AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಂದಗಿಯಲ್ಲಿ ಭೂಕಂಪದ ಅನುಭವ: ತಡರಾತ್ರಿ 3-4 ಬಾರಿ ಭೂಮಿಯಿಂದ ಕೇಳಿ ಬಂತು ಭಾರಿ ಶಬ್ದ, ಆತಂಕ

Earthquake experience in Sindagi: ಸಿಂದಗಿ ಪಟ್ಟಣದಲ್ಲಿ ರಾತ್ರಿ 3-4 ಬಾರಿ ಭೂಮಿಯಿಂದ ಭಾರಿ ಶಬ್ದ ಕೇಳಿಬಂದಿದೆ. ಬಂದಾಳ ರಸ್ತೆ, ಜ್ಯೋತಿ ನಗರ, ಶಾಂತವೀರ ನಗರ ಸೇರಿ ಹಲವೆಡೆ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನ ಆತಂಕಗೊಂಡಿದ್ದಾರೆ.

ಸಿಂದಗಿಯಲ್ಲಿ ಭೂಕಂಪದ ಅನುಭವ: ತಡರಾತ್ರಿ 3-4 ಬಾರಿ ಭೂಮಿಯಿಂದ ಕೇಳಿ ಬಂತು ಭಾರಿ ಶಬ್ದ, ಆತಂಕ
ಸಿಂದಗಿಯಲ್ಲಿ ಭೂಕಂಪದ ಅನುಭವ: ತಡರಾತ್ರಿ 3-4 ಬಾರಿ ಭೂಮಿಯಿಂದ ಕೇಳಿ ಬಂತು ಭಾರಿ ಶಬ್ದ, ಆತಂಕ
TV9 Web
| Edited By: ಸಾಧು ಶ್ರೀನಾಥ್​|

Updated on:Oct 01, 2021 | 8:51 AM

Share

ವಿಜಯಪುರ: ವಿಜಯಪುರ ಜಿಲ್ಲೆ ಸಿಂದಗಿ ಪಟ್ಟಣದಲ್ಲಿ ತಡರಾತ್ರಿ ಭೂಕಂಪನದ ಅನುಭವವಾಗಿದೆ. ರಾತ್ರಿ 3-4 ಬಾರಿ ಭೂಮಿಯಿಂದ ಭಾರಿ ಶಬ್ದ ಕೇಳಿಬಂದಿದೆ. ಬಂದಾಳ ರಸ್ತೆ, ಜ್ಯೋತಿ ನಗರ, ಶಾಂತವೀರ ನಗರ ಸೇರಿ ಹಲವೆಡೆ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನ ಆತಂಕಗೊಂಡಿದ್ದಾರೆ.

ಸಿಂದಗಿ ಪಟ್ಟಣದಲ್ಲಿ ಭೂಮಿ ಕಂಪಿಸಿದ ಅನುಭವ ಆಗುತ್ತಿದ್ದಂತೆ 3 -4 ಬಾರಿ ನೆಲದಿಂದ ಭಾರೀ ಪ್ರಮಾಣದ ಶಬ್ದ ಕೇಳಿ ಬಂದಿದೆ. ಮಧ್ಯರಾತ್ರಿ ಹಾಗೂ ನಸುಕಿನ ಜಾವ 4.30 ಸುಮಾರಿನಲ್ಲಿ ಘಟನೆ ನಡೆದಿದೆ. ಭೂಮಿ ನಡುಗಿದ ಅನುಭವದಿಂದ ಭಯಗೊಂಡ ಜನತೆ, ಹೊರಬಂದಿದ್ದಾರೆ.

ಕಳೆದ ಸೆಪ್ಟೆಂಬರ್ 4 ರಂದು ಜಿಲ್ಲೆಯ‌ ವಿವಿಧ ಭಾಗಗಳಲ್ಲಿ 3.9 ತೀವ್ರತೆಯಲ್ಲಿ ಭೂಕಂಪನ ಉಂಟಾಗಿತ್ತು. ಆಗ ಮಹಾರಾಷ್ಟ್ರದ ಕೊಲ್ಲಾಪುರ ಭೂಕಂಪನದ ಕೇಂದ್ರವಾಗಿತ್ತು. ಈಗ ಸಿಂದಗಿ ಪಟ್ಟಣದಲ್ಲಿಯೂ ಭೂಕಂಪನವಾ? ಎಂದು ಜನ ಭಯಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು ಇತ್ತ ಗಮನ ಹರಿಸಲು ಒತ್ತಾಯ ಕೇಳಿಬಂದಿದೆ.

ಇದನ್ನೂ ಓದಿ: Karnataka Bypoll Dates: ರಾಜ್ಯದ ಹಾನಗಲ್, ಸಿಂದಗಿ ಕ್ಷೇತ್ರಗಳಿಗೆ ಉಪಚುನಾವಣೆಯ ದಿನಾಂಕ ಘೋಷಣೆ

ಇದನ್ನೂ ಓದಿ: JDS: ಹಾನಗಲ್, ಸಿಂಧಗಿ ಅಸೆಂಬ್ಲಿ ಕ್ಷೇತ್ರಗಳಲ್ಲಿ ಜೆಡಿಎಸ್ ಕಣಕ್ಕೆ- ಹೆಚ್.ಡಿ. ಕುಮಾರಸ್ವಾಮಿ ಘೋಷಣೆ

Sindagiಯಲ್ಲಿ ಭೂಮಿಯಿಂದ ಕೇಳಿ ಬಂತಂತೆ ಭಾರೀ ಪ್ರಮಾಣದ ಶಬ್ದ |EarthQuake|TV9 Kannada

Published On - 8:43 am, Fri, 1 October 21

Follow Us
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್