AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎದೆಯ ಮೇಲೆ ರಾಜಕಾರಣಿಯ ಟ್ಯಾಟೂ ಹಾಕಿಸಿಕೊಂಡ ವಿಜಯಪುರ ಅಭಿಮಾನಿ!

ಗುಮ್ಮಟ ನಗರಿ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಕಾಖಂಡಕಿ ಗ್ರಾಮದ ಮುದ್ದಣ್ಣ ಪರೀಟ್ ಎಂಬ 20 ವರ್ಷದ ಯುವಕ ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ್ ಚಿತ್ರವನ್ನು ಎದೆಯ ಮೇಲೆ ಬರೆಸಿಕೊಂಡಿದ್ದಾನೆ.

ಎದೆಯ ಮೇಲೆ ರಾಜಕಾರಣಿಯ ಟ್ಯಾಟೂ ಹಾಕಿಸಿಕೊಂಡ ವಿಜಯಪುರ ಅಭಿಮಾನಿ!
ಟ್ಯಾಟೂ ಹಾಕಿಸಿಕೊಂಡ ಯುವಕ
ರಾಜೇಶ್ ದುಗ್ಗುಮನೆ
| Edited By: |

Updated on:Dec 24, 2020 | 9:46 AM

Share

ವಿಜಯಪುರ: ಇತ್ತೀಚಿಗೆ ಯುವಕರಲ್ಲಿ ಟ್ಯಾಟೂ ಕ್ರೇಜ್ ಹೆಚ್ಚಾಗುತ್ತಿದೆ. ಚಿತ್ರ ವಿಚಿತ್ರ ಹಚ್ಚೆಗಳನ್ನು ಯುವಕ-ಯುವತಿಯರು ತಮ್ಮ ದೇಹದ ಮೇಲೆ ಹಾಕಿಕೊಳ್ಳುತ್ತಾರೆ. ಕೆಲವರು ದೇವರ ಫೋಟೋವನ್ನು ಟ್ಯಾಟೂ ಆಗಿ ಹಾಕಿಕೊಂಡರೆ, ಇನ್ನೂ ಕೆಲವರು ಸಿನೆಮಾ ನಟ ನಟಿಯರ ಭಾವಚಿತ್ರವನ್ನು ಟ್ಯಾಟೂ ಆಗಿ ಬಳಸುತ್ತಾರೆ.

ಆದರೆ ಇಲ್ಲೋರ್ವ ವ್ಯಕ್ತಿ ಒಂದು ಹೆಜ್ಜೆ ಮುಂದೆ ಹೋಗಿ, ವಿಧಾನ ಪರಿಷತ್ ಸದಸ್ಯರ ಚಿತ್ರವನ್ನು ಎದೆಯ ಮೇಲೆ ಟ್ಯಾಟೂ ಆಗಿ ಹಾಕಿಕೊಂಡಿದ್ದಾನೆ. ಗುಮ್ಮಟನಗರಿ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಕಾಖಂಡಕಿ ಗ್ರಾಮದ ಮುದ್ದಣ್ಣ ಪರೀಟ್ ಎಂಬ 20 ವರ್ಷದ ಯುವಕ ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ್ ಚಿತ್ರವನ್ನು ಎದೆಯ ಮೇಲೆ ಬರೆಸಿಕೊಂಡಿದ್ದಾನೆ.

ಸುನೀಲಗೌಡ ಪಾಟೀಲ್ ಅವರ ಕಟ್ಟಾ ಬೆಂಬಲಿಗ ಮುದ್ದಣ್ಣ ಪರೀಟ್. ಸುನೀಲಗೌಡ ಅವರ ಮೇಲಿನ ಅಭಿಮಾನವನ್ನು ಎದೆಯ ಮೇಲೆ ಟ್ಯಾಟೂ ಹಾಕಿಕೊಳ್ಳುವ ಮೂಲಕ ತೋರಿಸಿದ್ದಾನೆ. ನೆರೆಯ ಮಹಾರಾಷ್ಟ್ರ ರಾಜ್ಯದ ಸಾಂಗ್ಲಿ ಪಟ್ಟಣದಲ್ಲಿನ ಟ್ಯಾಟೂ ಶಾಪ್​ನಲ್ಲಿ ₹ 9,000 ಖರ್ಚು ಮಾಡಿ ಟ್ಯಾಟೂ ಹಾಕಿಸಿಕೊಂಡಿದ್ದಾನೆ. ಟ್ಯಾಟೂ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಾಕಿದ್ದು, ಅವೆಲ್ಲಾ ಇದೀಗ ವೈರಲ್ ಆಗಿದೆ.

ಸೋಷಿಯಲ್ ಮೀಡಿಯಾದಲ್ಲಿ ಮುದ್ದಣ್ಣ ಪರೀಟ್ ಅಭಿಮಾನಕ್ಕೆ ಸಾಕಷ್ಟು ಲೈಕ್ಸ್ ಹಾಗೂ ಕಾಮೆಂಟ್ಸ್​ ಬಂದಿವೆ. ನಾನು ಸುನೀಲಗೌಡ ಪಾಟೀಲರ ಅಭಿಮಾನಿ. ಕೊನೆಯವರೆಗೂ ಅವರು ನನ್ನ ಎದೆಯ ಮೇಲೆ ಟ್ಯಾಟೂ ಮೂಲಕ ಇರುತ್ತಾರೆ ಎಂಬುದು ಮುದ್ದಣ್ಣನ ಮಾತಾಗಿದೆ.

‘ವಿದೇಶಿಗರು ಕನ್ನಡ ಅಕ್ಷರಗಳನ್ನು ಟ್ಯಾಟೂ ಹಾಕಿಸಿಕೊಂಡಾಗ ಎನ್ನೆದೆ ಉಬ್ಬುವುದು!’

Published On - 6:43 am, Thu, 24 December 20

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ