AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರದಲ್ಲಿ 5 ಸಾವಿರ ರೂ.ಗೆ ಮಗು ಮಾರಾಟ: ಜಿಲ್ಲಾಸ್ಪತ್ರೆಯ ಸ್ಟಾಫ್​​ ನರ್ಸ್ ಅಮಾನತು, ಗಂಡ ಅರೆಸ್ಟ್, ಮಗು ಇನ್ನೂ ಪತ್ತೆಯಿಲ್ಲ

Child selling: ಪ್ರಕರಣದಲ್ಲಿ ಸ್ಟಾಫ್​​ ನರ್ಸ್ ಕಸ್ತೂರಿಯ ಪತಿ ಮಂಜುನಾಥ​ನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಆದರೆ ಈ ಮಧ್ಯೆ ಮಗು ಇನ್ನೂ ಪತ್ತೆಯಾಗಿಲ್ಲ. ಜಿಲ್ಲಾ ಪೊಲೀಸರಿಂದ ಶೋಧ ಕಾರ್ಯ ನಡೆದಿದೆ.

ವಿಜಯಪುರದಲ್ಲಿ 5 ಸಾವಿರ ರೂ.ಗೆ ಮಗು ಮಾರಾಟ: ಜಿಲ್ಲಾಸ್ಪತ್ರೆಯ ಸ್ಟಾಫ್​​ ನರ್ಸ್ ಅಮಾನತು, ಗಂಡ ಅರೆಸ್ಟ್, ಮಗು ಇನ್ನೂ ಪತ್ತೆಯಿಲ್ಲ
ಸಾಂದರ್ಭಿಕ ಚಿತ್ರ
TV9 Web
| Edited By: sandhya thejappa|

Updated on:Sep 22, 2021 | 2:49 PM

Share

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಮಗು ಮಾರಾಟ ಪ್ರಕರಣ ನಡೆದಿದ್ದು ಹೆತ್ತಮ್ಮ 5,000 ರೂಪಾಯಿಗೆ ಗಂಡು ಮಗು ಮಾರಾಟ ಮಾಡಿರುವುದು ವರದಿಯಾಗಿದೆ. ತಿಕೋಟಾ ತಾಲೂಕಿನ ಬಿಜ್ಜರಗಿ ಗ್ರಾಮದ ರೇಣುಕಾ ಮಗು ಮಾರಾಟ ಮಾಡಿರುವ ಮಹಿಳೆ ಎಂದು ತಿಳಿದುಬಂದಿದೆ.

ಈ ಸಂಬಂಧ ಸೆಪ್ಟೆಂಬರ್ 12ರಂದು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಜಿಲ್ಲಾಸ್ಪತ್ರೆಯ ಸ್ಟಾಫ್​​ ನರ್ಸ್ ಕಸ್ತೂರಿ ಮತ್ತು ಆಕೆ ಪತಿಯ ಕೈವಾಡ ಶಂಕೆ ವ್ಯಕ್ತವಾಗಿತ್ತು. ಆಗಸ್ಟ್​ 26ರಂದು ಜಿಲ್ಲಾಸ್ಪತ್ರೆ ಆವರಣದಲ್ಲೇ ಈ ಮಗು ಮಾರಾಟವಾಗಿರುವ ಶಂಕೆ ವ್ಯಕ್ತವಾಗಿದೆ.

ಪ್ರಕರಣದಲ್ಲಿ ಜಿಲ್ಲಾಸ್ಪತ್ರೆಯ ಸ್ಟಾಫ್​​ ನರ್ಸ್ ಕಸ್ತೂರಿ ಅವರನ್ನು ಸೇವೆಯಿಂದ ಅಮಾನತು ಮಾಡಿ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಎಸ್​ ಎಲ್​ ಲಕ್ಕಮ್ಮಣವರ ಆದೇಶಿಸಿದ್ದಾರೆ. ಸ್ಟಾಫ್​​ ನರ್ಸ್ ಕಸ್ತೂರಿಯ ಪತಿ ಮಂಜುನಾಥ​ನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಆದರೆ ಈ ಮಧ್ಯೆ ಮಗು ಇನ್ನೂ ಪತ್ತೆಯಾಗಿಲ್ಲ. ಜಿಲ್ಲಾ ಪೊಲೀಸರಿಂದ ಶೋಧ ಕಾರ್ಯ ನಡೆದಿದೆ.

(child sold in vijayapura district hospital staff nurse suspended baby boy not yet found)

Published On - 12:29 pm, Thu, 16 September 21

Follow Us
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್