AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಂದಗಿಯಲ್ಲಿ ಭೂಕಂಪದ ಅನುಭವ: ತಡರಾತ್ರಿ 3-4 ಬಾರಿ ಭೂಮಿಯಿಂದ ಕೇಳಿ ಬಂತು ಭಾರಿ ಶಬ್ದ, ಆತಂಕ

Earthquake experience in Sindagi: ಸಿಂದಗಿ ಪಟ್ಟಣದಲ್ಲಿ ರಾತ್ರಿ 3-4 ಬಾರಿ ಭೂಮಿಯಿಂದ ಭಾರಿ ಶಬ್ದ ಕೇಳಿಬಂದಿದೆ. ಬಂದಾಳ ರಸ್ತೆ, ಜ್ಯೋತಿ ನಗರ, ಶಾಂತವೀರ ನಗರ ಸೇರಿ ಹಲವೆಡೆ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನ ಆತಂಕಗೊಂಡಿದ್ದಾರೆ.

ಸಿಂದಗಿಯಲ್ಲಿ ಭೂಕಂಪದ ಅನುಭವ: ತಡರಾತ್ರಿ 3-4 ಬಾರಿ ಭೂಮಿಯಿಂದ ಕೇಳಿ ಬಂತು ಭಾರಿ ಶಬ್ದ, ಆತಂಕ
ಸಿಂದಗಿಯಲ್ಲಿ ಭೂಕಂಪದ ಅನುಭವ: ತಡರಾತ್ರಿ 3-4 ಬಾರಿ ಭೂಮಿಯಿಂದ ಕೇಳಿ ಬಂತು ಭಾರಿ ಶಬ್ದ, ಆತಂಕ
TV9 Web
| Edited By: ಸಾಧು ಶ್ರೀನಾಥ್​|

Updated on:Oct 01, 2021 | 8:51 AM

Share

ವಿಜಯಪುರ: ವಿಜಯಪುರ ಜಿಲ್ಲೆ ಸಿಂದಗಿ ಪಟ್ಟಣದಲ್ಲಿ ತಡರಾತ್ರಿ ಭೂಕಂಪನದ ಅನುಭವವಾಗಿದೆ. ರಾತ್ರಿ 3-4 ಬಾರಿ ಭೂಮಿಯಿಂದ ಭಾರಿ ಶಬ್ದ ಕೇಳಿಬಂದಿದೆ. ಬಂದಾಳ ರಸ್ತೆ, ಜ್ಯೋತಿ ನಗರ, ಶಾಂತವೀರ ನಗರ ಸೇರಿ ಹಲವೆಡೆ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನ ಆತಂಕಗೊಂಡಿದ್ದಾರೆ.

ಸಿಂದಗಿ ಪಟ್ಟಣದಲ್ಲಿ ಭೂಮಿ ಕಂಪಿಸಿದ ಅನುಭವ ಆಗುತ್ತಿದ್ದಂತೆ 3 -4 ಬಾರಿ ನೆಲದಿಂದ ಭಾರೀ ಪ್ರಮಾಣದ ಶಬ್ದ ಕೇಳಿ ಬಂದಿದೆ. ಮಧ್ಯರಾತ್ರಿ ಹಾಗೂ ನಸುಕಿನ ಜಾವ 4.30 ಸುಮಾರಿನಲ್ಲಿ ಘಟನೆ ನಡೆದಿದೆ. ಭೂಮಿ ನಡುಗಿದ ಅನುಭವದಿಂದ ಭಯಗೊಂಡ ಜನತೆ, ಹೊರಬಂದಿದ್ದಾರೆ.

ಕಳೆದ ಸೆಪ್ಟೆಂಬರ್ 4 ರಂದು ಜಿಲ್ಲೆಯ‌ ವಿವಿಧ ಭಾಗಗಳಲ್ಲಿ 3.9 ತೀವ್ರತೆಯಲ್ಲಿ ಭೂಕಂಪನ ಉಂಟಾಗಿತ್ತು. ಆಗ ಮಹಾರಾಷ್ಟ್ರದ ಕೊಲ್ಲಾಪುರ ಭೂಕಂಪನದ ಕೇಂದ್ರವಾಗಿತ್ತು. ಈಗ ಸಿಂದಗಿ ಪಟ್ಟಣದಲ್ಲಿಯೂ ಭೂಕಂಪನವಾ? ಎಂದು ಜನ ಭಯಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು ಇತ್ತ ಗಮನ ಹರಿಸಲು ಒತ್ತಾಯ ಕೇಳಿಬಂದಿದೆ.

ಇದನ್ನೂ ಓದಿ: Karnataka Bypoll Dates: ರಾಜ್ಯದ ಹಾನಗಲ್, ಸಿಂದಗಿ ಕ್ಷೇತ್ರಗಳಿಗೆ ಉಪಚುನಾವಣೆಯ ದಿನಾಂಕ ಘೋಷಣೆ

ಇದನ್ನೂ ಓದಿ: JDS: ಹಾನಗಲ್, ಸಿಂಧಗಿ ಅಸೆಂಬ್ಲಿ ಕ್ಷೇತ್ರಗಳಲ್ಲಿ ಜೆಡಿಎಸ್ ಕಣಕ್ಕೆ- ಹೆಚ್.ಡಿ. ಕುಮಾರಸ್ವಾಮಿ ಘೋಷಣೆ

Sindagiಯಲ್ಲಿ ಭೂಮಿಯಿಂದ ಕೇಳಿ ಬಂತಂತೆ ಭಾರೀ ಪ್ರಮಾಣದ ಶಬ್ದ |EarthQuake|TV9 Kannada

Published On - 8:43 am, Fri, 1 October 21

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ