AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರ: ಯಾವುದೇ ಧರ್ಮ ಕೂಡ ಶಾಂತಿ, ಸಹೋದರತೆ ಸಾರುತ್ತೆ-ಡಿಕೆ ಶಿವಕುಮಾರ್​

ಧರ್ಮ ಎಂದರೆ ಬದುಕು, ಎಲ್ಲರನ್ನು ಪ್ರೀತಿಸೋ ಮಾರ್ಗ, ಧರ್ಮ ಎಂದರೆ ಸಮಾನತೆ ಎಂದು ಡಿವಿಜಿ ಸಾಲುಗಳ ಮೂಲಕ ವಿವರಿಸಿದರು. ಧರ್ಮದಲ್ಲಿ ರಾಜಕಾರಣ ಇರಬೇಕು, ರಾಜಕಾರಣದಲ್ಲಿ ಧರ್ಮ ಇರಬಾರದು. ಆದರೆ, ಇತ್ತೀಚೆಗೆ ಅದು ಆಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಇನ್ನು ಜನರ ಸಹಕಾರದಿಂದ ಮಠಗಳು ಬೆಳೆಯುತ್ತವೆ. ಜೊತೆಗೆ ಪೀಠಾಧಿಪತಿಗಳು ಸಾಧನೆ‌ ಮಾಡಲು ಸಾಧ್ಯ ಎಂದು ಹೇಳಿದರು.

ವಿಜಯಪುರ: ಯಾವುದೇ ಧರ್ಮ ಕೂಡ ಶಾಂತಿ, ಸಹೋದರತೆ ಸಾರುತ್ತೆ-ಡಿಕೆ ಶಿವಕುಮಾರ್​
ಡಿಕೆ ಶಿವಕುಮಾರ್​
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on:Feb 03, 2024 | 6:02 PM

Share

ವಿಜಯಪುರ, ಫೆ.03: ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕನೆಂದು ಘೋಷಣೆ ಮಾಡಿದ್ದೇವೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್(DK Shivakumar) ಹೇಳಿದರು. ವಿಜಯಪುರ(Vijayapura) ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಸಂಸ್ಥಾನ ಹಿರೇಮಠದಲ್ಲಿ ಮಾತನಾಡಿದ ಅವರು ‘ಯಾವುದೇ ಧರ್ಮ ಕೂಡ ಶಾಂತಿ ಸಹೋದರತೆಯನ್ನು ಸಾರುತ್ತದೆ. ಧರ್ಮ ಯಾವುದಾದರೂ ದೇವರು ಒಬ್ಬನೇ, ಎಲ್ಲದರಲ್ಲೂ ದೇವರನ್ನು ನೋಡುತ್ತೇವೆ ಎಂದರು.

ಧರ್ಮ ಎಂದರೇನು? ವಿವರಿಸಿದ ಡಿಸಿಎಂ

ಧರ್ಮ ಎಂದರೆ ಬದುಕು, ಎಲ್ಲರನ್ನು ಪ್ರೀತಿಸೋ ಮಾರ್ಗ, ಧರ್ಮ ಎಂದರೆ ಸಮಾನತೆ ಎಂದು ಡಿವಿಜಿ ಸಾಲುಗಳ ಮೂಲಕ ವಿವರಿಸಿದರು. ಧರ್ಮದಲ್ಲಿ ರಾಜಕಾರಣ ಇರಬೇಕು, ರಾಜಕಾರಣದಲ್ಲಿ ಧರ್ಮ ಇರಬಾರದು. ಆದರೆ, ಇತ್ತೀಚೆಗೆ ಅದು ಆಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಇನ್ನು ಜನರ ಸಹಕಾರದಿಂದ ಮಠಗಳು ಬೆಳೆಯುತ್ತವೆ. ಜೊತೆಗೆ ಪೀಠಾಧಿಪತಿಗಳು ಸಾಧನೆ‌ ಮಾಡಲು ಸಾಧ್ಯ ಎಂದು ಹೇಳಿದರು.

ಇದನ್ನೂ ಓದಿ:ಫೆ.6ರಂದು ರಾಜ್ಯ ಕಾಂಗ್ರೆಸ್​ನಿಂದ ದೆಹಲಿ ಚಲೋ:​ ಪ್ರತಿಭಟನೆ ಘೋಷಿಸಿದ ಡಿಸಿಎಂ ಡಿಕೆ ಶಿವಕುಮಾರ್​

ಚುನಾವಣೆ ವೇಳೆ ಘೋಷಿಸಿದ್ದ 5 ಗ್ಯಾರಂಟಿಗಳನ್ನು ಸರ್ಕಾರ ಜಾರಿ ಮಾಡಿದೆ

ಇದೇ ವೇಳೆ ವಿಜಯಪುರ ಜಿಲ್ಲೆ ಹೆಚ್ಚು ಕಾಂಗ್ರೆಸ್ ಶಾಸಕರನ್ನು ನೀಡಿದೆ. ಚುನಾವಣೆ ವೇಳೆ ನಾವು ಘೋಷಿಸಿದ್ದ 5 ಗ್ಯಾರಂಟಿಗಳನ್ನು ಸರ್ಕಾರ ಜಾರಿಮಾಡಿದೆ. ಇದರಿಂದ ರಾಜ್ಯದ ಜನರಿಗೆ ಅನುಕೂಲವಾಗಿದೆ ಎಂದರು. ಜೊತೆಗೆ ಕೃಷ್ಣಾ ಮೇಲ್ದಂಡೆ ಯೋಜನೆಗಳ ಬಗ್ಗೆ ನಮ್ಮ ಸರ್ಕಾರ ಗಮನ ಹರಿಸಲಿದೆ. ಆ ಮೂಲಕ ರೈತರನ್ನು ಬದುಕಿಸುವ ಕೆಲಸ ಮಾಡುತ್ತೇವೆ. ಜೊತೆಗೆ ಎಲ್ಲರನ್ನೂ ಸಮಾನತೆಯಿಂದ ನೋಡುವ ಕಾರ್ಯ ಮಾಡುತ್ತೇವೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:01 pm, Sat, 3 February 24

Follow Us
ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
ತೆಂಗಿನಕಾಯಿ ಬೆಳೆಗಾರರಿಗೆ ಜಾಕ್​​ಪಾಟ್​​: ದಾಖಲೆ ಬರೆದ ಕೊಬ್ಬರಿ ಬೆಲೆ
ತೆಂಗಿನಕಾಯಿ ಬೆಳೆಗಾರರಿಗೆ ಜಾಕ್​​ಪಾಟ್​​: ದಾಖಲೆ ಬರೆದ ಕೊಬ್ಬರಿ ಬೆಲೆ
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!
ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ
ಚಿಕ್ಕಮಗಳೂರಲ್ಲಿ ಬಾಲಕಿ ನಾಪತ್ತೆ ಕೇಸ್​: 3 ದಿನ ಕಳೆದರೂ ಸಿಕ್ಕಿಲ್ಲ ಸುಳಿವು
ಚಿಕ್ಕಮಗಳೂರಲ್ಲಿ ಬಾಲಕಿ ನಾಪತ್ತೆ ಕೇಸ್​: 3 ದಿನ ಕಳೆದರೂ ಸಿಕ್ಕಿಲ್ಲ ಸುಳಿವು
ಫಾಸ್ಟ್‌ಟ್ಯಾಗಲ್ಲಿ ಹಣವಿಲ್ಲದ್ದಕ್ಕೆ ಹಿಗ್ಗಾಮುಗ್ಗಾ ಥಳಿತ! ವಿಡಿಯೋ ವೈರಲ್
ಫಾಸ್ಟ್‌ಟ್ಯಾಗಲ್ಲಿ ಹಣವಿಲ್ಲದ್ದಕ್ಕೆ ಹಿಗ್ಗಾಮುಗ್ಗಾ ಥಳಿತ! ವಿಡಿಯೋ ವೈರಲ್
ಬೆಂಗಳೂರು: ಹಾಡಹಗಲೇ ಸುಜುಕಿ ಆಕ್ಸೆಸ್ ಹೊತ್ತೊಯ್ದ ಖದೀಮ!
ಬೆಂಗಳೂರು: ಹಾಡಹಗಲೇ ಸುಜುಕಿ ಆಕ್ಸೆಸ್ ಹೊತ್ತೊಯ್ದ ಖದೀಮ!