AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಚ್​ಡಿಕೆ ಕರ್ಚೀಫ್​ಗೆ ಗ್ಲಿಸರಿನ್ ಹಾಕಿಕೊಂಡು ಅಳೋದು: ಪ್ರತಿಕ್ರಿಯೆಗೆ ಪತ್ರಕರ್ತರ ಕೈಗೇ ಕರ್ಚೀಫ್ ಕೊಟ್ಟು ದುಂಬಾಲು ಬಿದ್ದ ಕುಮಾರಸ್ವಾಮಿ

ನಮ್ಮ ಕುಟುಂಬದವರು ಭಾವನಾತ್ಮಕ ಜೀವಿಗಳು. ಭಾವನೆಗಳಿಂದಾಗಿ ಕಣ್ಣೀರು ಬರುತ್ತೆ ಎಂದು ಗದ್ಗದಿತರಾದ್ರು. ಕಣ್ಣೀರಿಗೆ ಗ್ಲಿಸರಿನ್ ಹಾಕ್ಕೋತಾರೆ ಅನ್ನೋದೆಲ್ಲ ಈ ಹಿಂದೆಯೇ ಹೇಳಿ ಬಿಟ್ಟಿದ್ದಾರೆ ಎಂದು ಕಣ್ಣೀರ ಟೀಕೆಗೆ ಮತ್ತೆ ಕಣ್ತುಂಬಿಕೊಂಡೇ ಕುಮಾರಸ್ವಾಮಿ ಉತ್ತರ ಕೊಟ್ಟಿದ್ದಾರೆ.

ಹೆಚ್​ಡಿಕೆ ಕರ್ಚೀಫ್​ಗೆ ಗ್ಲಿಸರಿನ್ ಹಾಕಿಕೊಂಡು ಅಳೋದು: ಪ್ರತಿಕ್ರಿಯೆಗೆ ಪತ್ರಕರ್ತರ ಕೈಗೇ ಕರ್ಚೀಫ್ ಕೊಟ್ಟು ದುಂಬಾಲು ಬಿದ್ದ ಕುಮಾರಸ್ವಾಮಿ
ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ
TV9 Web
| Edited By: |

Updated on:Oct 26, 2021 | 12:52 PM

Share

ವಿಜಯಪುರ: ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಕರ್ಚೀಫ್ಗೆ ಗ್ಲಿಸರಿನ್ ಹಾಕಿಕೊಂಡು ಅಳುತ್ತಾರೆ ಎಂಬ ಎಸ್.ಆರ್.ಶ್ರೀನಿವಾಸ್ ಟೀಕೆಗೆ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ತಮ್ಮ ಕೈಯಲ್ಲಿದ್ದ ಕರ್ಚೀಫನ್ನು ಮಾಧ್ಯಮ ವರದಿಗಾರರ ಮುಂದೆ ಹಿಡಿದು ನೋಡಿ ತಗೊಳ್ಳಿ ಇದರಲ್ಲೇನಿದೆ ನೋಡಿ ಎಂದು ಕುಮಾರಸ್ವಾಮಿ ಪತ್ರಕರ್ತರ ಕೈಗೆ ಕರ್ಚೀಫ್ ಕೊಡಲು ಮುಂದಾದ್ರು.

ಈ ವೇಳೆ ಮಾತನಾಡಿದ ಅವರು, ನಮ್ಮ ಕುಟುಂಬದವರು ಭಾವನಾತ್ಮಕ ಜೀವಿಗಳು. ಭಾವನೆಗಳಿಂದಾಗಿ ಕಣ್ಣೀರು ಬರುತ್ತೆ ಎಂದು ಗದ್ಗದಿತರಾದ್ರು. ಕಣ್ಣೀರಿಗೆ ಗ್ಲಿಸರಿನ್ ಹಾಕ್ಕೋತಾರೆ ಅನ್ನೋದೆಲ್ಲ ಈ ಹಿಂದೆಯೇ ಹೇಳಿ ಬಿಟ್ಟಿದ್ದಾರೆ ಎಂದು ಕಣ್ಣೀರ ಟೀಕೆಗೆ ಮತ್ತೆ ಕಣ್ತುಂಬಿಕೊಂಡೇ ಕುಮಾರಸ್ವಾಮಿ ಉತ್ತರ ಕೊಟ್ಟಿದ್ದಾರೆ.

ನಮ್ಮದು ಕುಟುಂಬ ರಾಜಕಾರಣ ಎಂದು ಹೇಳೋದು ಬಿಡಿ ಇನ್ನು ಇದೇ ವೇಳೆ ಕುಟುಂಬ ರಾಜಕಾರಣ ಎಂದು ಸಿದ್ದರಾಮಯ್ಯ ಹೇಳಿಕೆಗೆ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ನಮ್ಮದು ಕುಟುಂಬ ರಾಜಕಾರಣ ಎಂದು ಆರೋಪಿಸ್ತಾರೆ. ನಮ್ಮದು ಕುಟುಂಬ ರಾಜಕಾರಣ ಎಂದು ಹೇಳೋದು ಬಿಡಿ. ವಿಪಕ್ಷ ನಾಯಕ ಸಿದ್ದರಾಮಯ್ಯರದ್ದು ಯಾವ ರಾಜಕಾರಣ ಮಾಡ್ತಾರೆ. ವರುಣಾ ಕ್ಷೇತ್ರ ಅವರ ಪುತ್ರನಿಗೆ ಬಿಟ್ಟುಕೊಟ್ಟಿದ್ದು ಏಕೆ? ಅಲ್ಲಿ ಬೇರೆ ಅಭ್ಯರ್ಥಿಗಳು ಇರಲಿಲ್ವಾ ಎಂದು ವಿಜಯಪುರ ಜಿಲ್ಲೆ ಸಿಂದಗಿಯಲ್ಲಿ ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ಕುಮಾರಸ್ವಾಮಿಗೆ ಬುದ್ಧಿ ಹೇಳಿದ್ದೇ ಮುಳುವಾಯ್ತು! ನಡುರಾತ್ರಿ ಹೋಟೆಲ್​ನಲ್ಲಿ ನಡೆದಿದ್ದ ಸಭೆಯ ವಿವರ ಬಿಚ್ಚಿಟ್ಟ ಗುಬ್ಬಿ ಶಾಸಕ ಶ್ರೀನಿವಾಸ್

Published On - 12:46 pm, Tue, 26 October 21

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?