AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Earthquake: ವಿಜಯಪುರ ಜಿಲ್ಲೆಯ ವಿವಿಧೆಡೆ ಮತ್ತೆ ಭೂಕಂಪನ: 3.2ರಷ್ಟು ಕಂಪನದ ತೀವ್ರತೆ ದಾಖಲು

ಜನರು ಭಯಗೊಳ್ಳಬಾರದು. ಇದು ಕಡಿಮೆ ತೀವ್ರತೆಯ ಭೂಕಂಪನವಾಗಿದೆ ಯಾವುದೇ ಸಮಸ್ಯೆ ಇಲ್ಲಾ. ಸಾರ್ವಜನಿಕರು ಯಾವುದೇ ವದಂತಿಗೆ ಕಿವಿಗೊಡಬಾರದು ಎಂದು ಡಿಸಿ ಡಾ.ವಿಜಯಮಹಾಂತೇಶ ದಾನಮ್ಮನವರ ಮನವಿ ಮಾಡಿದ್ದಾರೆ.  

Earthquake: ವಿಜಯಪುರ ಜಿಲ್ಲೆಯ ವಿವಿಧೆಡೆ ಮತ್ತೆ ಭೂಕಂಪನ: 3.2ರಷ್ಟು ಕಂಪನದ ತೀವ್ರತೆ ದಾಖಲು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Aug 21, 2022 | 7:16 AM

Share

ವಿಜಯಪುರ: ಜಿಲ್ಲೆಯ ವಿವಿಧೆಡೆ ಮತ್ತೆ ಭೂಮಿ ಕಂಪಿಸಿದ್ದು, (Earthquake) ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 3.2ರಷ್ಟು ದಾಖಲಾಗಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರದಿಂದ ಮಾಹಿತಿ ನೀಡಲಾಗಿದೆ. ಆಗಸ್ಟ್‌ 19ರ ರಾತ್ರಿ 8.16ಕ್ಕೆ ಭೂಮಿ ಕಂಪಿಸಿದೆ ಎನ್ನಲಾಗುತ್ತಿದೆ. ಜನರು ಮನೆ ಬಿಟ್ಟು ಹೊರಗೋಡಿ ಬಂದಿದ್ದು, ಕೆಲ ಮನೆಗಳಲ್ಲಿನ ಪಾತ್ರೆ ಪಗಡೆ ಕೆಳಗೆ ಬಿದ್ದಿದ್ದವು. ಜನರು ಭೂಕಂಪನದಿಂದ ಆತಂಕಗೊಂಡಿದ್ದರು.

ಇದನ್ನೂ ಓದಿ: Steamed Food: ಉಗಿಯಲ್ಲಿ ಬೇಯಿಸಿದ ಆಹಾರ ತಿಂದ್ರೆ ಏನೇನೆಲ್ಲಾ ಪ್ರಯೋಜನಗಳಿವೆ ಗೊತ್ತೇ?

ಜನರು ಭಯಗೊಳ್ಳಬಾರದು. ಇದು ಕಡಿಮೆ ತೀವ್ರತೆಯ ಭೂಕಂಪನವಾಗಿದೆ ಯಾವುದೇ ಸಮಸ್ಯೆ ಇಲ್ಲಾ. ಸಾರ್ವಜನಿಕರು ಯಾವುದೇ ವದಂತಿಗೆ ಕಿವಿಗೊಡಬಾರದು ಎಂದು ಡಿಸಿ ಡಾ.ವಿಜಯಮಹಾಂತೇಶ ದಾನಮ್ಮನವರ ಮನವಿ ಮಾಡಿದ್ದಾರೆ.

ಇದನ್ನೂ ಓದಿ: Virat Kohli- Anushka Sharma: ಮುಂಬೈ ಬೀದಿಗಳಲ್ಲಿ ಸ್ಕೂಟರ್ ಸವಾರಿ ಮಾಡಿದ ಕೊಹ್ಲಿ- ಅನುಷ್ಕಾ; ವಿಡಿಯೋ ನೋಡಿ

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್