AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಚ್​ಡಿಕೆ ಕರ್ಚೀಫ್​ಗೆ ಗ್ಲಿಸರಿನ್ ಹಾಕಿಕೊಂಡು ಅಳೋದು: ಪ್ರತಿಕ್ರಿಯೆಗೆ ಪತ್ರಕರ್ತರ ಕೈಗೇ ಕರ್ಚೀಫ್ ಕೊಟ್ಟು ದುಂಬಾಲು ಬಿದ್ದ ಕುಮಾರಸ್ವಾಮಿ

ನಮ್ಮ ಕುಟುಂಬದವರು ಭಾವನಾತ್ಮಕ ಜೀವಿಗಳು. ಭಾವನೆಗಳಿಂದಾಗಿ ಕಣ್ಣೀರು ಬರುತ್ತೆ ಎಂದು ಗದ್ಗದಿತರಾದ್ರು. ಕಣ್ಣೀರಿಗೆ ಗ್ಲಿಸರಿನ್ ಹಾಕ್ಕೋತಾರೆ ಅನ್ನೋದೆಲ್ಲ ಈ ಹಿಂದೆಯೇ ಹೇಳಿ ಬಿಟ್ಟಿದ್ದಾರೆ ಎಂದು ಕಣ್ಣೀರ ಟೀಕೆಗೆ ಮತ್ತೆ ಕಣ್ತುಂಬಿಕೊಂಡೇ ಕುಮಾರಸ್ವಾಮಿ ಉತ್ತರ ಕೊಟ್ಟಿದ್ದಾರೆ.

ಹೆಚ್​ಡಿಕೆ ಕರ್ಚೀಫ್​ಗೆ ಗ್ಲಿಸರಿನ್ ಹಾಕಿಕೊಂಡು ಅಳೋದು: ಪ್ರತಿಕ್ರಿಯೆಗೆ ಪತ್ರಕರ್ತರ ಕೈಗೇ ಕರ್ಚೀಫ್ ಕೊಟ್ಟು ದುಂಬಾಲು ಬಿದ್ದ ಕುಮಾರಸ್ವಾಮಿ
ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ
TV9 Web
| Updated By: ಆಯೇಷಾ ಬಾನು|

Updated on:Oct 26, 2021 | 12:52 PM

Share

ವಿಜಯಪುರ: ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಕರ್ಚೀಫ್ಗೆ ಗ್ಲಿಸರಿನ್ ಹಾಕಿಕೊಂಡು ಅಳುತ್ತಾರೆ ಎಂಬ ಎಸ್.ಆರ್.ಶ್ರೀನಿವಾಸ್ ಟೀಕೆಗೆ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ತಮ್ಮ ಕೈಯಲ್ಲಿದ್ದ ಕರ್ಚೀಫನ್ನು ಮಾಧ್ಯಮ ವರದಿಗಾರರ ಮುಂದೆ ಹಿಡಿದು ನೋಡಿ ತಗೊಳ್ಳಿ ಇದರಲ್ಲೇನಿದೆ ನೋಡಿ ಎಂದು ಕುಮಾರಸ್ವಾಮಿ ಪತ್ರಕರ್ತರ ಕೈಗೆ ಕರ್ಚೀಫ್ ಕೊಡಲು ಮುಂದಾದ್ರು.

ಈ ವೇಳೆ ಮಾತನಾಡಿದ ಅವರು, ನಮ್ಮ ಕುಟುಂಬದವರು ಭಾವನಾತ್ಮಕ ಜೀವಿಗಳು. ಭಾವನೆಗಳಿಂದಾಗಿ ಕಣ್ಣೀರು ಬರುತ್ತೆ ಎಂದು ಗದ್ಗದಿತರಾದ್ರು. ಕಣ್ಣೀರಿಗೆ ಗ್ಲಿಸರಿನ್ ಹಾಕ್ಕೋತಾರೆ ಅನ್ನೋದೆಲ್ಲ ಈ ಹಿಂದೆಯೇ ಹೇಳಿ ಬಿಟ್ಟಿದ್ದಾರೆ ಎಂದು ಕಣ್ಣೀರ ಟೀಕೆಗೆ ಮತ್ತೆ ಕಣ್ತುಂಬಿಕೊಂಡೇ ಕುಮಾರಸ್ವಾಮಿ ಉತ್ತರ ಕೊಟ್ಟಿದ್ದಾರೆ.

ನಮ್ಮದು ಕುಟುಂಬ ರಾಜಕಾರಣ ಎಂದು ಹೇಳೋದು ಬಿಡಿ ಇನ್ನು ಇದೇ ವೇಳೆ ಕುಟುಂಬ ರಾಜಕಾರಣ ಎಂದು ಸಿದ್ದರಾಮಯ್ಯ ಹೇಳಿಕೆಗೆ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ನಮ್ಮದು ಕುಟುಂಬ ರಾಜಕಾರಣ ಎಂದು ಆರೋಪಿಸ್ತಾರೆ. ನಮ್ಮದು ಕುಟುಂಬ ರಾಜಕಾರಣ ಎಂದು ಹೇಳೋದು ಬಿಡಿ. ವಿಪಕ್ಷ ನಾಯಕ ಸಿದ್ದರಾಮಯ್ಯರದ್ದು ಯಾವ ರಾಜಕಾರಣ ಮಾಡ್ತಾರೆ. ವರುಣಾ ಕ್ಷೇತ್ರ ಅವರ ಪುತ್ರನಿಗೆ ಬಿಟ್ಟುಕೊಟ್ಟಿದ್ದು ಏಕೆ? ಅಲ್ಲಿ ಬೇರೆ ಅಭ್ಯರ್ಥಿಗಳು ಇರಲಿಲ್ವಾ ಎಂದು ವಿಜಯಪುರ ಜಿಲ್ಲೆ ಸಿಂದಗಿಯಲ್ಲಿ ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ಕುಮಾರಸ್ವಾಮಿಗೆ ಬುದ್ಧಿ ಹೇಳಿದ್ದೇ ಮುಳುವಾಯ್ತು! ನಡುರಾತ್ರಿ ಹೋಟೆಲ್​ನಲ್ಲಿ ನಡೆದಿದ್ದ ಸಭೆಯ ವಿವರ ಬಿಚ್ಚಿಟ್ಟ ಗುಬ್ಬಿ ಶಾಸಕ ಶ್ರೀನಿವಾಸ್

Published On - 12:46 pm, Tue, 26 October 21

ಇದ್ರೆ ನೆಮ್ಮದಿಯಾಗ್ ಇರ್ಬೇಕ್: ದರ್ಶನ್ ಪರಿಸ್ಥಿತಿ ಬಗ್ಗೆ ಕೆ. ಮಂಜು ಮಾತು
ಇದ್ರೆ ನೆಮ್ಮದಿಯಾಗ್ ಇರ್ಬೇಕ್: ದರ್ಶನ್ ಪರಿಸ್ಥಿತಿ ಬಗ್ಗೆ ಕೆ. ಮಂಜು ಮಾತು
ವಿಷ್ಣು ಸಮಾಧಿ ಮರು ನಿರ್ಮಾಣಕ್ಕೆ ಬಾಲಣ್ಣ ಪುತ್ರಿ ಗೀತಾ ಜಾಗ ಕೊಡ್ತಾರಾ?
ವಿಷ್ಣು ಸಮಾಧಿ ಮರು ನಿರ್ಮಾಣಕ್ಕೆ ಬಾಲಣ್ಣ ಪುತ್ರಿ ಗೀತಾ ಜಾಗ ಕೊಡ್ತಾರಾ?
ಮೃತ ಮತದಾರರ ಜತ ಟೀ ಕುಡಿಯುವಂತೆ ಮಾಡಿದ ಆಯೋಗಕ್ಕೆ ಧನ್ಯವಾದ:ರಾಹುಲ್​
ಮೃತ ಮತದಾರರ ಜತ ಟೀ ಕುಡಿಯುವಂತೆ ಮಾಡಿದ ಆಯೋಗಕ್ಕೆ ಧನ್ಯವಾದ:ರಾಹುಲ್​
ಶಿವಕುಮಾರ್ ಸಿಎಂ ಆಗ್ತಾರಾ ಅಂತ ಕೇಳಿದರೆ ಇಕ್ಬಾಲ್ ಹುಸ್ಸೇನ್ ಮುಗುಳ್ನಕ್ಕರು
ಶಿವಕುಮಾರ್ ಸಿಎಂ ಆಗ್ತಾರಾ ಅಂತ ಕೇಳಿದರೆ ಇಕ್ಬಾಲ್ ಹುಸ್ಸೇನ್ ಮುಗುಳ್ನಕ್ಕರು
ಸಿಎಂ ಕುರ್ಚಿಗೆ ಸಿದ್ದರಾಮಯ್ಯ ಯಾಕೆ ಜೋತು ಬಿದ್ದಿದ್ದಾರೋ? ಇಬ್ರಾಹಿಂ
ಸಿಎಂ ಕುರ್ಚಿಗೆ ಸಿದ್ದರಾಮಯ್ಯ ಯಾಕೆ ಜೋತು ಬಿದ್ದಿದ್ದಾರೋ? ಇಬ್ರಾಹಿಂ
ಲಿವಿಂಗ್​ಸ್ಟೋನ್ ಅಬ್ಬರಕ್ಕೆ ಸ್ಟನ್ ಆದ ರಶೀದ್ ಖಾನ್
ಲಿವಿಂಗ್​ಸ್ಟೋನ್ ಅಬ್ಬರಕ್ಕೆ ಸ್ಟನ್ ಆದ ರಶೀದ್ ಖಾನ್
ಯಶ್ ಬಗ್ಗೆ ಬಾಲಿವುಡ್ ನಿರ್ಮಾಪಕ ಹೇಳಿದ್ದೇನು: ಕೆ ಮಂಜು ಹೇಳಿದ್ದಾರೆ ನೋಡಿ
ಯಶ್ ಬಗ್ಗೆ ಬಾಲಿವುಡ್ ನಿರ್ಮಾಪಕ ಹೇಳಿದ್ದೇನು: ಕೆ ಮಂಜು ಹೇಳಿದ್ದಾರೆ ನೋಡಿ
ಭ್ರಷ್ಟಾಚಾರದ ಪಿತಾಮಹ ನಾನಾ ನೀನಾ ಅಂತ ಕೂಗಾಟ, ಸ್ಪೀಕರ್ ಪ್ರೇಕ್ಷಕ
ಭ್ರಷ್ಟಾಚಾರದ ಪಿತಾಮಹ ನಾನಾ ನೀನಾ ಅಂತ ಕೂಗಾಟ, ಸ್ಪೀಕರ್ ಪ್ರೇಕ್ಷಕ
ಮುಸ್ಲಿಂರನ್ನ ಓಲೈಸಿಕೊಳ್ಳಲು ಜಮೀರ್ ಬಳ್ಳಾರಿ ಉಸ್ತುವಾರಿ ಸಚಿವ: ಶ್ರೀರಾಮುಲು
ಮುಸ್ಲಿಂರನ್ನ ಓಲೈಸಿಕೊಳ್ಳಲು ಜಮೀರ್ ಬಳ್ಳಾರಿ ಉಸ್ತುವಾರಿ ಸಚಿವ: ಶ್ರೀರಾಮುಲು
2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ
2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ