸೂಚಿಸಿತ್ತು.

ಇದನ್ನೂ ಓದಿ: IND vs AUS Final: ಭಾರತದ ಗೆಲುವು ಕಸಿದುಕೊಂಡ ಹೆಡ್; ಆಸ್ಟ್ರೇಲಿಯಾ ಏಕದಿನ ಚಾಂಪಿಯನ್

ಅದರಂತೆ ಎಲ್ಲಾ ಜಿಲ್ಲಾಕ್ರೀಡಾಂಗಣಗಳಲ್ಲಿ ಎಲ್​ಇಡಿ ಪರದೆಗಳನ್ನು ಅಳವಡಿಸಲಾಗಿತ್ತು. ಹೊಸಕೋಟೆ ಜಿಲ್ಲಾ ಕ್ರೀಡಾಂಗಣದಲ್ಲಿ ನೆರೆದಿದ್ದ ನೂರಾರು ಮಂದಿ ಎಂಜಾಯ್ ಮಾಡುತ್ತಾ, ಚೀರುತ್ತಾ ಖುಷಿಪಡುತ್ತಿದ್ದಾರೆ. ಆದರೆ ಭಾರತಕ್ಕೆ ಸೋಲಾಗಿರುವುದು ಕೋಟ್ಯಾಂತರ ದೇಶವಾಸಿಗಳ ಕನಸು ನುಚ್ಚು ನೂರಾಗಿದೆ. ಈ ಸೋಲನ್ನು ಸಹಿಸಿಕೊಳ್ಳದೇ‌ ಕೊನೆಯ ಓವರ್ ವೇಳೆ ಕಿಡಿಗೇಡಿಗಳು ಎಲ್​ಇಡಿ ಪರದೆಗೆ​ ಕಲ್ಲು ಎಸೆದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್