AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರದಲ್ಲಿ 5 ಸಾವಿರ ರೂ.ಗೆ ಮಗು ಮಾರಾಟ: ಜಿಲ್ಲಾಸ್ಪತ್ರೆಯ ಸ್ಟಾಫ್​​ ನರ್ಸ್ ಅಮಾನತು, ಗಂಡ ಅರೆಸ್ಟ್, ಮಗು ಇನ್ನೂ ಪತ್ತೆಯಿಲ್ಲ

Child selling: ಪ್ರಕರಣದಲ್ಲಿ ಸ್ಟಾಫ್​​ ನರ್ಸ್ ಕಸ್ತೂರಿಯ ಪತಿ ಮಂಜುನಾಥ​ನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಆದರೆ ಈ ಮಧ್ಯೆ ಮಗು ಇನ್ನೂ ಪತ್ತೆಯಾಗಿಲ್ಲ. ಜಿಲ್ಲಾ ಪೊಲೀಸರಿಂದ ಶೋಧ ಕಾರ್ಯ ನಡೆದಿದೆ.

ವಿಜಯಪುರದಲ್ಲಿ 5 ಸಾವಿರ ರೂ.ಗೆ ಮಗು ಮಾರಾಟ: ಜಿಲ್ಲಾಸ್ಪತ್ರೆಯ ಸ್ಟಾಫ್​​ ನರ್ಸ್ ಅಮಾನತು, ಗಂಡ ಅರೆಸ್ಟ್, ಮಗು ಇನ್ನೂ ಪತ್ತೆಯಿಲ್ಲ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Sep 22, 2021 | 2:49 PM

Share

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಮಗು ಮಾರಾಟ ಪ್ರಕರಣ ನಡೆದಿದ್ದು ಹೆತ್ತಮ್ಮ 5,000 ರೂಪಾಯಿಗೆ ಗಂಡು ಮಗು ಮಾರಾಟ ಮಾಡಿರುವುದು ವರದಿಯಾಗಿದೆ. ತಿಕೋಟಾ ತಾಲೂಕಿನ ಬಿಜ್ಜರಗಿ ಗ್ರಾಮದ ರೇಣುಕಾ ಮಗು ಮಾರಾಟ ಮಾಡಿರುವ ಮಹಿಳೆ ಎಂದು ತಿಳಿದುಬಂದಿದೆ.

ಈ ಸಂಬಂಧ ಸೆಪ್ಟೆಂಬರ್ 12ರಂದು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಜಿಲ್ಲಾಸ್ಪತ್ರೆಯ ಸ್ಟಾಫ್​​ ನರ್ಸ್ ಕಸ್ತೂರಿ ಮತ್ತು ಆಕೆ ಪತಿಯ ಕೈವಾಡ ಶಂಕೆ ವ್ಯಕ್ತವಾಗಿತ್ತು. ಆಗಸ್ಟ್​ 26ರಂದು ಜಿಲ್ಲಾಸ್ಪತ್ರೆ ಆವರಣದಲ್ಲೇ ಈ ಮಗು ಮಾರಾಟವಾಗಿರುವ ಶಂಕೆ ವ್ಯಕ್ತವಾಗಿದೆ.

ಪ್ರಕರಣದಲ್ಲಿ ಜಿಲ್ಲಾಸ್ಪತ್ರೆಯ ಸ್ಟಾಫ್​​ ನರ್ಸ್ ಕಸ್ತೂರಿ ಅವರನ್ನು ಸೇವೆಯಿಂದ ಅಮಾನತು ಮಾಡಿ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಎಸ್​ ಎಲ್​ ಲಕ್ಕಮ್ಮಣವರ ಆದೇಶಿಸಿದ್ದಾರೆ. ಸ್ಟಾಫ್​​ ನರ್ಸ್ ಕಸ್ತೂರಿಯ ಪತಿ ಮಂಜುನಾಥ​ನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಆದರೆ ಈ ಮಧ್ಯೆ ಮಗು ಇನ್ನೂ ಪತ್ತೆಯಾಗಿಲ್ಲ. ಜಿಲ್ಲಾ ಪೊಲೀಸರಿಂದ ಶೋಧ ಕಾರ್ಯ ನಡೆದಿದೆ.

(child sold in vijayapura district hospital staff nurse suspended baby boy not yet found)

Published On - 12:29 pm, Thu, 16 September 21

Follow Us
Web contact
Web contact

TV9 Kannada

Read More
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ