AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Congress Convention: ವಿಜಯಪುರದಲ್ಲಿ ಕಾಂಗ್ರೆಸ್​ನಿಂದ ಕೃಷ್ಣಾ ಜನಾಂದೋಲನ ಸಮಾವೇಶ

ವಿಜಯಪುರದಲ್ಲಿ ಶುಕ್ರವಾರ ಕಾಂಗ್ರೆಸ್​(Congress) ಪಕ್ಷವು ಕೃಷ್ಣ ಜನಾಂದೋಲನ ಸಮಾವೇಶವನ್ನು ಆಯೋಜಿಸಿದೆ.ನಗರದ ದರಬಾರ್ ಹೈಸ್ಕೂಲ್ ಮೈದಾನದಲ್ಲಿ ಮಧ್ಯಾಹ್ನ 3 ಗಂಟೆಗೆ ಸಮಾವೇಶ ಆರಂಭಗೊಳ್ಳಲಿದೆ

Congress Convention: ವಿಜಯಪುರದಲ್ಲಿ ಕಾಂಗ್ರೆಸ್​ನಿಂದ ಕೃಷ್ಣಾ ಜನಾಂದೋಲನ ಸಮಾವೇಶ
Congress
TV9 Web
| Edited By: |

Updated on: Dec 30, 2022 | 8:32 AM

Share

ವಿಜಯಪುರದಲ್ಲಿ ಶುಕ್ರವಾರ ಕಾಂಗ್ರೆಸ್​(Congress) ಪಕ್ಷವು ಕೃಷ್ಣ ಜನಾಂದೋಲನ ಸಮಾವೇಶವನ್ನು ಆಯೋಜಿಸಿದೆ.ನಗರದ ದರಬಾರ್ ಹೈಸ್ಕೂಲ್ ಮೈದಾನದಲ್ಲಿ ಮಧ್ಯಾಹ್ನ 3 ಗಂಟೆಗೆ ಸಮಾವೇಶ ಆರಂಭಗೊಳ್ಳಲಿದೆ. ‌ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಈ ಸಮಾವೇಶವನ್ನು ಆಯೋಜಿಸಲಾಗಿದ್ದು, ಕೃಷ್ಣಾ ನೀರಾವರಿ ಯೋಜನೆಗಳನ್ನು ಅನುಷ್ಠಾನ ಗೊಳಿಸಲು ಸರ್ಕಾರದ ವಿಳಂಬವನ್ನು ಪ್ರಶ್ನಿಸಲಾಗುತ್ತದೆ.

ಕಾಂಗ್ರೆಸ್ ನಾಯಕರು ಬಿಜೆಪಿ ಸರ್ಕಾರದ ವೈಫಲ್ಯದ ಕುರಿತು ಸಮಾವೇಶದಲ್ಲಿ ಧ್ವನಿ ಮೊಳಗಿಸಲಿದ್ದಾರೆ. ಎಐಸಿಸಿ ಪ್ರಧಾನಕಾರ್ಯದರ್ಶಿ ರಣದೀಪಸಿಂಗ್ ಸುರ್ಜೆವಾಲಾ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿ ಕೆ ಹರಿಪ್ರಸಾದ್, ಡಾ. ಜಿ ಪರಮೇಶ್ವರ, ಕೆಪಿಸಿಸಿ ಪ್ರಚಾರ ಸಮೀತಿ ಆಧ್ಯಕ್ಷ ಎಂ ಬಿ ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ, ಮಾಜಿ ಸಚಿವ ಎಚ್ ಕೆ ಪಾಟೀಲ ಹಾಗೂ ಹಾಲಿ ಮಾಜಿ ಶಾಸಕರು, ಮಾಜಿ ಸಚಿವರು ಕೃಷ್ಣಾ ನೀರಾವರಿ ಯೋಜನೆಗೆ ಒಳ‌ಪಡುವ ಐದು ಜಿಲ್ಲೆಗಳ ಹಾಲಿ‌ ಶಾಸಕರು ಮಾಜಿ‌ ಸಚಿವರು ಭಾಗಿಯಾಗಲಿದ್ದಾರೆ.

ಸಾವಿರಾರು ಜನರು, ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆ ಇದೆ. ಸಮಾವೇಶದಲ್ಲಿ ಬಿಗಿ ಪೊಲೀಸ್ ಭದ್ರತೆ ನಿಯೋಜನೆ ಮಾಡಲಾಗಿದೆ.

ರಾಜ್ಯದ ಇತರೆ ಸದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?