AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಲಮಟ್ಟಿ ಜಲಾಶಯದಿಂದ ಕಾಲುವೆಗಳಿಗೆ ನೀರು ಬಿಡಲು ನೀರಾವರಿ ಸಮಿತಿ ಸಮ್ಮತಿ

ನಿಡಗುಂದಿ ತಾಲೂಕಿನ ಆಲಮಟ್ಟಿ ಬಳಿಯ ಕೆಬಿಜೆಎನ್ಎಲ್ ಕಚೇರಿಯಲ್ಲಿ ಸಚಿವ ಸಿ ಸಿ ಪಾಟೀಲ್ ಅಧ್ಯಕ್ಷೆಯಲ್ಲಿ ನೀರಾವರಿ ಸಲಹಾ ಸಮಿತಿ ಸಭೆ ನಡೆದಿದ್ದು, ಸಭೆಯಲ್ಲಿ ಇಂದಿನಿಂದಲೇ ಕಾಲುವೆಗಳಿಗೆ ನೀರು ಹರಿಸಲು ತೀರ್ಮಾನಿಸಲಾಗಿದೆ. 

ಆಲಮಟ್ಟಿ ಜಲಾಶಯದಿಂದ ಕಾಲುವೆಗಳಿಗೆ ನೀರು ಬಿಡಲು ನೀರಾವರಿ ಸಮಿತಿ ಸಮ್ಮತಿ
ಆಲಮಟ್ಟಿ ಜಲಾಶಯ
TV9 Web
| Edited By: ವಿವೇಕ ಬಿರಾದಾರ|

Updated on:Jul 26, 2022 | 5:09 PM

Share

ವಿಜಯಪುರ: ನಿಡಗುಂದಿ ತಾಲೂಕಿನ ಆಲಮಟ್ಟಿ ಬಳಿಯ ಕೆಬಿಜೆಎನ್ಎಲ್ ಕಚೇರಿಯಲ್ಲಿ ಸಚಿವ ಸಿ ಸಿ ಪಾಟೀಲ್ ಅಧ್ಯಕ್ಷೆಯಲ್ಲಿ ನೀರಾವರಿ ಸಲಹಾ ಸಮಿತಿ ಸಭೆ ನಡೆದಿದ್ದು, ಸಭೆಯಲ್ಲಿ ಇಂದಿನಿಂದಲೇ ಕಾಲುವೆಗಳಿಗೆ ನೀರು ಹರಿಸಲು ತೀರ್ಮಾನಿಸಲಾಗಿದೆ.  ಜಲಾಶಯಕ್ಕೆ ಒಳ ಹರಿವು ನಿಂತ  ಬಳಿಕ ವಾರಾಬಂದಿ ಲೆಕ್ಕದಲ್ಲಿ ನೀರು ಹರಿಸಲು  ನಿರ್ಧರಿಸಲಾಗಿದೆ.

14 ದಿನಗಳ ಕಾಲ ನೀರು ಹರಿಸಿ  8 ದಿನಗಳು ಬಂದ್ ಮಾಡುವ ನಿಯಮದಡಿ ನೀರು ಹರಿಸಲು ನಿರ್ಧಾರ ಮಾಡಲಾಗಿದೆ.  ಡ್ಯಾಂಗೆ ಒಳ ಹರಿವು ಹೊರ ಹರವು ಆಧರಿಸಿ ನೀರು ಹರಿಸಲಾಗುತ್ತದೆ ಎಂದು ಸಚಿವ ಸಿ ಸಿ ಪಾಟೀಲ್ ಹೇಳಿದ್ದಾರೆ.

ಅಗಷ್ಟ ಕೊನೆಯವರೆಗೂ ನೀರು ಹರಿಸಲು ನಿರ್ಧರಿಸಿದ್ದು, ಮುಂಗಾರು ಹಂಗಾಮು ಮುಗಿದ ಕೂಡಲೇ ಕ್ಲೋಸರ್ ಕೆಲಸಗಳನ್ನು ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ. ಲಘು ನೀರಾವರಿ ಬೆಳೆಗಳನ್ನು ಬೆಳೆಯಲು ಹಾಗೂ ನೀರು ಪೋಲಾಗದಂತೆ ಹಿತಮಿತವಾಗಿ ಬಳಸುವಂತೆ ರೈತರಲ್ಲಿ ಮನವಿ ಮಾಡಿದ್ದಾರೆ.

ಮುಂದಿನ ಹಿಂಗಾರು ಹಂಗಾಮಿನ ನೀರಾವರಿ ಸಲಹಾ ಸಭೆಯನ್ನು ಮುಂದಿನ ನವೆಂಬರ್​​ನಲ್ಲಿ ನಡೆಸಲು ಸಭೆ ಒಪ್ಪಿಗೆ ನೀಡಿದೆ.

Published On - 5:09 pm, Tue, 26 July 22

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ