AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರ: ವಿಚಿತ್ರ ರೀತಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ; ಹೇಗೆ ಗೊತ್ತಾ?

ವಿಜಯಪುರ (Vijayapura) ಜಿಲ್ಲೆಯ ಇಂಡಿ ತಾಲೂಕಿನ ಅಂಜುಟಗಿ ಗ್ರಾಮದ ಹೊರವಲಯದ ಜಮೀನೊಂದರಲ್ಲಿ ‘ಕಂಬಳಿ ಮೇಲೆ ಅಕ್ಕಿಯಿಂದ ಮಂಡಲ ಹಾಕಿ, ಕೊರಳಲ್ಲಿ ಮೆಣಸಿಕನಾಯಿ ಹಾಗೂ ಲಿಂಬೆಕಾಯಿ ಕಟ್ಟಿಕೊಂಡು ವಿಚಿತ್ರ ರೀತಿಯಲ್ಲಿ ವ್ಯಕ್ಯಿಯೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ವಿಜಯಪುರ: ವಿಚಿತ್ರ ರೀತಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ; ಹೇಗೆ ಗೊತ್ತಾ?
ಇಂಡಿ ತಾಲೂಕಿನಲ್ಲಿ ವಿಚಿತ್ರವಾಗಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on:Jan 06, 2024 | 7:43 PM

Share

ವಿಜಯಪುರ, ಜ.06: ಆತ್ಮಹತ್ಯೆ ಮಾಡಿಕೊಳ್ಳುವುದನ್ನು ನೋಡಿದ್ದೇವೆ, ಕೇಳಿದ್ದೇವೆ. ಆದರೆ, ವಿಜಯಪುರ (Vijayapura) ಜಿಲ್ಲೆಯ ಇಂಡಿ ತಾಲೂಕಿನ ಅಂಜುಟಗಿ ಗ್ರಾಮದ ಹೊರವಲಯದ ಜಮೀನೊಂದರಲ್ಲಿ ‘ಕಂಬಳಿ ಮೇಲೆ ಅಕ್ಕಿಯಿಂದ ಮಂಡಲ ಹಾಕಿ, ಕೊರಳಲ್ಲಿ ಮೆಣಸಿಕನಾಯಿ ಹಾಗೂ ಲಿಂಬೆಕಾಯಿ ಕಟ್ಟಿಕೊಂಡು ವಿಚಿತ್ರ ರೀತಿಯಲ್ಲಿ ವ್ಯಕ್ಯಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅಡಿವೆಪ್ಪ (43) ನೇಣು ಹಾಕಿಕೊಂಡು ಆತ್ಮಹತ್ಯಗೆ ಶರಣಾದ ವ್ಯಕ್ತಿ.

ವಿಚಿತ್ರ ರೀತಿಯಲ್ಲಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ

ಇತ ಪಿತ್ರಾರ್ಜಿತವಾಗಿ ಬಂದಿದ್ದ 35 ಎಕರೆಗೂ ಆಧಿಕ ಜಮೀನು ಮಾರಾಟ ಮಾಡಿದ್ದ. ಮಧ್ಯ ಸೇವನೆ ಹಾಗೂ ಇತರೆ ಚಟಗಳ ದಾಸನಾಗಿದ್ದ ಅಡಿವೆಪ್ಪ, ಆಸ್ತಿ ಮಾರಾಟ ಮಾಡಿದ ಬಳಿಕ ಮಾನಸಿಕವಾಗಿ ಆಘಾತಗೊಂಡಿದ್ದನಂತೆ. ಈ ಹಿನ್ನಲೆ ತನ್ನ ಎರಡೂ ಕೈಗಳಲ್ಲಿ ಕೆಂಪು ಬಟ್ಟೆಯಲ್ಲಿ ನಿಂಬೆ ಹಣ್ಣು ಕಟ್ಟಿಕೊಂಡು ಇಂದು ಮುಂಜಾನೆ ಬೇವಿನ ಮರಕ್ಕೆ ನೇಣು ಹಾಕಿಕೊಂಡು ವಿಚಿತ್ರವಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಕುರಿತು ಝಳಕಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ:Iowa School Shootout: ಅಯೋವಾ ಶಾಲೆಯಲ್ಲಿ ಗುಂಡಿನ ದಾಳಿ; ವಿದ್ಯಾರ್ಥಿ ಸಾವು, ಆರೋಪಿ ಆತ್ಮಹತ್ಯೆ

ಗೂಡ್ಸ್​ ವಾಹನಕ್ಕೆ ಬೈಕ್​ ಡಿಕ್ಕಿಯಾಗಿ ಶಿಕ್ಷಕ ಸ್ಥಳದಲ್ಲೇ ದುರ್ಮರಣ

ಬೆಳಗಾವಿ: ಗೂಡ್ಸ್​ ವಾಹನಕ್ಕೆ ಬೈಕ್​ ಡಿಕ್ಕಿಯಾಗಿ ಶಿಕ್ಷಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜಿಲ್ಲೆಯ ಅಥಣಿಯ ಗುಡ್ಡದ ಲಕ್ಷ್ಮೀ ದೇಗುಲ ಬಳಿ ನಡೆದಿದೆ. ಮಸರಗುಪ್ಪಿ ಗ್ರಾಮದ ಶಿಕ್ಷಕ ರವಸಾಬ್ R.ಹಿಪ್ಪರಗಿ(57) ಮೃತವ್ಯಕ್ತಿ. ಘಟನಾ ಸ್ಥಳಕ್ಕೆ ಅಥಣಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:37 pm, Sat, 6 January 24

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು