AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರ: ಒಂದೇ ದಿನ ಸಾವಿನಲ್ಲಿ ಒಂದಾದ ಶತಾಯುಷಿ ಪತಿ-ಪತ್ನಿ, ಗದಗದಲ್ಲೂ ಮತ್ತೊಂದು ಘಟನೆ

vijayapura: ಇಬ್ಬರೂ ಹಿರಿಯನ್ನು ಕಳೆದುಕೊಂಡ ಕುಟುಂಬದಲ್ಲಿ ಇದೀಗ ದುಃಖ ಮನೆ ಮಾಡಿದೆ. ಒಂದೇ ದಿನ ಗಂಡ ಹೆಂಡತಿ ಮೃತಪಟ್ಟಿದ್ದಕ್ಕೆ ಗ್ರಾಮಸ್ಥರಿಂದಲೂ ಸಂತಾಪ ವ್ತಯಕ್ತವಾಗುತ್ತಿದೆ.

ವಿಜಯಪುರ: ಒಂದೇ ದಿನ ಸಾವಿನಲ್ಲಿ ಒಂದಾದ ಶತಾಯುಷಿ ಪತಿ-ಪತ್ನಿ, ಗದಗದಲ್ಲೂ ಮತ್ತೊಂದು ಘಟನೆ
ಒಂದೇ ದಿನ ಸಾವಿನಲ್ಲೂ ಒಂದಾದ ಶತಾಯುಷಿ ಪತಿ ಮತ್ತು ಪತ್ನಿ
TV9 Web
| Edited By: ಸಾಧು ಶ್ರೀನಾಥ್​|

Updated on:Sep 03, 2022 | 4:58 PM

Share

ವಿಜಯಪುರ: ತಿಕೋಟಾ ತಾಲೂಕಿನ (tikota taluk in vijayapura) ಮಲಕನದೇವರಹಟ್ಟಿ ಗ್ರಾಮದ ವೃದ್ಧ ದಂಪತಿ (elder couple) ಸಾವಿನಲ್ಲೂ ಒಂದಾಗಿ, ತಮ್ಮ ಅನ್ಯೋನ್ಯತೆಯನ್ನು ಜಗತ್ತಿಗೆ ತೋರಿಸಿಕೊಟ್ಟಿದ್ದಾರೆ. ಇಂದು ಬೆಳಗ್ಗೆ ವಯೋಸಹಜವಾಗಿ ದೇವೇಂದ್ರ ಶ್ಯಾಮರಾಯ ವಳಸಂಗ್ (105) ಸಾವನ್ನಪ್ಪಿದ್ದಾರೆ. ಪತಿಯ ಸಾವಿನಿಂದ ಆಘಾತಕ್ಕೆ ಒಳಗಾಗಿ ದೇವೇಂದ್ರ ಅವರ ಪತ್ನಿ ದುಂಡವ್ವ (87) ಅವರೂ ಸಹ ಕೊನೆಯುಸಿರೆಳೆದಿದ್ದಾರೆ (death).

ಇಬ್ಬರೂ ಹಿರಿಯನ್ನು ಕಳೆದುಕೊಂಡ ಕುಟುಂಬದಲ್ಲಿ ಇದೀಗ ದುಃಖ ಮನೆ ಮಾಡಿದೆ. ಒಂದೇ ದಿನ ಗಂಡ ಹೆಂಡತಿ ಮೃತಪಟ್ಟಿದ್ದಕ್ಕೆ ಗ್ರಾಮಸ್ಥರಿಂದಲೂ ಸಂತಾಪ ವ್ತಯಕ್ತವಾಗುತ್ತಿದೆ. ಇಂದು ಮಲಕನದೇವರಹಟ್ಟಿ ಗ್ರಾಮದಲ್ಲಿ ದಂಪತಿ ಅಂತ್ಯಕ್ರಿಯೆ ನಡೆಯಲಿದೆ.

ಪತ್ನಿ ಸಾವಿನ ಸುದ್ದಿ ಕೇಳಿ ಹೃದಯಾಘಾತದಿಂದ ಪತಿಯೂ ಸಾವು

elder couple died in the same day in gadag

ಗದಗದಲ್ಲೂ ವೃದ್ಧ ಪತ್ನಿಯ ಸಾವಿನ ಸುದ್ದಿ ಕೇಳಿ ಹೃದಯಾಘಾತದಿಂದ ಪತಿಯೂ ಸಾವು

ಗದಗ ತಾಲೂಕಿನ ಕಣಗಿನಾಳದಲ್ಲಿಯೂ ದಂಪತಿ ಇಂದು ಸಾವಿನಲ್ಲೂ ಒಂದಾಗಿರುವ ಅಪರೀಪದ ಪ್ರಕರಣ ನಡೆದಿದೆ. ಅನಾರೋಗ್ಯದಿಂದಾಗಿ ಪತ್ನಿ ಈರವ್ವ ರಾಮಶೆಟ್ರ (65) ಮೃತಪಟ್ಟಿದ್ದರು. ಪತ್ನಿಯ ಸಾವಿನ ಸುದ್ದಿ ಕೇಳಿ ಪತಿ ಸಿದ್ದರಾಮ ರಾಮಶೆಟ್ರ ಸಹ ಅಸುನೀಗಿದ್ದಾರೆ. ಸಂಬಂಧಿಕರ ಅಕ್ರಂದನ ಮುಗಿಲು ಮುಟ್ಟಿದೆ.

Published On - 3:39 pm, Sat, 3 September 22

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ