AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಂದಗಿಯಲ್ಲಿ ಭೂಕಂಪದ ಅನುಭವ: ತಡರಾತ್ರಿ 3-4 ಬಾರಿ ಭೂಮಿಯಿಂದ ಕೇಳಿ ಬಂತು ಭಾರಿ ಶಬ್ದ, ಆತಂಕ

Earthquake experience in Sindagi: ಸಿಂದಗಿ ಪಟ್ಟಣದಲ್ಲಿ ರಾತ್ರಿ 3-4 ಬಾರಿ ಭೂಮಿಯಿಂದ ಭಾರಿ ಶಬ್ದ ಕೇಳಿಬಂದಿದೆ. ಬಂದಾಳ ರಸ್ತೆ, ಜ್ಯೋತಿ ನಗರ, ಶಾಂತವೀರ ನಗರ ಸೇರಿ ಹಲವೆಡೆ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನ ಆತಂಕಗೊಂಡಿದ್ದಾರೆ.

ಸಿಂದಗಿಯಲ್ಲಿ ಭೂಕಂಪದ ಅನುಭವ: ತಡರಾತ್ರಿ 3-4 ಬಾರಿ ಭೂಮಿಯಿಂದ ಕೇಳಿ ಬಂತು ಭಾರಿ ಶಬ್ದ, ಆತಂಕ
ಸಿಂದಗಿಯಲ್ಲಿ ಭೂಕಂಪದ ಅನುಭವ: ತಡರಾತ್ರಿ 3-4 ಬಾರಿ ಭೂಮಿಯಿಂದ ಕೇಳಿ ಬಂತು ಭಾರಿ ಶಬ್ದ, ಆತಂಕ
TV9 Web
| Edited By: ಸಾಧು ಶ್ರೀನಾಥ್​|

Updated on:Oct 01, 2021 | 8:51 AM

Share

ವಿಜಯಪುರ: ವಿಜಯಪುರ ಜಿಲ್ಲೆ ಸಿಂದಗಿ ಪಟ್ಟಣದಲ್ಲಿ ತಡರಾತ್ರಿ ಭೂಕಂಪನದ ಅನುಭವವಾಗಿದೆ. ರಾತ್ರಿ 3-4 ಬಾರಿ ಭೂಮಿಯಿಂದ ಭಾರಿ ಶಬ್ದ ಕೇಳಿಬಂದಿದೆ. ಬಂದಾಳ ರಸ್ತೆ, ಜ್ಯೋತಿ ನಗರ, ಶಾಂತವೀರ ನಗರ ಸೇರಿ ಹಲವೆಡೆ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನ ಆತಂಕಗೊಂಡಿದ್ದಾರೆ.

ಸಿಂದಗಿ ಪಟ್ಟಣದಲ್ಲಿ ಭೂಮಿ ಕಂಪಿಸಿದ ಅನುಭವ ಆಗುತ್ತಿದ್ದಂತೆ 3 -4 ಬಾರಿ ನೆಲದಿಂದ ಭಾರೀ ಪ್ರಮಾಣದ ಶಬ್ದ ಕೇಳಿ ಬಂದಿದೆ. ಮಧ್ಯರಾತ್ರಿ ಹಾಗೂ ನಸುಕಿನ ಜಾವ 4.30 ಸುಮಾರಿನಲ್ಲಿ ಘಟನೆ ನಡೆದಿದೆ. ಭೂಮಿ ನಡುಗಿದ ಅನುಭವದಿಂದ ಭಯಗೊಂಡ ಜನತೆ, ಹೊರಬಂದಿದ್ದಾರೆ.

ಕಳೆದ ಸೆಪ್ಟೆಂಬರ್ 4 ರಂದು ಜಿಲ್ಲೆಯ‌ ವಿವಿಧ ಭಾಗಗಳಲ್ಲಿ 3.9 ತೀವ್ರತೆಯಲ್ಲಿ ಭೂಕಂಪನ ಉಂಟಾಗಿತ್ತು. ಆಗ ಮಹಾರಾಷ್ಟ್ರದ ಕೊಲ್ಲಾಪುರ ಭೂಕಂಪನದ ಕೇಂದ್ರವಾಗಿತ್ತು. ಈಗ ಸಿಂದಗಿ ಪಟ್ಟಣದಲ್ಲಿಯೂ ಭೂಕಂಪನವಾ? ಎಂದು ಜನ ಭಯಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು ಇತ್ತ ಗಮನ ಹರಿಸಲು ಒತ್ತಾಯ ಕೇಳಿಬಂದಿದೆ.

ಇದನ್ನೂ ಓದಿ: Karnataka Bypoll Dates: ರಾಜ್ಯದ ಹಾನಗಲ್, ಸಿಂದಗಿ ಕ್ಷೇತ್ರಗಳಿಗೆ ಉಪಚುನಾವಣೆಯ ದಿನಾಂಕ ಘೋಷಣೆ

ಇದನ್ನೂ ಓದಿ: JDS: ಹಾನಗಲ್, ಸಿಂಧಗಿ ಅಸೆಂಬ್ಲಿ ಕ್ಷೇತ್ರಗಳಲ್ಲಿ ಜೆಡಿಎಸ್ ಕಣಕ್ಕೆ- ಹೆಚ್.ಡಿ. ಕುಮಾರಸ್ವಾಮಿ ಘೋಷಣೆ

Sindagiಯಲ್ಲಿ ಭೂಮಿಯಿಂದ ಕೇಳಿ ಬಂತಂತೆ ಭಾರೀ ಪ್ರಮಾಣದ ಶಬ್ದ |EarthQuake|TV9 Kannada

Published On - 8:43 am, Fri, 1 October 21

Follow Us
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?