AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿ ಗ್ರೂಪ್ ನೌಕರನಿಂದ 1 ಲಕ್ಷ ರೂ ಲಂಚ ಪಡೆದಿದ್ದ ಆರೋಪ ಸಾಬೀತು; ಇಂಡಿ ತಾಲೂಕು ಆಸ್ಪತ್ರೆಯ ಅಧೀಕ್ಷಕ ಶಿವಾನಂದ ದೇವರ ಅಮಾನತು

ಗುತ್ತಿಗೆ ಆಧಾರದ ಮೇಲೆ ಸೇವೆ ಸಲ್ಲಿಸುತ್ತಿರೋ ಡಿ ದರ್ಜೆ ನೌಕರರ ಬಳಿ ಲಂಚ ಸ್ವೀಕಾರ ಮಾಡಿದ್ದ ಅರೋಪ ಸಾಬೀತಾದ‌ ಕಾರಣ ಇಂಡಿ ತಾಲೂಕಾ ಆಸ್ಪತ್ರೆಯ ಕಚೇರಿ ಅಧೀಕ್ಷಕ ಶಿವಾನಂದ ದೇವರನ್ನ ಡಿಹೆಚ್ಒ ಡಾ ರಾಜಕುಮಾರ ಯರಗಲ್ ಅಮಾನತ್ತು ಆದೇಶ ಜಾರಿ ಮಾಡಿದ್ದಾರೆ.

ಡಿ ಗ್ರೂಪ್ ನೌಕರನಿಂದ 1 ಲಕ್ಷ ರೂ ಲಂಚ ಪಡೆದಿದ್ದ ಆರೋಪ ಸಾಬೀತು; ಇಂಡಿ ತಾಲೂಕು ಆಸ್ಪತ್ರೆಯ ಅಧೀಕ್ಷಕ ಶಿವಾನಂದ ದೇವರ ಅಮಾನತು
ಇಂಡಿ ತಾಲೂಕು ಆಸ್ಪತ್ರೆಯ ಅಧೀಕ್ಷಕ ಶಿವಾನಂದ ದೇವರ ಅಮಾನತು
TV9 Web
| Edited By: ಆಯೇಷಾ ಬಾನು|

Updated on:May 30, 2022 | 10:23 PM

Share

ವಿಜಯಪುರ: ಇಂಡಿ ತಾಲೂಕು ಆಸ್ಪತ್ರೆಯ ಕಚೇರಿ ಅಧೀಕ್ಷಕ ಶಿವಾನಂದ ದೇವರನ್ನು ಅಮಾನತುಗೊಳಿಸಲಾಗಿದೆ. ಗುತ್ತಿಗೆ ಆಧಾರದ ಮೇಲೆ ಸೇವೆ ಸಲ್ಲಿಸುತ್ತಿರೋ ಡಿ ದರ್ಜೆ ನೌಕರರ ಬಳಿ 1 ಲಕ್ಷ ರೂಪಾಯಿ ಲಂಚ ಪಡೆದಿದ್ದ ಆರೋಪ ಸಾಬೀತಾದ‌ ಹಿನ್ನೆಲೆ ಸೇವೆಯಿಂದ ಅಮಾನತು ಮಾಡಿ ಡಿಹೆಚ್ಒ ಆದೇಶ ಹೊರಡಿಸಿದ್ದಾರೆ.

ಗುತ್ತಿಗೆ ಆಧಾರದ ಮೇಲೆ ಸೇವೆ ಸಲ್ಲಿಸುತ್ತಿರೋ ಡಿ ದರ್ಜೆ ನೌಕರರ ಬಳಿ ಲಂಚ ಸ್ವೀಕಾರ ಮಾಡಿದ್ದ ಅರೋಪ ಸಾಬೀತಾದ‌ ಕಾರಣ ಇಂಡಿ ತಾಲೂಕಾ ಆಸ್ಪತ್ರೆಯ ಕಚೇರಿ ಅಧೀಕ್ಷಕ ಶಿವಾನಂದ ದೇವರನ್ನ ಡಿಹೆಚ್ಒ ಡಾ ರಾಜಕುಮಾರ ಯರಗಲ್ ಅಮಾನತ್ತು ಆದೇಶ ಜಾರಿ ಮಾಡಿದ್ದಾರೆ. 2020-21 ರ ಕೊರೊನಾ ರಿಸ್ಕ್ ಅಲೈನ್ಸ್ ಹಣ ನೀಡಲು ಡಿ ದರ್ಜೆಯ 9 ಜನ ನೌಕರರಿಂದ ಒಂದು ಲಕ್ಷ ರೂಪಾಯಿ ಲಂಚ ಪಡೆದಿದ್ದರು. ಈ ಆರೋಪ ಕುರಿತು ಇಂಡಿ ಉಪ ವಿಭಾಗಾಧಿಕಾರಿಗಳಿಗೆ ತನಿಖೆ ನಡೆಸಲು ಡಿಸಿ ವಿಜಯ ಮಹಾಂತೇಶ ದಾನಮ್ಮನವರು ಸೂಚಿಸಿದ್ದರು. ಎಸಿ‌ ನೇತೃತ್ವದಲ್ಲಿ ತನಿಖೆಯಲ್ಲಿ ಆರೋಪ ಸಾಬೀತಾಗಿದೆ. ಡಿ ದರ್ಜೆ ನೌಕರರಿಂದ ಪೋನ್ ಪೇ ಹಾಗೂ ಬ್ಯಾಂಕ್ ಅಕೌಂಟ್ ಮೂಲಕ ಅಧಿಕಾರಿ‌ ಶಿವಾನಂದ ಹಣ ಪಡೆದಿದ್ದಾರೆ. ತಮ್ಮ ಹಣ ವಾಪಸ್ ಕೇಳಿದ್ದ ನೌಕರರ ವಿರುದ್ದ ಜಾತಿನಿಂದನೆ ಕೇಸ್ ಹಾಕೋದಾಗಿ ಬೆದರಿಕೆ ಹಾಕಿದ್ದರು ಎಂಬುವುದು ಕೂಡ ತನಿಖೆ ವೇಳೆ ಸಾಬೀತಾಗಿದೆ. ಡಿಎಚ್ಓ‌ ರಾಜಕುಮಾರ ಯರಗಲ್ ಇಲಾಖಾ ವಿಚಾರಣೆ ಬಾಕಿ ಇರಿಸಿ ಅಧೀಕ್ಷಕ ಶಿವಾನಂದ ದೇವರನ್ನು ಸೇವೆಯಿಂದ ಅಮಾನತುಗೊಳಿಸಿ ಆದೇಶ ಜಾರಿ ಮಾಡಿದ್ದಾರೆ. ಇದನ್ನೂ ಓದಿ: ಸ್ಪರ್ಧಾತ್ಮಕ ಪರಿಕ್ಷೆ ತೆಗೆದುಕೊಳ್ಳಲು ಬೇರೆಯವರ ಬಲವಂತಕ್ಕಿಂತ ನಿಮ್ಮೊಳಗಿನ ಪ್ರೇರೇಪಣೆ ಬಹಳ ಮುಖ್ಯ: ಬೆನಕ ಪ್ರಸಾದ, ಐಎಎಸ್ ಟಾಪರ್

ಲಂಚ ಸ್ವೀಕರಿಸುವ ವೇಳೆ ಎಸಿಬಿ ಬೆಲೆಗೆ ಬಿದ್ದ ಗ್ರಾಮ ಲೆಕ್ಕಾಧಿಕಾರಿ ಬಳ್ಳಾರಿ: ಜಮೀನಿನ ಖಾತೆ ವರ್ಗಾವಣೆ ಮಾಡಲು 5 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ಗ್ರಾಮ ಲೆಕ್ಕಾಧಿಕಾರಿ ಎಸಿಬಿ ಬಲೆಗೆ ಬಿದಿದ್ದಾರೆ. ಕೆ.ಗಿರಿಧರ ಎಂಬುವವರ ಬಳಿ ಲಂಚ ಸ್ವೀಕರಿಸುವಾಗ ಕಂಪ್ಲಿ ತಾಲೂಕಿನ ದೇವಲಾಪುರದ ಗ್ರಾಮಲೆಕ್ಕಾಧಿಕಾರಿ ಅತೀಫ್ ಎಸಿಬಿ ಬಲೆಗೆ ಬಿದ್ದಿದ್ದಾರೆ. ಗ್ರಾಮಲೆಕ್ಕಾಧಿಕಾರಿ ಅತೀಫ್ 15 ಸಾವಿರ ಹಣಕ್ಕೆ ಬೇಡಿಕೆಯಿಟ್ಟಿದ್ದರು. ಅದರಲ್ಲಿ 5 ಸಾವಿರ ರೂಪಾಯಿ ಲಂಚ ಪಡೆಯುವ ವೇಳೆ ಸಿಕ್ಕಿಬಿದ್ದಿದ್ದಾರೆ. ಇದನ್ನೂ ಓದಿ: ಯಡಿಯೂರಪ್ಪ ಆಡಳಿತ ನಮಗೆ ಆದರ್ಶ; ಸರ್ಕಾರಿ‌ ನೌಕರರ ಕ್ರೀಡಾ -ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಯಡಿಯೂರಪ್ಪರನ್ನ ಹಾಡಿ ಹೊಗಳಿದ ಸಿಎಂ ಬೊಮ್ಮಾಯಿ

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:23 pm, Mon, 30 May 22

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ