AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರ: ಒಂದೇ ದಿನ ಸಾವಿನಲ್ಲಿ ಒಂದಾದ ಶತಾಯುಷಿ ಪತಿ-ಪತ್ನಿ, ಗದಗದಲ್ಲೂ ಮತ್ತೊಂದು ಘಟನೆ

vijayapura: ಇಬ್ಬರೂ ಹಿರಿಯನ್ನು ಕಳೆದುಕೊಂಡ ಕುಟುಂಬದಲ್ಲಿ ಇದೀಗ ದುಃಖ ಮನೆ ಮಾಡಿದೆ. ಒಂದೇ ದಿನ ಗಂಡ ಹೆಂಡತಿ ಮೃತಪಟ್ಟಿದ್ದಕ್ಕೆ ಗ್ರಾಮಸ್ಥರಿಂದಲೂ ಸಂತಾಪ ವ್ತಯಕ್ತವಾಗುತ್ತಿದೆ.

ವಿಜಯಪುರ: ಒಂದೇ ದಿನ ಸಾವಿನಲ್ಲಿ ಒಂದಾದ ಶತಾಯುಷಿ ಪತಿ-ಪತ್ನಿ, ಗದಗದಲ್ಲೂ ಮತ್ತೊಂದು ಘಟನೆ
ಒಂದೇ ದಿನ ಸಾವಿನಲ್ಲೂ ಒಂದಾದ ಶತಾಯುಷಿ ಪತಿ ಮತ್ತು ಪತ್ನಿ
TV9 Web
| Edited By: |

Updated on:Sep 03, 2022 | 4:58 PM

Share

ವಿಜಯಪುರ: ತಿಕೋಟಾ ತಾಲೂಕಿನ (tikota taluk in vijayapura) ಮಲಕನದೇವರಹಟ್ಟಿ ಗ್ರಾಮದ ವೃದ್ಧ ದಂಪತಿ (elder couple) ಸಾವಿನಲ್ಲೂ ಒಂದಾಗಿ, ತಮ್ಮ ಅನ್ಯೋನ್ಯತೆಯನ್ನು ಜಗತ್ತಿಗೆ ತೋರಿಸಿಕೊಟ್ಟಿದ್ದಾರೆ. ಇಂದು ಬೆಳಗ್ಗೆ ವಯೋಸಹಜವಾಗಿ ದೇವೇಂದ್ರ ಶ್ಯಾಮರಾಯ ವಳಸಂಗ್ (105) ಸಾವನ್ನಪ್ಪಿದ್ದಾರೆ. ಪತಿಯ ಸಾವಿನಿಂದ ಆಘಾತಕ್ಕೆ ಒಳಗಾಗಿ ದೇವೇಂದ್ರ ಅವರ ಪತ್ನಿ ದುಂಡವ್ವ (87) ಅವರೂ ಸಹ ಕೊನೆಯುಸಿರೆಳೆದಿದ್ದಾರೆ (death).

ಇಬ್ಬರೂ ಹಿರಿಯನ್ನು ಕಳೆದುಕೊಂಡ ಕುಟುಂಬದಲ್ಲಿ ಇದೀಗ ದುಃಖ ಮನೆ ಮಾಡಿದೆ. ಒಂದೇ ದಿನ ಗಂಡ ಹೆಂಡತಿ ಮೃತಪಟ್ಟಿದ್ದಕ್ಕೆ ಗ್ರಾಮಸ್ಥರಿಂದಲೂ ಸಂತಾಪ ವ್ತಯಕ್ತವಾಗುತ್ತಿದೆ. ಇಂದು ಮಲಕನದೇವರಹಟ್ಟಿ ಗ್ರಾಮದಲ್ಲಿ ದಂಪತಿ ಅಂತ್ಯಕ್ರಿಯೆ ನಡೆಯಲಿದೆ.

ಪತ್ನಿ ಸಾವಿನ ಸುದ್ದಿ ಕೇಳಿ ಹೃದಯಾಘಾತದಿಂದ ಪತಿಯೂ ಸಾವು

elder couple died in the same day in gadag

ಗದಗದಲ್ಲೂ ವೃದ್ಧ ಪತ್ನಿಯ ಸಾವಿನ ಸುದ್ದಿ ಕೇಳಿ ಹೃದಯಾಘಾತದಿಂದ ಪತಿಯೂ ಸಾವು

ಗದಗ ತಾಲೂಕಿನ ಕಣಗಿನಾಳದಲ್ಲಿಯೂ ದಂಪತಿ ಇಂದು ಸಾವಿನಲ್ಲೂ ಒಂದಾಗಿರುವ ಅಪರೀಪದ ಪ್ರಕರಣ ನಡೆದಿದೆ. ಅನಾರೋಗ್ಯದಿಂದಾಗಿ ಪತ್ನಿ ಈರವ್ವ ರಾಮಶೆಟ್ರ (65) ಮೃತಪಟ್ಟಿದ್ದರು. ಪತ್ನಿಯ ಸಾವಿನ ಸುದ್ದಿ ಕೇಳಿ ಪತಿ ಸಿದ್ದರಾಮ ರಾಮಶೆಟ್ರ ಸಹ ಅಸುನೀಗಿದ್ದಾರೆ. ಸಂಬಂಧಿಕರ ಅಕ್ರಂದನ ಮುಗಿಲು ಮುಟ್ಟಿದೆ.

Published On - 3:39 pm, Sat, 3 September 22

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ