AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಡ್ವಾಣಿಗೆ ಕೊಟ್ಟಿದ್ದಕ್ಕೆ ತಕರಾರಿಲ್ಲ; ನಮ್ಮ ಸಿದ್ಧಗಂಗಾ ಶ್ರೀಗಳಿಗೂ ಭಾರತ ರತ್ನ ಕೊಡಿ – ಡಿಕೆ ಶಿವಕುಮಾರ್ ಆಗ್ರಹ

Dr Shri Shivakumar Swami, Tumkur Siddaganga Mutt: ಅಡ್ವಾಣಿ ದೇಶದ ಹಿರಿಯ ರಾಜಕಾರಣಿ. ಅವರಿಗೆ ಭಾರತ ರತ್ನ ನೀಡಿದ್ದಕ್ಕೆ ನಮ್ಮ ತಕರಾರೇನೂ ಇಲ್ಲ. ಆದರೆ ನಡೆದಾಡುವ ದೇವರೆಂದೇ ಖ್ಯಾತರಾದ ತ್ರಿವಿಧ ದಾಸೋಹಿ, ಶತಾಯುಷಿ, ಸಿದ್ಧಗಂಗಾ ಮಠಾಧೀಶ ಡಾ. ಶಿವಕುಮಾರ ಸ್ವಾಮೀಜಿಗೆ ಮರಣೋತ್ತರವಾಗಿ ಭಾರತ ರತ್ನ ಕೊಡಿ ಎಂದು ಡಿಕೆಶಿ ಆಗ್ರಹಿಸಿದರು.

ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on:Feb 03, 2024 | 4:54 PM

Share

ವಿಜಯಪುರ: ಭಾರತದ ಮಾಜಿ ಪ್ರಧಾನಿ, ಬಿಜೆಪಿ ಹಿರಿಯ ಧುರೀಣ ಎಲ್​​ ಕೆ ಅಡ್ವಾಣಿ (LK Advani) ಅವರಿಗೆ ಭಾರತ ರತ್ನ (Bharat Ratna) ಘೋಷಿಸಿರುವ ವಿಚಾರವಾಗಿ ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ಪಟ್ಟಣದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ (DK Shivakumar)​ ಪ್ರತಿಕ್ರಿಯೆ ನೀಡಿದ್ದಾರೆ. ಅಡ್ವಾಣಿಯವರು ದೇಶದ ಹಿರಿಯ ರಾಜಕಾರಣಿ. ಅವರಿಗೆ ಭಾರತ ರತ್ನ ನೀಡಿದ್ದಕ್ಕೆ ನಮ್ಮ ತಕರಾರೇನೂ ಇಲ್ಲ.

ಕೇಂದ್ರ ಸರ್ಕಾರದ ತೀರ್ಮಾನಕ್ಕೆ ನಮ್ಮದೇನು ತಕರಾರು ಇಲ್ಲ. ಆದರೆ ನಡೆದಾಡುವ ದೇವರೆಂದೇ ಖ್ಯಾತರಾದ ತ್ರಿವಿಧ ದಾಸೋಹಿ, ಶತಾಯುಷಿ, ಸಿದ್ಧಗಂಗಾ ಮಠಾಧೀಶ ಡಾ. ಶಿವಕುಮಾರ ಸ್ವಾಮೀಜಿ ಅವರಿಗೆ (Dr Shri Shivakumar Swami, Tumkur Siddaganga Mutt ) ಮರಣೋತ್ತರವಾಗಿ ಭಾರತ ರತ್ನ (posthumously Bharat Ratna) ಕೊಡಿ ಎಂದು ಡಿಕೆಶಿ ಆಗ್ರಹಿಸಿದರು. ಈ ಹಿಂದೆಯೇ ಸಿದ್ಧಗಂಗಾ ಶ್ರೀಗಳಿಗೆ ಭಾರತ ರತ್ನ ನೀಡಲು ನಮ್ಮ ಸರ್ಕಾರ ಮನವಿ ಮಾಡಿತ್ತು. ಅದು ಅವರಿಗೆ ಬಿಟ್ಟ ವಿಚಾರ. ನಮ್ಮ ರಾಜ್ಯದಲ್ಲಿ ಅನ್ನದಾಸೋಹಕ್ಕೆ ಶ್ರೀಗಳು ಹೆಸರಾಗಿದ್ದವರು. ಅವರಿಗೆ ಗೌರವ ಸಲ್ಲಿಸಬೇಕು ಅನ್ನೋದು ನಮ್ಮ ಒತ್ತಾಸೆ ಎಂದು ಶಿವಕುಮಾರ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:56 pm, Sat, 3 February 24

2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ