Home » Karnataka News » Vijayapura News
ತಾಂಡಾದ ಹೊರ ಭಾಗದಲ್ಲಿರುವ ದುರ್ಗಾದೇವಿ ಹಾಗೂ ಇತರೆ ದೇವಸ್ಥಾನಗಳ ಪಕ್ಕದಲ್ಲಿ ರಾಮಸಿಂಗ ಹಾಗೂ ಲಕ್ಷ್ಮೀಬಾಯಿ ಹೆಸರಲ್ಲಿ ದೇವಸ್ಥಾನ ನಿರ್ಮಾಣ ಮಾಡಿದ್ದಾರೆ. ದೇವಸ್ಥಾನದಲ್ಲಿ ದಿವಂಗತ ರಾಮಸಿಂಗ ಹಾಗೂ ದಿವಂಗತ ಲಕ್ಷ್ಮೀಬಾಯಿ ಅವರ ಭಾವಚಿತ್ರಗಳನ್ನು ಇಟ್ಟು ಪೂಜೆ ...
ಕೊರೊನಾ ಎರಡನೇ ಅಲೆ ತೀವ್ರತೆಯಿಂದಾಗಿ ಐತಿಹಾಸಿಕ ಸ್ಮಾರಕಗಳನ್ನು ಬಂದ್ ಮಾಡಲಾಗಿದ್ದು, ಪ್ರವಾಸಿಗರ ವೀಕ್ಷಣೆಗೆ ನಿರ್ಬಂಧ ಹೇರಲಾಗಿದೆ. ಐತಿಹಾಸಿಕ ಪ್ರವಾಸಿ ತಾಣವಾದ ಗೋಲಗುಮ್ಮಟ, ಇಬ್ರಾಹಿಂ ರೋಜಾ, ಬಾರಾಕಮಾನ್, ಬೇಸಿಗೆ ಅರಮನೆ ಸೇರಿದಂತೆ ಇತರೆ ಸ್ಮಾರಕಗಳಿಗೆ ಪ್ರವೇಶವನ್ನು ...
ಮುಂಗಾರು ಮಳೆ ಆರಂಭವೇ ಆಗಿಲ್ಲ. ಸಿಡಿಲು ಸಹಿತ ಅಕಾಲಿಕ ಮಳೆಯಾಗುತ್ತಿದೆ. ಮುಂಗಾರಿನ ಹದವಾದ ಮಳೆಯಾದ ಬಳಿಕ ಬಿತ್ತನೆ ಕಾರ್ಯ ಆರಂಭವಾಗುತ್ತದೆ. ಆಗ ರಸಗೊಬ್ಬರ ಬಳಕೆ ಹೆಚ್ಚಿರುತ್ತದೆ. ಆದರೆ ಬಿಸಿಲನಾಡು ವಿಜಯಪುರ ಜಿಲ್ಲೆಯಲ್ಲಿ ಮುಂಗಾರು ಹಂಗಾಮಿಗೂ ...
ಹೂವಿನಹಡಗಲಿ ತಾಲೂಕಿನ ಗ್ರಾಮದಲ್ಲಿ ಕಳೆದ 2-3 ದಿನಗಳಿಂದ ಪ್ರತ್ಯಕ್ಷವಾಗಿದ್ದ ಚಿರತೆಯನ್ನು ಕಂಡು ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಇನ್ನು ಅರಣ್ಯಾಧಿಕಾರಿಗಳು ಸ್ಥಳಕ್ಕೆ ಬಾರದ ಕಾರಣಕ್ಕೆ ಚಿರತೆಯನ್ನ ಓಡಿಸಿದ ಗ್ರಾಮಸ್ಥರು ಚಿರತೆಗಾಗಿ ರಾತ್ರಿಯಿಡೀ ಜಾಗರಣೆ ಮಾಡಿದ್ದಾರೆ. ...
ರಾಜ್ಯ ಮಟ್ಟದ ಅಪೇಕ್ಸ್ ಸಮಿತಿ ಸಭೆಗಳನ್ನು ಆಯೋಜಿಸುವ ಮೂಲಕ ಜಿಲ್ಲೆಯಲ್ಲಿನ ಕೆರೆಗಳ ಸಂರಕ್ಷಣೆ ಅಭಿವೃದ್ಧಿ ಹಾಗೂ ನಿರ್ವಹಣೆಯ ಬಗ್ಗೆ ನಿಗಾ ವಹಿಸಬೇಕಿದೆ. ಕೆರೆಗಳಲ್ಲಿ ಕಂಡು ಬರುವ ಒತ್ತುವರಿ ಹಾಗೂ ಕಾನೂನು ಬಾಹಿರ ಚಟುವಟಿಕೆಗಳು ಇದ್ದಲ್ಲಿ ...
ಕಳೆದ ಮೂರು ದಿನಗಳಿಂದ ಸರಿಯಾಗಿ ಕೆಲಸ ಸಿಗುತ್ತಿಲ್ಲ.ಕಾರಣ ಸಾರಿಗೆ ಬಂದ್ ಬಿಸಿ ಇವರ ಕೆಲಸದ ಮೇಲೆ ಪರಿಣಾಮ ಬೀರಿದೆ. ಸರ್ಕಾರಿ ಬಸ್ಗಳು ರಸ್ತೆಗೆ ಇಳಿಯದ ಕಾರಣ ಗ್ರಾಮೀಣ ಪ್ರದೇಶದ ಇವರು ಖಾಸಗಿ ವಾಹನಗಳನ್ನು ನೆಚ್ಚಿಕೊಳ್ಳಬೇಕಾಗಿದೆ. ...
ಎಷ್ಟೆಂದರೂ ಸರ್ಕಾರಿ ಬಸ್ಗಳ ಮೇಲೆ ಜನಸಾಮಾನ್ಯರಿಗೆ ‘ನಮ್ಮ ಬಸ್’ ಎಂಬ ಅಭಿಮಾನವಿದೆ. ಬಸ್ ಬಂದ್ನಿಂದ ಪರದಾಟದ ನಡುವೆಯೇ ಬಸ್ ಬಗ್ಗೆ ವಿಜಯಪುರದಿಂದ ಸಕಾರಾತ್ಮಕ ಸುದ್ದಿಯೊಂದು ಹೊರಬಿದ್ದಿದೆ. ...
ಆಸ್ಪತ್ರೆಗೆ ಆಗಮಿಸುವ ಮಾರ್ಗ ಮಧ್ಯೆಯೇ ಆಂಬುಲೆನ್ಸ್ನಲ್ಲಿಯೇ ಅವಳಿ ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ ತಾಯಿ ದಿಲಶಾದ್ ಹಾಗೂ ಅವಳಿಗಳನ್ನು ಹೂವಿನ ಹಿಪ್ಪರಗಿಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲು ಮಾಡಲಾಯಿತು. ...
ರಾಜ್ಯದ ಗ್ರಾಮಗಳಲ್ಲಿ ಒಂದೇ ಸೂರಿನಡಿಯಲ್ಲಿ ಎಲ್ಲಾ ಇಲಾಖೆಗಳ ಪ್ರಮುಖ ನಾಗರಿಕ ಸೇವೆಗಳನ್ನು ನಾಗರಿಕರಿಗೆ ನೀಡುವ ಉದ್ದೇಶದಿಂದ ಖಾಸಗಿ ಸಹಭಾಗಿತ್ವದೊಂದಿಗೆ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ...
ಪಂಚಮಸಾಲಿ ಸಮಾಜಕ್ಕೆ 2A ಮೀಸಲಾತಿಗೆ ಆಗ್ರಹ ವಿಚಾರದಲ್ಲಿ ಬೇಡಿಕೆ ಈಡೇರಿಸಲು ಮುಖ್ಯಮಮತ್ರಿ ಬಿ.ಎಸ್ ಯಡಿಯೂರಪ್ಪ 6 ತಿಂಗಳ ಸಮಯ ಕೇಳಿದ್ದಾರೆ. ಆ ಸಮಯದೊಳಗೆ ಬೇಡಿಕೆ ಈಡೇರಿಸದಿದ್ದರೆ ಅಕ್ಟೋಬರ್ 15ರಿಂದ ಮತ್ತೆ ಹೋರಾಟ ಕೈಗೊಳ್ಳುತ್ತೇವೆ ಪಂಚಮಸಾಲಿ ...