AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರದಲ್ಲಿ 5 ಸಾವಿರ ರೂ.ಗೆ ಮಗು ಮಾರಾಟ: ಜಿಲ್ಲಾಸ್ಪತ್ರೆಯ ಸ್ಟಾಫ್​​ ನರ್ಸ್ ಅಮಾನತು, ಗಂಡ ಅರೆಸ್ಟ್, ಮಗು ಇನ್ನೂ ಪತ್ತೆಯಿಲ್ಲ

Child selling: ಪ್ರಕರಣದಲ್ಲಿ ಸ್ಟಾಫ್​​ ನರ್ಸ್ ಕಸ್ತೂರಿಯ ಪತಿ ಮಂಜುನಾಥ​ನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಆದರೆ ಈ ಮಧ್ಯೆ ಮಗು ಇನ್ನೂ ಪತ್ತೆಯಾಗಿಲ್ಲ. ಜಿಲ್ಲಾ ಪೊಲೀಸರಿಂದ ಶೋಧ ಕಾರ್ಯ ನಡೆದಿದೆ.

ವಿಜಯಪುರದಲ್ಲಿ 5 ಸಾವಿರ ರೂ.ಗೆ ಮಗು ಮಾರಾಟ: ಜಿಲ್ಲಾಸ್ಪತ್ರೆಯ ಸ್ಟಾಫ್​​ ನರ್ಸ್ ಅಮಾನತು, ಗಂಡ ಅರೆಸ್ಟ್, ಮಗು ಇನ್ನೂ ಪತ್ತೆಯಿಲ್ಲ
ಸಾಂದರ್ಭಿಕ ಚಿತ್ರ
TV9 Web
| Edited By: sandhya thejappa|

Updated on:Sep 22, 2021 | 2:49 PM

Share

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಮಗು ಮಾರಾಟ ಪ್ರಕರಣ ನಡೆದಿದ್ದು ಹೆತ್ತಮ್ಮ 5,000 ರೂಪಾಯಿಗೆ ಗಂಡು ಮಗು ಮಾರಾಟ ಮಾಡಿರುವುದು ವರದಿಯಾಗಿದೆ. ತಿಕೋಟಾ ತಾಲೂಕಿನ ಬಿಜ್ಜರಗಿ ಗ್ರಾಮದ ರೇಣುಕಾ ಮಗು ಮಾರಾಟ ಮಾಡಿರುವ ಮಹಿಳೆ ಎಂದು ತಿಳಿದುಬಂದಿದೆ.

ಈ ಸಂಬಂಧ ಸೆಪ್ಟೆಂಬರ್ 12ರಂದು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಜಿಲ್ಲಾಸ್ಪತ್ರೆಯ ಸ್ಟಾಫ್​​ ನರ್ಸ್ ಕಸ್ತೂರಿ ಮತ್ತು ಆಕೆ ಪತಿಯ ಕೈವಾಡ ಶಂಕೆ ವ್ಯಕ್ತವಾಗಿತ್ತು. ಆಗಸ್ಟ್​ 26ರಂದು ಜಿಲ್ಲಾಸ್ಪತ್ರೆ ಆವರಣದಲ್ಲೇ ಈ ಮಗು ಮಾರಾಟವಾಗಿರುವ ಶಂಕೆ ವ್ಯಕ್ತವಾಗಿದೆ.

ಪ್ರಕರಣದಲ್ಲಿ ಜಿಲ್ಲಾಸ್ಪತ್ರೆಯ ಸ್ಟಾಫ್​​ ನರ್ಸ್ ಕಸ್ತೂರಿ ಅವರನ್ನು ಸೇವೆಯಿಂದ ಅಮಾನತು ಮಾಡಿ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಎಸ್​ ಎಲ್​ ಲಕ್ಕಮ್ಮಣವರ ಆದೇಶಿಸಿದ್ದಾರೆ. ಸ್ಟಾಫ್​​ ನರ್ಸ್ ಕಸ್ತೂರಿಯ ಪತಿ ಮಂಜುನಾಥ​ನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಆದರೆ ಈ ಮಧ್ಯೆ ಮಗು ಇನ್ನೂ ಪತ್ತೆಯಾಗಿಲ್ಲ. ಜಿಲ್ಲಾ ಪೊಲೀಸರಿಂದ ಶೋಧ ಕಾರ್ಯ ನಡೆದಿದೆ.

(child sold in vijayapura district hospital staff nurse suspended baby boy not yet found)

Published On - 12:29 pm, Thu, 16 September 21

Follow Us
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ