AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರಿ ಮಳೆಗೆ ಮನೆ ಮೇಲ್ಚಾವಣಿ ಕುಸಿದು ಮಣ್ಣಿನಡಿ ಸಿಲುಕಿದ್ದ ವೃದ್ಧೆ ರಕ್ಷಣೆ, ಮತ್ತೊಂದೆಡೆ ಸೇತುವೆ ದಾಟಲು ಹೋಗಿ ವ್ಯಕ್ತಿ ನೀರು ಪಾಲು

ಮನೆಯಲ್ಲಿ ಒಬ್ಬರೇ ವಾಸವಾಗಿದ್ದ ಮಹಾಂತಮ್ಮ ಮೇಲ್ಚಾವಣಿ ಕುಸಿದು ಮಣ್ಣಲ್ಲಿ ಸಿಲುಕಿಕೊಂಡಿದ್ದರು. ಇದನ್ನು ಗಮನಿಸಿದ ಸ್ಥಳೀಯರು ಕೂಡಲೇ ವೃದ್ದೆಯನ್ನು ರಕ್ಷಿಸಿ ಮುದ್ದೇಬಿಹಾಳ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಮಹಾಂತಮ್ಮ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಭಾರಿ ಮಳೆಗೆ ಮನೆ ಮೇಲ್ಚಾವಣಿ ಕುಸಿದು ಮಣ್ಣಿನಡಿ ಸಿಲುಕಿದ್ದ ವೃದ್ಧೆ ರಕ್ಷಣೆ, ಮತ್ತೊಂದೆಡೆ ಸೇತುವೆ ದಾಟಲು ಹೋಗಿ ವ್ಯಕ್ತಿ ನೀರು ಪಾಲು
ವಿಜಯಪುರದಲ್ಲಿ ಭಾರಿ ಮಳೆ; ಮನೆ ಮೇಲ್ಚಾವಣಿ ಕುಸಿದು ಮಣ್ಣಿನಡಿ ಸಿಲುಕಿದ್ದ ವೃದ್ಧೆ ರಕ್ಷಣೆ
TV9 Web
| Edited By: ಆಯೇಷಾ ಬಾನು|

Updated on: Sep 23, 2021 | 12:10 PM

Share

ವಿಜಯಪುರ: ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ದೇವರ ಹುಲಗಬಾಳ ಗ್ರಾಮದಲ್ಲಿ ನಿನ್ನೆ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಮನೆ ಮೇಲ್ಚಾವಣಿ ಕುಸಿದು ಬಿದ್ದಿದ್ದು ಮಣ್ಣಿನಡಿ ಸಿಲುಕಿದ್ದ ವೃದ್ಧೆಯನ್ನು ರಕ್ಷಣೆ ಮಾಡಲಾಗಿದೆ. ಮಹಾಂತಮ್ಮ ಎಂಬ ವೃದ್ಧೆಯನ್ನು ರಕ್ಷಿಸಲಾಗಿದೆ.

ಮನೆಯಲ್ಲಿ ಒಬ್ಬರೇ ವಾಸವಾಗಿದ್ದ ಮಹಾಂತಮ್ಮ ಮೇಲ್ಚಾವಣಿ ಕುಸಿದು ಮಣ್ಣಲ್ಲಿ ಸಿಲುಕಿಕೊಂಡಿದ್ದರು. ಇದನ್ನು ಗಮನಿಸಿದ ಸ್ಥಳೀಯರು ಕೂಡಲೇ ವೃದ್ದೆಯನ್ನು ರಕ್ಷಿಸಿ ಮುದ್ದೇಬಿಹಾಳ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಮಹಾಂತಮ್ಮ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇನ್ನು ಮತ್ತೊಂದು ಕಡೆ ತುಂಬಿ ಹರಿಯುತ್ತಿದ್ದ ಡೋಣಿ ನದಿಯ ಜಲಾವೃತವಾದ ಸೇತುವೆ ದಾಟಲು ಹೋಗಿ ವ್ಯಕ್ತಿ ನದಿ ಪಾಲಾದ ಘಟನೆ ನಡೆದಿದೆ. ವಿಜಯಪುರ ಜಿಲ್ಲೆ ತಾಳಿಕೋಟೆ ಪಟ್ಟಣದ ಹೊರ ಭಾಗದಲ್ಲಿರುವ ಡೋಣಿ ನದಿಯ ಸೇತುವೆ ದಾಟುವಾಗ ಘಟನೆ ಸಂಭವಿಸಿದೆ.

ನದಿಯಲ್ಲಿ ವ್ಯಕ್ತಿ ಕೊಚ್ಚಿಕೊಂಡು ಹೋಗುತ್ತಿದ್ದ ದೃಶ್ಯ ಮೊಬೈಲ್ನಲ್ಲಿ ಸೆರೆಯಾಗಿದೆ. ಇಬ್ರಾಹಿಂ ಬೇಪಾರಿ (50) ತುಂಬಿ ಹರಿಯುತ್ತಿದ್ದ ಸೇತುವೆ ದಾಟಲು ಹೋಗಿ ನದಿ ಪಾಲಾದ ವ್ಯಕ್ತಿ. ತಾಳಿಕೋಟೆ ಪಟ್ಟಣದ ನಿವಾಸಿ ಇಬ್ರಾಹಿಂ ಪತ್ತೆಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಅಗ್ನಿಶಾಮಕ ದಳ ಹಾಗೂ ತಾಳಿಕೋಟೆ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಭಾರಿ ಮುಖಭಂಗ ತಪ್ಪಿಸಿಕೊಂಡ ಮೈಸೂರು ವಿಶ್ವವಿದ್ಯಾಲಯ: ನ್ಯಾಕ್ ಪರೀಕ್ಷೆಯಲ್ಲಿ ಜಸ್ಟ್ ಪಾಸ್, ಕಾರಣ ಏನು?

ಟೆಕ್ಕಿಗಳಿಂದಲೇ ಟೆಕ್ಕಿ ಕಿಡ್ನ್ಯಾಪ್! ಆರೋಪಿಗಳಿಗೆ ಹಣ ನೀಡಿ ಬಂಧಿಸಿದ ಬೆಂಗಳೂರು ಪೊಲೀಸರು

Follow Us
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!