AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರ: ಸಾಲ ಬಾಧೆ ತಾಳಲಾರದೆ ರೈತ ಮಹಿಳೆ ಆತ್ಮಹತ್ಯೆ

ರೈತರ ಗೋಳು ಕೇಳುವವರಾರು ಎಂಬಂತಾಗಿದೆ. ಹೌದು, ಭೀಕರ ಬರಗಾಲಕ್ಕೆ ರೈತರು ನಲುಗಿದ್ದಾರೆ. ಅದರಂತೆ ಇಂದು (ಮೇ.12) ಬಬಲೇಶ್ವರ (Babaleshwar) ತಾಲೂಕಿನ ಅರ್ಜುಣಗಿ ಗ್ರಾಮದಲ್ಲಿ ಸಾಲ ಬಾಧೆ ತಾಳಲಾರದೇ ರೈತ ಮಹಿಳೆಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ವಿಜಯಪುರ: ಸಾಲ ಬಾಧೆ ತಾಳಲಾರದೆ ರೈತ ಮಹಿಳೆ ಆತ್ಮಹತ್ಯೆ
ಮೃತ ಮಹಿಳೆ
ಅಶೋಕ ಯಡಳ್ಳಿ, ವಿಜಯಪುರ
| Edited By: ಕಿರಣ್ ಹನುಮಂತ್​ ಮಾದಾರ್|

Updated on: May 12, 2024 | 7:24 PM

Share

ವಿಜಯಪುರ, ಮೇ.12: ಸಾಲ ಬಾಧೆ ತಾಳಲಾರದೇ ರೈತ ಮಹಿಳೆಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಜಯಪುರ ಜಿಲ್ಲೆಯ ಬಬಲೇಶ್ವರ(Babaleshwar) ತಾಲೂಕಿನ ಅರ್ಜುಣಗಿ ಗ್ರಾಮದಲ್ಲಿ ನಡೆದಿದೆ. ರುಕ್ಮವ್ವ ದುಂಡಪ್ಪ ಬಾಡಿಗಿ ಆತ್ಮಹತ್ಯೆಗೆ ಶರಣಾದ ರೈತ ಮಹಿಳೆ. ಇನ್ನು ಈ ಮಹಿಳೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಗದ್ಯಾಳ ಗ್ರಾಮದಲ್ಲಿ ಜಮೀನು ಹೊಂದಿದ್ದರು.

ಗದ್ಯಾಳ ಪ್ರಾಥಮಿಕ ಕೃಷಿ ಸಹಕಾರಿ ಬ್ಯಾಂಕಿನಲ್ಲಿ 1 ಲಕ್ಷ,  ವಿಜಯಪುರ ಎಚ್​ಡಿಎಫ್​ಸಿ ಬ್ಯಾಂಕಿನಲ್ಲಿ 2.5 ಲಕ್ಷ, ಬಬಲೇಶ್ವರದ ಚೈತನ್ಯ ಪೈನಾನ್ಸ್​ನಲ್ಲಿ 50‌ ಸಾವಿರ ಹಾಗೂ ಖಾಸಗಿಯಾಗಿ 6 ಲಕ್ಷ ಸಾಲ ಸೇರಿ 10 ಲಕ್ಷ ಸಾಲ ಮಾಡಿಕೊಂಡಿದ್ದರು. ಸ್ಥಳಕ್ಕೆ ಬಬಲೇಶ್ವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಸರ್ಕಾರದಿಂದ ಸೂಕ್ತ ಪರಿಹಾರ ನೀಡಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ:ಫೇಲ್ ಆದ ವಿಚಾರ ಅಪ್ಪನಿಗೆ ತಿಳಿಯುತ್ತೆ ಎಂದು ಹೆದರಿ ಆತ್ಮಹತ್ಯೆ ಮಾಡಿಕೊಂಡ ಇಂಜಿನಿಯರಿಂಗ್ ವಿದ್ಯಾರ್ಥಿ

ಸಿಡಿಲು ಬಡಿದು ಬೈಕ್ ಸವಾರ ಯುವಕ ಸಾವು

ಬಾಗಲಕೋಟೆ: ತಾಲೂಕಿನ ಹಳ್ಳೂರು ಗ್ರಾಮದ ಬಳಿ ಸಿಡಿಲು ಬಡಿದು ಬೈಕ್​ ಸವಾರ ಸಾವನ್ನಪ್ಪಿದ ಘಟನೆ ನಡೆದಿದೆ. ಬೇವೂರು ಗ್ರಾಮದ ನಿವಾಸಿ ಪ್ರಕಾಶ್ ವಗ್ಗರ್(21) ಮೃತ ರ್ದುದೈವಿ. ಮತ್ತೊಬ್ಬನಿಗೆ ಗಾಯವಾಗಿದ್ದು, ಬಾಗಲಕೋಟೆ ‌ಸರಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೂಲತಃ ವಿಜಯಪುರ ಜಿಲ್ಲೆಯ ಗೋನಾಳ ಗ್ರಾಮದವನಾದ ಪ್ರಕಾಶ್​, ಬೇವೂರು ಗ್ರಾಮದಲ್ಲಿ ವಾಸವಿದ್ದ. ಇನ್ನು ಗಾಯಾಳು ಶ್ರೀಶೈಲ ಕಲಗುಡಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ