AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರ: ಜೆಸಿಬಿ ದುರಸ್ತಿ ವೇಳೆ ಇಬ್ಬರು ಮೆಕಾನಿಕ್​ಗಳ ದುರ್ಮರಣ

Vijayapura News: ಜೆಸಿಬಿ ದುರಸ್ತಿ ವೇಳೆ ಇಬ್ಬರು ಮೆಕಾನಿಕ್​ಗಳ ದುರ್ಮರಣ ಆಗಿರುವ ಘಟನೆ ವಿಜಯಪುರದ ಇಂಡಿ ರಸ್ತೆಯಲ್ಲಿ ಸಂಭವಿಸಿದೆ. ಜೆಸಿಬಿ ಡೋಸರ್​ನ ಹೈಡ್ರಾಲಿಕ್​​ನಲ್ಲಿ ಸಿಲುಕಿ ಇಬ್ಬರು ದುರ್ಮರಣವನ್ನಪ್ಪಿದ್ದಾರೆ.

ವಿಜಯಪುರ: ಜೆಸಿಬಿ ದುರಸ್ತಿ ವೇಳೆ ಇಬ್ಬರು ಮೆಕಾನಿಕ್​ಗಳ ದುರ್ಮರಣ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Sep 08, 2021 | 11:53 PM

Share

ವಿಜಯಪುರ: ವಿದ್ಯುತ್ ತಂತಿ ಸ್ಪರ್ಶಿಸಿ ಕುರಿಗಾಹಿ ದುರ್ಮರಣವನ್ನಪ್ಪಿದ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಬಾಲೇನಹಳ್ಳಿ ಬಳಿ ನಡೆದಿದೆ. ಮರದ ಕೊಂಬೆ ಕಡಿಯುವಾಗ ಘಟನೆ ನಡೆದಿದೆ. ಬಾಲೇನಹಳ್ಳಿಯಲ್ಲಿ ಕುರಿಗಾಹಿ ಅರುಣ್ (30) ಸಾವನ್ನಪ್ಪಿದ್ದಾರೆ. ಚಳ್ಳಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಹುಲಿದಾಳಿಗೆ ವ್ಯಕ್ತಿ ಸಾವು ಶಂಕೆ ನಾಗರಹೊಳೆ ಅರಣ್ಯದಲ್ಲಿ ಹುಲಿ ದಾಳಿಯಿಂದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ನಾಗರಹೊಳೆ ಅರಣ್ಯದಲ್ಲಿ ಗಣೇಶ್ ಎಂಬಾತ ಸಾವನ್ನಪ್ಪಿದ್ದಾರೆ. ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಅರಣ್ಯಪ್ರದೇಶದಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಜೆಸಿಬಿ ದುರಂತ: ಇಬ್ಬರ ದುರ್ಮರಣ ಜೆಸಿಬಿ ದುರಸ್ತಿ ವೇಳೆ ಇಬ್ಬರು ಮೆಕಾನಿಕ್​ಗಳ ದುರ್ಮರಣ ಆಗಿರುವ ಘಟನೆ ವಿಜಯಪುರದ ಇಂಡಿ ರಸ್ತೆಯಲ್ಲಿ ಸಂಭವಿಸಿದೆ. ಜೆಸಿಬಿ ಡೋಸರ್​ನ ಹೈಡ್ರಾಲಿಕ್​​ನಲ್ಲಿ ಸಿಲುಕಿ ಇಬ್ಬರು ದುರ್ಮರಣವನ್ನಪ್ಪಿದ್ದಾರೆ. ತ್ಯಾಜ್ಯ ವಿಲೇವಾರಿ ಮತ್ತು ಸಂಸ್ಕರಣಾ ಘಟಕದಲ್ಲಿ ದುರಂತ ಸಂಭವಿಸಿದೆ. ಮೆಕಾನಿಕ್​ಗಳಾದ ರಫೀಕ್ (35), ಅಯೂಬ್ (50) ಎಂಬವರು ಮೃತಪಟ್ಟಿದ್ದಾರೆ. ಸ್ಥಳಕ್ಕೆ ಎಪಿಎಂಸಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಅಪರಾಧ ಸುದ್ದಿಗಳು: ಬೆಂಗಳೂರಿನಲ್ಲಿ ಹೆಚ್ಚಿದ ಪೆಟ್ರೋಲ್ ಕಳ್ಳರ ಹಾವಳಿ

ಇದನ್ನೂ ಓದಿ: ಕ್ಯಾಮ್ಸ್​ ಕಾರ್ಯದರ್ಶಿ ಶಶಿಕುಮಾರ್​ ಕೊಲೆಗೆ ಸುಪಾರಿ ನೀಡಿದ್ದ ಆರ್​ಟಿಐ ರವಿ ಬಂಧನ; ಚಾಮರಾಜನಗರ ಕಾಡಿನಲ್ಲಿ ಅಡಗಿದ್ದ ರವಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?