ಸರ್ಕಾರಿ ಬಸ್ ಹಿಮ್ಮುಖವಾಗಿ ಚಲಿಸುವಾಗ ಚಕ್ರದಡಿ ಸಿಲುಕಿ ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ಜಿಲ್ಲೆಯ ಸಿಂದಗಿ ಪಟ್ಟಣದ ಬಸ್ ನಿಲ್ದಾಣದಲ್ಲಿ ಘಟನೆ ನಡೆದಿದೆ. ಬೊಮ್ಮನಹಳ್ಳಿಯ ನಿವಾಸಿ ಗೊಲ್ಲಾಳಪ್ಪ ಕಡ್ಲೇವಾಡ(43) ಮೃತ ದುರ್ದೈವಿ. ...
ಡಾ.ಫ.ಗು.ಹಳಕಟ್ಟಿಯವರು ಇಡೀ ಸಮಾಜಕ್ಕೆ ಮಾಡಿದ ಬಹು ದೊಡ್ಡ ಕಾರ್ಯ ಎಂದರೆ ಬಸವಾದಿ ಶರಣರ ವಚನಗಳ ಸಂಗ್ರಹ ಹಾಗೂ ಅವುಗಳ ಪ್ರಕಟಣೆ. ಅವರ ನೆನಪಿನಲ್ಲಿ ಹಲವಾರು ಕ್ರಿಯಾಶೀಲ ಚಟುವಟಿಕೆಗಳ ಮೂಲಕ ಹಳಕಟ್ಟಿಯವರನ್ನು ಜೀವಂತವಾಗಿರಿಸಿದ ಶ್ರೇಯಸ್ಸು ಎಂ.ಬಿ. ...
ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಬಾಕಿ ಕಾಮಗಾರಿಗಳನ್ನು ಕೂಡಲೇ ಮುಕ್ತಾಯ ಮಾಡಬೇಕು ಎಂದು ಜಿಲ್ಲಾ ಪಂಚಾಯತಿ ಸಭಾ ಭವನದಲ್ಲಿ ಹಮ್ಮಿಕೊಂಡಿದ್ದ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ, ಸಂಸದ ರಮೇಶ ಜಿಗಜಿಣಗಿ ...
ನಾನು ಪ್ರಖರ ಹಿಂದೂ ಪರ ಮತ್ತು ಜನಪರವಾದ ಹೋರಾಟ ಮತ್ತು ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದೇನೆ. ಈ ಹಿನ್ನೆಲೆಯಲ್ಲಿ ನನ್ನ ಮೇಲೆ ಈ ಹಿಂದೆ ಅನೇಕ ಬಾರಿ ಕೆಲವು ಹಿಂದೂ ವಿರೋಧಿ ಹಾಗೂ ಮತಾಂಧ ಶಕ್ತಿಗಳು ದಾಳಿ ...
ವಿಜಯಪುರ ಜಿಲ್ಲೆಯಲ್ಲಿರುವ ಹಲವು ಸರ್ಕಾರಿ ಕಚೇರಿ ಮತ್ತು ಕಟ್ಟಡಗಳನ್ನು ಸ್ವಚ್ಛವಾಗಿಡುವ ಮಾತು ಹಾಗಿರಲಿ ಅವುಗಳ ಆವರಣದೊಳಗೆ ಹೊರಗಿನವರು ಪ್ರವೇಶಿಸದಂತೆ ತಡೆಯುವುದೇ ದೊಡ್ಡ ಸಮಸ್ಯೆಯಾಗಿದೆ. ...
ಜಿಲ್ಲೆಯಲ್ಲಿ ಸ್ವಚ್ಛತೆಯನ್ನು ಕಾಪಾಡಿಕೊಳ್ಳುವುದು ಮುಖ್ಯ. ಹಾಗೂ ದೊರೆಯಬೇಕಾದ ಮೂಲಭೂತ ಸೌಲಭ್ಯಗಳು ಜನರಿಗೆ ನೀಡುವಂತೆ ಅಧಿಕಾರಿಗಳಿಗೆ ರಾಜ್ಯ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ವಿಜಯಪುರದಲ್ಲಿ ಮಾತನಾಡಿದರು. ...
ಮಹಾಮಾರಿ ಕೊರೊನಾದ ಆತಂಕದ ನಡುವೆ ಸಿದ್ದೇಶ್ವರ ಜಾತ್ರೆ ಸರಳವಾಗಿ ನಡೆಯಲಿದೆ. ಇಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ದಂಪತಿ ಮೆರವಣಿಗೆಗೆ ಚಾಲನೆ ನೀಡಿದರು. ...
ಮಗೆ ಬೆಂಗಳೂರಿನಿಂದ ಕರೆ ಬಂದಿಲ್ವಾ ಎಂಬ ಪ್ರಶ್ನೆಗೆ ಬೆಂಗಳೂರಲ್ಲಿ ನಮ್ಮದೇನೈತ್ರಿ ಕೆಲಸ, ನಮ್ಮ ಕರೆನ್ಸಿ ಖಾಲಿ ಆಗಿದೆ ಎಂದು ನಗರದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ...
ಗ್ರಾಮ ಪಂಚಾಯತಿ ನೂತನ ಸದಸ್ಯನ ಅಪಹರಣವಾದ ಘಟನೆ ವಿಜಯಪುರ ಜಿಲ್ಲೆ ಆಲಮೇಲ ತಾಲೂಕಿನ ನಾಗರಹಳ್ಳಿ ಎಂಬಲ್ಲಿ ಸಂಭವಿಸಿದೆ. ಗ್ರಾಮ ಪಂಚಾಯತಿ, ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕಾಗಿ ನೂತನ ಸದಸ್ಯ ಶರಣಪ್ಪ ದೊಡ್ಡಮನಿ ಎಂಬವರ ಅಪಹರಣವಾಗಿರುವ ಬಗ್ಗೆ ...
ನಗರ ಸೌಂದರೀಕರಣದಿಂದ ಹೂಡಿಕೆದಾರರನ್ನು ಆಕರ್ಷಿಸಲು ಪ್ರವಾಸೋದ್ಯಮಕ್ಕೆ ಹೆಚ್ಚಿನ ಉತ್ತೇಜನ ನೀಡುವ ಅಗತ್ಯವಿದೆ. ಘನ ತ್ಯಾಜ್ಯಗಳ ಮತ್ತು ಕಸ ನಿರ್ವಹಣೆಗೆ ಏಕೀಕೃತ ನಿಯಂತ್ರಣ ವ್ಯವಸ್ಥೆ ಜಾರಿಗೆ ಕ್ರಮ ಕೈಗೊಳ್ಳಬೇಕು. ತೆರಿಗೆ ಬಾಕಿ ವಸೂಲಾತಿಗೆ ಮತ್ತು ಸಂಗ್ರಹಕ್ಕೆ ...