AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರದ ಹೂವಿನ ಮಾರುಕಟ್ಟೆಯಲ್ಲಿ ದಲ್ಲಾಳಿ ಮತ್ತು ರೈತರ ನಡುವೆ ಗಲಾಟೆ, ರಸ್ತೆಗೆ ಹೂವು ಎಸೆದು ಪ್ರತಿಭಟನೆ

ವಿಜಯಪುರದಲ್ಲಿ ರೈತರಿಗೆಂದೇ ಇರುವ ಹೂವಿನ ಮಾರುಕಟ್ಟೆಯಲ್ಲಿ ದಲ್ಲಾಳಿಗಳು ಅಕ್ರಮವಾಗಿ ಪ್ರವೇಶ ಮಾಡಿದ್ದಾರೆ. ಮಾರಾಟ ಮಾಡಲು ಯಾವುದೇ ಅನುಮತಿಯಿಲ್ಲದಿದ್ದರೂ ಅಕ್ರಮವಾಗಿ ವ್ಯಾಪಾರ ವಹಿವಾಟು ಮಾಡುತ್ತಿದ್ದಾರೆ. ಹೀಗಾಗಿ ದಲ್ಲಾಳಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ರೈತರು ಆಗ್ರಹಿಸಿದ್ದಾರೆ.

ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on:Sep 15, 2023 | 11:01 AM

Share

ವಿಜಯಪುರ ಸೆ.15: ನಗರದ ಉಪ್ಪಲಿ ಬುರ್ಜ್ ಬಳಿಯ ಹೂವಿನ ಮಾರುಕಟ್ಟೆಯಲ್ಲಿ ದಲ್ಲಾಳಿ (Broker) ಮತ್ತು ರೈತರ (Farmer) ನಡುವಿನ ಗಲಾಟೆ ದಿನದಿಂದ ದಿನಕ್ಕೆ ಜೋರಾಗುತ್ತಿದೆ. ದಲ್ಲಾಳಿಗಳು ಬೇರೆ ಬೇರೆ ಜಿಲ್ಲೆಗಳಿಂದ ಹೂವು ತರಿಸಿ, ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದಾರೆ. ಇದರಿಂದ ಆಕ್ರೋಶಗೊಂಡ ರೈತರು ಇಂದು (ಸೆ.15) ದಲ್ಲಾಳಿಗಳ ವಿರುದ್ಧ ಘೋಷಣೆ ಕೂಗಿ ರಸ್ತೆ ಮೇಲೆ ಹೂವು ಚೆಲ್ಲಿ, ಪ್ರತಿಭಟನೆ ಮಾಡಿದ್ದಾರೆ. ದಲ್ಲಾಳಿಗಳ ಈ ಕ್ರಮದಿಂದ ನಮಗೆ ನಷ್ಟವಾಗುತ್ತಿದೆ. ರೈತರಿಗೆಂದೇ ಇರುವ ಹೂವಿನ ಮಾರುಕಟ್ಟೆಯಲ್ಲಿ ದಲ್ಲಾಳಿಗಳು ಅಕ್ರಮವಾಗಿ ಪ್ರವೇಶ ಮಾಡಿದ್ದಾರೆ. ಮಾರಾಟ ಮಾಡಲು ಯಾವುದೇ ಅನುಮತಿಯಿಲ್ಲದಿದ್ದರೂ ಅಕ್ರಮವಾಗಿ ವ್ಯಾಪಾರ ವಹಿವಾಟು ಮಾಡುತ್ತಿದ್ದಾರೆ. ಹೀಗಾಗಿ ದಲ್ಲಾಳಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ರೈತರು ಆಗ್ರಹಿಸಿದ್ದಾರೆ.

ಸೇವಂತಿ ಹೂವಿನ ದರ ಕುಸಿತ ಹಿನ್ನೆಲೆ ಸಸಿಗಳನ್ನ ನಾಶ ಮಾಡಿದ ರೈತ‌

ಮಂಡ್ಯ: ಸೇವಂತಿ ಹೂವಿನ ದರ ಕುಸಿತಗೊಂಡ ಹಿನ್ನೆಲೆಯಲ್ಲಿ ಪಾಂಡವಪುರ ತಾಲೂಕಿನ ಬೆಳ್ಳಾಳೆ ಗ್ರಾಮದ ರೈತ‌ ಹೂವಿನ ಗಿಡಗಳನ್ನು ನಾಶ ಮಾಡಿದ್ದಾರೆ. ಬೆಲೆ ಇಳಿಯಾಗಿದ್ದರಿಂದ, ಹೂವಿನ‌ ಕೃಷಿಗೆ ಖರ್ಚು ಮಾಡಿದ ಹಣ ಕೂಡ ಬರುವುದಿಲ್ಲ. ಹೀಗಾಗಿ ರೈತ ಅಭಿಷೇಕ್ ಒಂದು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಹೂವಿನ ಸಸಿಗಳನ್ನು ಟ್ರ್ಯಾಕ್ಟರ್​ನಿಂದ ನಾಶ ಮಾಡಿದ್ದಾರೆ. ಇನ್ನು ಕೆಲವು ರೈತರು ಹೂಗಳನ್ನು ನದಿಗೆ ಎಸೆದು ಬರಿಗೈಲಿ ವಾಪಸು ಬಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:54 am, Fri, 15 September 23

Follow Us
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು