AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಂದಗಿಯಲ್ಲಿ ಭೂಕಂಪದ ಅನುಭವ: ತಡರಾತ್ರಿ 3-4 ಬಾರಿ ಭೂಮಿಯಿಂದ ಕೇಳಿ ಬಂತು ಭಾರಿ ಶಬ್ದ, ಆತಂಕ

Earthquake experience in Sindagi: ಸಿಂದಗಿ ಪಟ್ಟಣದಲ್ಲಿ ರಾತ್ರಿ 3-4 ಬಾರಿ ಭೂಮಿಯಿಂದ ಭಾರಿ ಶಬ್ದ ಕೇಳಿಬಂದಿದೆ. ಬಂದಾಳ ರಸ್ತೆ, ಜ್ಯೋತಿ ನಗರ, ಶಾಂತವೀರ ನಗರ ಸೇರಿ ಹಲವೆಡೆ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನ ಆತಂಕಗೊಂಡಿದ್ದಾರೆ.

ಸಿಂದಗಿಯಲ್ಲಿ ಭೂಕಂಪದ ಅನುಭವ: ತಡರಾತ್ರಿ 3-4 ಬಾರಿ ಭೂಮಿಯಿಂದ ಕೇಳಿ ಬಂತು ಭಾರಿ ಶಬ್ದ, ಆತಂಕ
ಸಿಂದಗಿಯಲ್ಲಿ ಭೂಕಂಪದ ಅನುಭವ: ತಡರಾತ್ರಿ 3-4 ಬಾರಿ ಭೂಮಿಯಿಂದ ಕೇಳಿ ಬಂತು ಭಾರಿ ಶಬ್ದ, ಆತಂಕ
TV9 Web
| Edited By: |

Updated on:Oct 01, 2021 | 8:51 AM

Share

ವಿಜಯಪುರ: ವಿಜಯಪುರ ಜಿಲ್ಲೆ ಸಿಂದಗಿ ಪಟ್ಟಣದಲ್ಲಿ ತಡರಾತ್ರಿ ಭೂಕಂಪನದ ಅನುಭವವಾಗಿದೆ. ರಾತ್ರಿ 3-4 ಬಾರಿ ಭೂಮಿಯಿಂದ ಭಾರಿ ಶಬ್ದ ಕೇಳಿಬಂದಿದೆ. ಬಂದಾಳ ರಸ್ತೆ, ಜ್ಯೋತಿ ನಗರ, ಶಾಂತವೀರ ನಗರ ಸೇರಿ ಹಲವೆಡೆ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನ ಆತಂಕಗೊಂಡಿದ್ದಾರೆ.

ಸಿಂದಗಿ ಪಟ್ಟಣದಲ್ಲಿ ಭೂಮಿ ಕಂಪಿಸಿದ ಅನುಭವ ಆಗುತ್ತಿದ್ದಂತೆ 3 -4 ಬಾರಿ ನೆಲದಿಂದ ಭಾರೀ ಪ್ರಮಾಣದ ಶಬ್ದ ಕೇಳಿ ಬಂದಿದೆ. ಮಧ್ಯರಾತ್ರಿ ಹಾಗೂ ನಸುಕಿನ ಜಾವ 4.30 ಸುಮಾರಿನಲ್ಲಿ ಘಟನೆ ನಡೆದಿದೆ. ಭೂಮಿ ನಡುಗಿದ ಅನುಭವದಿಂದ ಭಯಗೊಂಡ ಜನತೆ, ಹೊರಬಂದಿದ್ದಾರೆ.

ಕಳೆದ ಸೆಪ್ಟೆಂಬರ್ 4 ರಂದು ಜಿಲ್ಲೆಯ‌ ವಿವಿಧ ಭಾಗಗಳಲ್ಲಿ 3.9 ತೀವ್ರತೆಯಲ್ಲಿ ಭೂಕಂಪನ ಉಂಟಾಗಿತ್ತು. ಆಗ ಮಹಾರಾಷ್ಟ್ರದ ಕೊಲ್ಲಾಪುರ ಭೂಕಂಪನದ ಕೇಂದ್ರವಾಗಿತ್ತು. ಈಗ ಸಿಂದಗಿ ಪಟ್ಟಣದಲ್ಲಿಯೂ ಭೂಕಂಪನವಾ? ಎಂದು ಜನ ಭಯಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು ಇತ್ತ ಗಮನ ಹರಿಸಲು ಒತ್ತಾಯ ಕೇಳಿಬಂದಿದೆ.

ಇದನ್ನೂ ಓದಿ: Karnataka Bypoll Dates: ರಾಜ್ಯದ ಹಾನಗಲ್, ಸಿಂದಗಿ ಕ್ಷೇತ್ರಗಳಿಗೆ ಉಪಚುನಾವಣೆಯ ದಿನಾಂಕ ಘೋಷಣೆ

ಇದನ್ನೂ ಓದಿ: JDS: ಹಾನಗಲ್, ಸಿಂಧಗಿ ಅಸೆಂಬ್ಲಿ ಕ್ಷೇತ್ರಗಳಲ್ಲಿ ಜೆಡಿಎಸ್ ಕಣಕ್ಕೆ- ಹೆಚ್.ಡಿ. ಕುಮಾರಸ್ವಾಮಿ ಘೋಷಣೆ

Sindagiಯಲ್ಲಿ ಭೂಮಿಯಿಂದ ಕೇಳಿ ಬಂತಂತೆ ಭಾರೀ ಪ್ರಮಾಣದ ಶಬ್ದ |EarthQuake|TV9 Kannada

Published On - 8:43 am, Fri, 1 October 21

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ