AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರ: ಒಂದೇ ದಿನ ಸಾವಿನಲ್ಲಿ ಒಂದಾದ ಶತಾಯುಷಿ ಪತಿ-ಪತ್ನಿ, ಗದಗದಲ್ಲೂ ಮತ್ತೊಂದು ಘಟನೆ

vijayapura: ಇಬ್ಬರೂ ಹಿರಿಯನ್ನು ಕಳೆದುಕೊಂಡ ಕುಟುಂಬದಲ್ಲಿ ಇದೀಗ ದುಃಖ ಮನೆ ಮಾಡಿದೆ. ಒಂದೇ ದಿನ ಗಂಡ ಹೆಂಡತಿ ಮೃತಪಟ್ಟಿದ್ದಕ್ಕೆ ಗ್ರಾಮಸ್ಥರಿಂದಲೂ ಸಂತಾಪ ವ್ತಯಕ್ತವಾಗುತ್ತಿದೆ.

ವಿಜಯಪುರ: ಒಂದೇ ದಿನ ಸಾವಿನಲ್ಲಿ ಒಂದಾದ ಶತಾಯುಷಿ ಪತಿ-ಪತ್ನಿ, ಗದಗದಲ್ಲೂ ಮತ್ತೊಂದು ಘಟನೆ
ಒಂದೇ ದಿನ ಸಾವಿನಲ್ಲೂ ಒಂದಾದ ಶತಾಯುಷಿ ಪತಿ ಮತ್ತು ಪತ್ನಿ
TV9 Web
| Updated By: ಸಾಧು ಶ್ರೀನಾಥ್​|

Updated on:Sep 03, 2022 | 4:58 PM

Share

ವಿಜಯಪುರ: ತಿಕೋಟಾ ತಾಲೂಕಿನ (tikota taluk in vijayapura) ಮಲಕನದೇವರಹಟ್ಟಿ ಗ್ರಾಮದ ವೃದ್ಧ ದಂಪತಿ (elder couple) ಸಾವಿನಲ್ಲೂ ಒಂದಾಗಿ, ತಮ್ಮ ಅನ್ಯೋನ್ಯತೆಯನ್ನು ಜಗತ್ತಿಗೆ ತೋರಿಸಿಕೊಟ್ಟಿದ್ದಾರೆ. ಇಂದು ಬೆಳಗ್ಗೆ ವಯೋಸಹಜವಾಗಿ ದೇವೇಂದ್ರ ಶ್ಯಾಮರಾಯ ವಳಸಂಗ್ (105) ಸಾವನ್ನಪ್ಪಿದ್ದಾರೆ. ಪತಿಯ ಸಾವಿನಿಂದ ಆಘಾತಕ್ಕೆ ಒಳಗಾಗಿ ದೇವೇಂದ್ರ ಅವರ ಪತ್ನಿ ದುಂಡವ್ವ (87) ಅವರೂ ಸಹ ಕೊನೆಯುಸಿರೆಳೆದಿದ್ದಾರೆ (death).

ಇಬ್ಬರೂ ಹಿರಿಯನ್ನು ಕಳೆದುಕೊಂಡ ಕುಟುಂಬದಲ್ಲಿ ಇದೀಗ ದುಃಖ ಮನೆ ಮಾಡಿದೆ. ಒಂದೇ ದಿನ ಗಂಡ ಹೆಂಡತಿ ಮೃತಪಟ್ಟಿದ್ದಕ್ಕೆ ಗ್ರಾಮಸ್ಥರಿಂದಲೂ ಸಂತಾಪ ವ್ತಯಕ್ತವಾಗುತ್ತಿದೆ. ಇಂದು ಮಲಕನದೇವರಹಟ್ಟಿ ಗ್ರಾಮದಲ್ಲಿ ದಂಪತಿ ಅಂತ್ಯಕ್ರಿಯೆ ನಡೆಯಲಿದೆ.

ಪತ್ನಿ ಸಾವಿನ ಸುದ್ದಿ ಕೇಳಿ ಹೃದಯಾಘಾತದಿಂದ ಪತಿಯೂ ಸಾವು

elder couple died in the same day in gadag

ಗದಗದಲ್ಲೂ ವೃದ್ಧ ಪತ್ನಿಯ ಸಾವಿನ ಸುದ್ದಿ ಕೇಳಿ ಹೃದಯಾಘಾತದಿಂದ ಪತಿಯೂ ಸಾವು

ಗದಗ ತಾಲೂಕಿನ ಕಣಗಿನಾಳದಲ್ಲಿಯೂ ದಂಪತಿ ಇಂದು ಸಾವಿನಲ್ಲೂ ಒಂದಾಗಿರುವ ಅಪರೀಪದ ಪ್ರಕರಣ ನಡೆದಿದೆ. ಅನಾರೋಗ್ಯದಿಂದಾಗಿ ಪತ್ನಿ ಈರವ್ವ ರಾಮಶೆಟ್ರ (65) ಮೃತಪಟ್ಟಿದ್ದರು. ಪತ್ನಿಯ ಸಾವಿನ ಸುದ್ದಿ ಕೇಳಿ ಪತಿ ಸಿದ್ದರಾಮ ರಾಮಶೆಟ್ರ ಸಹ ಅಸುನೀಗಿದ್ದಾರೆ. ಸಂಬಂಧಿಕರ ಅಕ್ರಂದನ ಮುಗಿಲು ಮುಟ್ಟಿದೆ.

Published On - 3:39 pm, Sat, 3 September 22

ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​