AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಮ್ಸ್​​ ಪ್ರವೇಶ ಪರೀಕ್ಷೆಯಲ್ಲಿ ವಿಜಯಪುರದ ವಿದ್ಯಾರ್ಥಿನಿ ದೇಶಕ್ಕೇ ಪ್ರಥಮ

ಜನರಲ್​ ಕ್ರಿಟಿಕಲ್​ ಕೇರ್ ಮೆಡಿಸಿನ್​ ವಿಭಾಗದ ವಿದ್ಯಾರ್ಥಿನಿ ಡಿ.ಎಂ.ದಿವ್ಯಾ ಶೇ.67.08 ಅಂಕಗಳನ್ನು ಗಳಿಸುವ ಮೂಲಕ ದೇಶಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.

ಏಮ್ಸ್​​ ಪ್ರವೇಶ ಪರೀಕ್ಷೆಯಲ್ಲಿ ವಿಜಯಪುರದ ವಿದ್ಯಾರ್ಥಿನಿ ದೇಶಕ್ಕೇ ಪ್ರಥಮ
ದಿವ್ಯಾ ಅರವಿಂದ್ ಹಿರೊಳ್ಳಿ
Lakshmi Hegde
|

Updated on:Dec 07, 2020 | 3:52 PM

Share

ವಿಜಯಪುರ: ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (AIIMS) ಆಯೋಜಿಸಿದ್ದ ರಾಷ್ಟ್ರಮಟ್ಟದ ಪ್ರವೇಶ ಪರೀಕ್ಷೆಯಲ್ಲಿ ನಗರದ ವೈದ್ಯಕೀಯ ವಿದ್ಯಾರ್ಥಿನಿ ದಿವ್ಯಾ ದೇಶಕ್ಕೇ ಪ್ರಥಮ ಸ್ಥಾನ ಪಡೆದಿದ್ದಾರೆ.

ಜನರಲ್​ ಕ್ರಿಟಿಕಲ್​ ಕೇರ್ ಮೆಡಿಸಿನ್​ ವಿಭಾಗದ ವಿದ್ಯಾರ್ಥಿನಿ ಡಿ.ಎಂ.ದಿವ್ಯಾ ಶೇ.67.08 ಅಂಕಗಳನ್ನು ಗಳಿಸುವ ಮೂಲಕ ದೇಶಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ನವೆಂಬರ್​ 20ರಂದು ಪರೀಕ್ಷೆ ನಡೆದಿತ್ತು.

ವಿಜಯಪುರ ಸೆಷನ್ಸ್ ಕೋರ್ಟ್​ನ ಹಿರಿಯ ವಕೀಲ ಅರವಿಂದ ಹಿರೊಳ್ಳಿ ಪುತ್ರಿ ದಿವ್ಯಾ, ಬಿಎಲ್​ಡಿಇ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ವೈದ್ಯಕೀಯ ಪದವಿ ಪಡೆದಿದ್ದಾರೆ. ಹುಬ್ಬಳ್ಳಿಯ ಕಿಮ್ಸ್​ನಲ್ಲಿ ಎಂಡಿ, ಪಾಂಡಿವೇರಿಯ ಜಿಪ್ ಮೇರ್ (JIPMER) ನಲ್ಲಿ ಫೆಲೋಷಿಪ್ ಇನ್ ಕ್ರಿಟಿಕಲ್ ಕೇರ್ ಹಾಗೂ ಬೆಂಗಳೂರಿನ ನಿಮ್ಹಾನ್ಸ್ ನಲ್ಲಿ ಫೆಲೋಷಿಪ್ ಇನ್ ನ್ಯೂರೋ ಕ್ರಿಟಿಕಲ್ ಕೇರ್ ವ್ಯಾಸಂಗ ಮಾಡಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ಕೊವಿಡ್ ಎರಡನೇ ಅಲೆ ಆತಂಕ; ತಜ್ಞರ ಜೊತೆ ಸಭೆ ನಡೆಸಿ ಅಂತಿಮ ನಿರ್ಧಾರ ಅಂದ್ರು ಡಾ.ಕೆ.ಸುಧಾಕರ್

ಭಾರತ್ ಬಂದ್​ಗೆ ಹರಿದುಬರುತ್ತಿದೆ ಬೆಂಬಲ: ನಾಳೆ ಕಾಣಸಿಗುತ್ತದೆ ರಾಜ್ಯ ರೈತರ, ಕಾರ್ಮಿಕರ ಬಲಾಬಲ

Published On - 2:34 pm, Mon, 7 December 20

24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ
ಗಂಟೆಗಟ್ಟಲೆ ಟೈಂ ವೇಸ್ಟ್​ ಮಾಡಿಸಿ ಹೊರಟ ಮಹಿಳೆಯ ಕಾಲಿಗೆ ಬಿದ್ದ ವ್ಯಾಪಾರಿ
ಗಂಟೆಗಟ್ಟಲೆ ಟೈಂ ವೇಸ್ಟ್​ ಮಾಡಿಸಿ ಹೊರಟ ಮಹಿಳೆಯ ಕಾಲಿಗೆ ಬಿದ್ದ ವ್ಯಾಪಾರಿ
ಲಕ್ಕುಂಡಿ ಗ್ರಾಮದಲ್ಲಿ ಮತ್ತೆ ಪುರಾತನ ವಸ್ತುಗಳು, ನಿಧಿ ಪತ್ತೆ!
ಲಕ್ಕುಂಡಿ ಗ್ರಾಮದಲ್ಲಿ ಮತ್ತೆ ಪುರಾತನ ವಸ್ತುಗಳು, ನಿಧಿ ಪತ್ತೆ!