AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಂದಗಿಯಲ್ಲಿ ಭೂಕಂಪದ ಅನುಭವ: ತಡರಾತ್ರಿ 3-4 ಬಾರಿ ಭೂಮಿಯಿಂದ ಕೇಳಿ ಬಂತು ಭಾರಿ ಶಬ್ದ, ಆತಂಕ

Earthquake experience in Sindagi: ಸಿಂದಗಿ ಪಟ್ಟಣದಲ್ಲಿ ರಾತ್ರಿ 3-4 ಬಾರಿ ಭೂಮಿಯಿಂದ ಭಾರಿ ಶಬ್ದ ಕೇಳಿಬಂದಿದೆ. ಬಂದಾಳ ರಸ್ತೆ, ಜ್ಯೋತಿ ನಗರ, ಶಾಂತವೀರ ನಗರ ಸೇರಿ ಹಲವೆಡೆ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನ ಆತಂಕಗೊಂಡಿದ್ದಾರೆ.

ಸಿಂದಗಿಯಲ್ಲಿ ಭೂಕಂಪದ ಅನುಭವ: ತಡರಾತ್ರಿ 3-4 ಬಾರಿ ಭೂಮಿಯಿಂದ ಕೇಳಿ ಬಂತು ಭಾರಿ ಶಬ್ದ, ಆತಂಕ
ಸಿಂದಗಿಯಲ್ಲಿ ಭೂಕಂಪದ ಅನುಭವ: ತಡರಾತ್ರಿ 3-4 ಬಾರಿ ಭೂಮಿಯಿಂದ ಕೇಳಿ ಬಂತು ಭಾರಿ ಶಬ್ದ, ಆತಂಕ
TV9 Web
| Edited By: ಸಾಧು ಶ್ರೀನಾಥ್​|

Updated on:Oct 01, 2021 | 8:51 AM

Share

ವಿಜಯಪುರ: ವಿಜಯಪುರ ಜಿಲ್ಲೆ ಸಿಂದಗಿ ಪಟ್ಟಣದಲ್ಲಿ ತಡರಾತ್ರಿ ಭೂಕಂಪನದ ಅನುಭವವಾಗಿದೆ. ರಾತ್ರಿ 3-4 ಬಾರಿ ಭೂಮಿಯಿಂದ ಭಾರಿ ಶಬ್ದ ಕೇಳಿಬಂದಿದೆ. ಬಂದಾಳ ರಸ್ತೆ, ಜ್ಯೋತಿ ನಗರ, ಶಾಂತವೀರ ನಗರ ಸೇರಿ ಹಲವೆಡೆ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನ ಆತಂಕಗೊಂಡಿದ್ದಾರೆ.

ಸಿಂದಗಿ ಪಟ್ಟಣದಲ್ಲಿ ಭೂಮಿ ಕಂಪಿಸಿದ ಅನುಭವ ಆಗುತ್ತಿದ್ದಂತೆ 3 -4 ಬಾರಿ ನೆಲದಿಂದ ಭಾರೀ ಪ್ರಮಾಣದ ಶಬ್ದ ಕೇಳಿ ಬಂದಿದೆ. ಮಧ್ಯರಾತ್ರಿ ಹಾಗೂ ನಸುಕಿನ ಜಾವ 4.30 ಸುಮಾರಿನಲ್ಲಿ ಘಟನೆ ನಡೆದಿದೆ. ಭೂಮಿ ನಡುಗಿದ ಅನುಭವದಿಂದ ಭಯಗೊಂಡ ಜನತೆ, ಹೊರಬಂದಿದ್ದಾರೆ.

ಕಳೆದ ಸೆಪ್ಟೆಂಬರ್ 4 ರಂದು ಜಿಲ್ಲೆಯ‌ ವಿವಿಧ ಭಾಗಗಳಲ್ಲಿ 3.9 ತೀವ್ರತೆಯಲ್ಲಿ ಭೂಕಂಪನ ಉಂಟಾಗಿತ್ತು. ಆಗ ಮಹಾರಾಷ್ಟ್ರದ ಕೊಲ್ಲಾಪುರ ಭೂಕಂಪನದ ಕೇಂದ್ರವಾಗಿತ್ತು. ಈಗ ಸಿಂದಗಿ ಪಟ್ಟಣದಲ್ಲಿಯೂ ಭೂಕಂಪನವಾ? ಎಂದು ಜನ ಭಯಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು ಇತ್ತ ಗಮನ ಹರಿಸಲು ಒತ್ತಾಯ ಕೇಳಿಬಂದಿದೆ.

ಇದನ್ನೂ ಓದಿ: Karnataka Bypoll Dates: ರಾಜ್ಯದ ಹಾನಗಲ್, ಸಿಂದಗಿ ಕ್ಷೇತ್ರಗಳಿಗೆ ಉಪಚುನಾವಣೆಯ ದಿನಾಂಕ ಘೋಷಣೆ

ಇದನ್ನೂ ಓದಿ: JDS: ಹಾನಗಲ್, ಸಿಂಧಗಿ ಅಸೆಂಬ್ಲಿ ಕ್ಷೇತ್ರಗಳಲ್ಲಿ ಜೆಡಿಎಸ್ ಕಣಕ್ಕೆ- ಹೆಚ್.ಡಿ. ಕುಮಾರಸ್ವಾಮಿ ಘೋಷಣೆ

Sindagiಯಲ್ಲಿ ಭೂಮಿಯಿಂದ ಕೇಳಿ ಬಂತಂತೆ ಭಾರೀ ಪ್ರಮಾಣದ ಶಬ್ದ |EarthQuake|TV9 Kannada

Published On - 8:43 am, Fri, 1 October 21

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ