AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಲ್ಮೇರಾದಲ್ಲಿದ್ದ ಲೋಡೆಡ್ ರಿವಾಲ್ವರ್ ಹೊರತೆಗೆದು ಆಡುತ್ತಿದ್ದ ಬಾಲಕನ ತೊಡೆಗೆ ಗುಂಡು ತಗುಲಿ ಗಾಯ

Misfire: ಮನೆಯ ಅಲ್ಮೇರಾದಲ್ಲಿ ಇಡಲಾಗಿದ್ದ ಲೋಡೆಡ್ ರಿವಾಲ್ವರ್ ಹೊರತೆಗೆದಿದ್ದ ಬಾಲಕ ಅಭಿಷೇಕ, ಅದರೊಂದಿಗೆ ಆಟವಾಡತೊಡಗಿದ್ದ. ಆಟವಾಡುವಾಗ ಆಕಸ್ಮಿಕವಾಗಿ ಆತನ ತೊಡೆಗೆ ಗುಂಡು ತಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಬಾಲಕ ಅಭಿಷೇಕನನ್ನು ವಿಜಯಪುರ ನಗರದ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ.

ಅಲ್ಮೇರಾದಲ್ಲಿದ್ದ ಲೋಡೆಡ್ ರಿವಾಲ್ವರ್ ಹೊರತೆಗೆದು ಆಡುತ್ತಿದ್ದ ಬಾಲಕನ ತೊಡೆಗೆ ಗುಂಡು ತಗುಲಿ ಗಾಯ
ಅಲ್ಮೇರಾದಲ್ಲಿದ್ದ ಲೋಡೆಡ್ ರಿವಾಲ್ವರ್ ಹೊರತೆಗೆದು ಆಡುತ್ತಿದ್ದ ಬಾಲಕನ ತೊಡೆಗೆ ಗುಂಡು ತಗುಲಿ ಗಾಯ
TV9 Web
| Edited By: |

Updated on: Jun 15, 2021 | 4:04 PM

Share

ವಿಜಯಪುರ: ರಿವಾಲ್ವರ್​ನಿಂದ ಆಟವಾಡುವಾಗ ಆಕಸ್ಮಿಕವಾಗಿ ಬಾಲಕನ ಕಾಲಿಗೆ ಗುಂಡು ತಗುಲಿ ಗಾಯಗೊಂಡಿರುವ ಘಟನೆ ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದಲ್ಲಿ ಮಡ್ಡಿ ಪ್ರದೇಶದಲ್ಲಿ ನಡೆದಿದೆ. ನಾಲ್ಕು ವರ್ಷದ ಅಭಿಷೇಕ ಸಿದ್ದಾಮ ಗೋಟ್ಯಾಳ ಗಾಯಗೊಂಡ ಬಾಲಕ.

ಮನೆಯ ಅಲ್ಮೇರಾದಲ್ಲಿ ಇಡಲಾಗಿದ್ದ ಲೋಡೆಡ್ ರಿವಾಲ್ವರ್ ಹೊರತೆಗೆದಿದ್ದ ಬಾಲಕ ಅಭಿಷೇಕ, ಅದರೊಂದಿಗೆ ಆಟವಾಡತೊಡಗಿದ್ದ. ಆಟವಾಡುವಾಗ ಆಕಸ್ಮಿಕವಾಗಿ ಆತನ ತೊಡೆಗೆ ಗುಂಡು ತಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಬಾಲಕ ಅಭಿಷೇಕನನ್ನು ವಿಜಯಪುರ ನಗರದ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ.

ಸ್ಥಳಕ್ಕೆ ಚಡಚಣ ಠಾಣೆಯ ಸಿಪಿಐ ಚಿದಂಬರ ಮಡಿವಾಳರ ಮತ್ತು ಪಿಎಸ್​ಐ ಸತಿಗೌಡರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಡಚಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ವಿಜಯಪುರ ಜಿಲ್ಲೆಯಲ್ಲಿಂದು 51 ಜನರಿಗೆ ಕೊರೊನಾ ದೃಢ: ವಿಜಯಪುರ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಇದುವರೆಗೆ 35,628 ಕ್ಕೆ ಏರಿಕೆಯಾಗಿದೆ. ವಿಜಯಪುರ ಜಿಲ್ಲೆಯಲ್ಲಿಂದು ಕೊರೊನಾಗೆ ಒಬ್ಬರು ಬಲಿಯಾಗಿದ್ದಾರೆ. ಇದುವರೆಗೆ ಜಿಲ್ಲೆಯಲ್ಲಿ ಕೊರೊನಾದಿಂದ 4,565 ಜನ‌ ಅಸುನೀಗಿದ್ದಾರೆ.

(misfire while playing in vijayapura boy injured)

Hunting: ನಾಲ್ವರು ಸ್ನೇಹಿತರು ಕಳೆದ ರಾತ್ರಿ ಬೇಟೆಗೆ ಹೋದಾಗ ಆಕಸ್ಮಿಕವಾಗಿ ಗುಂಡು ಹಾರಿ ಒಬ್ಬ ಸ್ನೇಹಿತ ಸ್ಥಳದಲ್ಲೇ ಸಾವು

ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ
ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ
ಚಂದ್ರದ್ರೋಣ ಪರ್ವತದಲ್ಲಿ ಅಕ್ರಮವಾಗಿ ರೆಸಾರ್ಟ್ ನಿರ್ಮಾಣ: DFO ಹೇಳಿದ್ದೇನು?
ಚಂದ್ರದ್ರೋಣ ಪರ್ವತದಲ್ಲಿ ಅಕ್ರಮವಾಗಿ ರೆಸಾರ್ಟ್ ನಿರ್ಮಾಣ: DFO ಹೇಳಿದ್ದೇನು?
ಹರಿಪ್ರಸಾದ್​​ ಅಮಾನತಿಗೆ ಬಿಜೆಪಿ ಪಟ್ಟು: ರಣಾಂಗಣವಾದ ವಿಧಾನ ಪರಿಷತ್​
ಹರಿಪ್ರಸಾದ್​​ ಅಮಾನತಿಗೆ ಬಿಜೆಪಿ ಪಟ್ಟು: ರಣಾಂಗಣವಾದ ವಿಧಾನ ಪರಿಷತ್​