Sign In

By signing in or creating an account, you agree with Associated Broadcasting Company's Terms & Conditions and Privacy Policy.

Earthquake: ವಿಜಯಪುರ ಜಿಲ್ಲೆಯ ವಿವಿಧೆಡೆ ಮತ್ತೆ ಭೂಕಂಪನ: 3.2ರಷ್ಟು ಕಂಪನದ ತೀವ್ರತೆ ದಾಖಲು

ಜನರು ಭಯಗೊಳ್ಳಬಾರದು. ಇದು ಕಡಿಮೆ ತೀವ್ರತೆಯ ಭೂಕಂಪನವಾಗಿದೆ ಯಾವುದೇ ಸಮಸ್ಯೆ ಇಲ್ಲಾ. ಸಾರ್ವಜನಿಕರು ಯಾವುದೇ ವದಂತಿಗೆ ಕಿವಿಗೊಡಬಾರದು ಎಂದು ಡಿಸಿ ಡಾ.ವಿಜಯಮಹಾಂತೇಶ ದಾನಮ್ಮನವರ ಮನವಿ ಮಾಡಿದ್ದಾರೆ.  

Earthquake: ವಿಜಯಪುರ ಜಿಲ್ಲೆಯ ವಿವಿಧೆಡೆ ಮತ್ತೆ ಭೂಕಂಪನ: 3.2ರಷ್ಟು ಕಂಪನದ ತೀವ್ರತೆ ದಾಖಲು
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Aug 21, 2022 | 7:16 AM

ವಿಜಯಪುರ: ಜಿಲ್ಲೆಯ ವಿವಿಧೆಡೆ ಮತ್ತೆ ಭೂಮಿ ಕಂಪಿಸಿದ್ದು, (Earthquake) ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 3.2ರಷ್ಟು ದಾಖಲಾಗಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರದಿಂದ ಮಾಹಿತಿ ನೀಡಲಾಗಿದೆ. ಆಗಸ್ಟ್‌ 19ರ ರಾತ್ರಿ 8.16ಕ್ಕೆ ಭೂಮಿ ಕಂಪಿಸಿದೆ ಎನ್ನಲಾಗುತ್ತಿದೆ. ಜನರು ಮನೆ ಬಿಟ್ಟು ಹೊರಗೋಡಿ ಬಂದಿದ್ದು, ಕೆಲ ಮನೆಗಳಲ್ಲಿನ ಪಾತ್ರೆ ಪಗಡೆ ಕೆಳಗೆ ಬಿದ್ದಿದ್ದವು. ಜನರು ಭೂಕಂಪನದಿಂದ ಆತಂಕಗೊಂಡಿದ್ದರು.

ಇದನ್ನೂ ಓದಿ: Steamed Food: ಉಗಿಯಲ್ಲಿ ಬೇಯಿಸಿದ ಆಹಾರ ತಿಂದ್ರೆ ಏನೇನೆಲ್ಲಾ ಪ್ರಯೋಜನಗಳಿವೆ ಗೊತ್ತೇ?

ಜನರು ಭಯಗೊಳ್ಳಬಾರದು. ಇದು ಕಡಿಮೆ ತೀವ್ರತೆಯ ಭೂಕಂಪನವಾಗಿದೆ ಯಾವುದೇ ಸಮಸ್ಯೆ ಇಲ್ಲಾ. ಸಾರ್ವಜನಿಕರು ಯಾವುದೇ ವದಂತಿಗೆ ಕಿವಿಗೊಡಬಾರದು ಎಂದು ಡಿಸಿ ಡಾ.ವಿಜಯಮಹಾಂತೇಶ ದಾನಮ್ಮನವರ ಮನವಿ ಮಾಡಿದ್ದಾರೆ.

ಇದನ್ನೂ ಓದಿ: Virat Kohli- Anushka Sharma: ಮುಂಬೈ ಬೀದಿಗಳಲ್ಲಿ ಸ್ಕೂಟರ್ ಸವಾರಿ ಮಾಡಿದ ಕೊಹ್ಲಿ- ಅನುಷ್ಕಾ; ವಿಡಿಯೋ ನೋಡಿ

ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ವೇದಿಕೆಯ ಗಾಂಭೀರ್ಯತೆಯನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು: ಶಿವಕುಮಾರ್
ವೇದಿಕೆಯ ಗಾಂಭೀರ್ಯತೆಯನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು: ಶಿವಕುಮಾರ್