AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರದಲ್ಲಿ 5 ಸಾವಿರ ರೂ.ಗೆ ಮಗು ಮಾರಾಟ: ಜಿಲ್ಲಾಸ್ಪತ್ರೆಯ ಸ್ಟಾಫ್​​ ನರ್ಸ್ ಅಮಾನತು, ಗಂಡ ಅರೆಸ್ಟ್, ಮಗು ಇನ್ನೂ ಪತ್ತೆಯಿಲ್ಲ

Child selling: ಪ್ರಕರಣದಲ್ಲಿ ಸ್ಟಾಫ್​​ ನರ್ಸ್ ಕಸ್ತೂರಿಯ ಪತಿ ಮಂಜುನಾಥ​ನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಆದರೆ ಈ ಮಧ್ಯೆ ಮಗು ಇನ್ನೂ ಪತ್ತೆಯಾಗಿಲ್ಲ. ಜಿಲ್ಲಾ ಪೊಲೀಸರಿಂದ ಶೋಧ ಕಾರ್ಯ ನಡೆದಿದೆ.

ವಿಜಯಪುರದಲ್ಲಿ 5 ಸಾವಿರ ರೂ.ಗೆ ಮಗು ಮಾರಾಟ: ಜಿಲ್ಲಾಸ್ಪತ್ರೆಯ ಸ್ಟಾಫ್​​ ನರ್ಸ್ ಅಮಾನತು, ಗಂಡ ಅರೆಸ್ಟ್, ಮಗು ಇನ್ನೂ ಪತ್ತೆಯಿಲ್ಲ
ಸಾಂದರ್ಭಿಕ ಚಿತ್ರ
TV9 Web
| Edited By: sandhya thejappa|

Updated on:Sep 22, 2021 | 2:49 PM

Share

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಮಗು ಮಾರಾಟ ಪ್ರಕರಣ ನಡೆದಿದ್ದು ಹೆತ್ತಮ್ಮ 5,000 ರೂಪಾಯಿಗೆ ಗಂಡು ಮಗು ಮಾರಾಟ ಮಾಡಿರುವುದು ವರದಿಯಾಗಿದೆ. ತಿಕೋಟಾ ತಾಲೂಕಿನ ಬಿಜ್ಜರಗಿ ಗ್ರಾಮದ ರೇಣುಕಾ ಮಗು ಮಾರಾಟ ಮಾಡಿರುವ ಮಹಿಳೆ ಎಂದು ತಿಳಿದುಬಂದಿದೆ.

ಈ ಸಂಬಂಧ ಸೆಪ್ಟೆಂಬರ್ 12ರಂದು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಜಿಲ್ಲಾಸ್ಪತ್ರೆಯ ಸ್ಟಾಫ್​​ ನರ್ಸ್ ಕಸ್ತೂರಿ ಮತ್ತು ಆಕೆ ಪತಿಯ ಕೈವಾಡ ಶಂಕೆ ವ್ಯಕ್ತವಾಗಿತ್ತು. ಆಗಸ್ಟ್​ 26ರಂದು ಜಿಲ್ಲಾಸ್ಪತ್ರೆ ಆವರಣದಲ್ಲೇ ಈ ಮಗು ಮಾರಾಟವಾಗಿರುವ ಶಂಕೆ ವ್ಯಕ್ತವಾಗಿದೆ.

ಪ್ರಕರಣದಲ್ಲಿ ಜಿಲ್ಲಾಸ್ಪತ್ರೆಯ ಸ್ಟಾಫ್​​ ನರ್ಸ್ ಕಸ್ತೂರಿ ಅವರನ್ನು ಸೇವೆಯಿಂದ ಅಮಾನತು ಮಾಡಿ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಎಸ್​ ಎಲ್​ ಲಕ್ಕಮ್ಮಣವರ ಆದೇಶಿಸಿದ್ದಾರೆ. ಸ್ಟಾಫ್​​ ನರ್ಸ್ ಕಸ್ತೂರಿಯ ಪತಿ ಮಂಜುನಾಥ​ನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಆದರೆ ಈ ಮಧ್ಯೆ ಮಗು ಇನ್ನೂ ಪತ್ತೆಯಾಗಿಲ್ಲ. ಜಿಲ್ಲಾ ಪೊಲೀಸರಿಂದ ಶೋಧ ಕಾರ್ಯ ನಡೆದಿದೆ.

(child sold in vijayapura district hospital staff nurse suspended baby boy not yet found)

Published On - 12:29 pm, Thu, 16 September 21

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ