AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಲ್ಮೇರಾದಲ್ಲಿದ್ದ ಲೋಡೆಡ್ ರಿವಾಲ್ವರ್ ಹೊರತೆಗೆದು ಆಡುತ್ತಿದ್ದ ಬಾಲಕನ ತೊಡೆಗೆ ಗುಂಡು ತಗುಲಿ ಗಾಯ

Misfire: ಮನೆಯ ಅಲ್ಮೇರಾದಲ್ಲಿ ಇಡಲಾಗಿದ್ದ ಲೋಡೆಡ್ ರಿವಾಲ್ವರ್ ಹೊರತೆಗೆದಿದ್ದ ಬಾಲಕ ಅಭಿಷೇಕ, ಅದರೊಂದಿಗೆ ಆಟವಾಡತೊಡಗಿದ್ದ. ಆಟವಾಡುವಾಗ ಆಕಸ್ಮಿಕವಾಗಿ ಆತನ ತೊಡೆಗೆ ಗುಂಡು ತಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಬಾಲಕ ಅಭಿಷೇಕನನ್ನು ವಿಜಯಪುರ ನಗರದ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ.

ಅಲ್ಮೇರಾದಲ್ಲಿದ್ದ ಲೋಡೆಡ್ ರಿವಾಲ್ವರ್ ಹೊರತೆಗೆದು ಆಡುತ್ತಿದ್ದ ಬಾಲಕನ ತೊಡೆಗೆ ಗುಂಡು ತಗುಲಿ ಗಾಯ
ಅಲ್ಮೇರಾದಲ್ಲಿದ್ದ ಲೋಡೆಡ್ ರಿವಾಲ್ವರ್ ಹೊರತೆಗೆದು ಆಡುತ್ತಿದ್ದ ಬಾಲಕನ ತೊಡೆಗೆ ಗುಂಡು ತಗುಲಿ ಗಾಯ
Follow us
TV9 Web
| Updated By: ಸಾಧು ಶ್ರೀನಾಥ್​

Updated on: Jun 15, 2021 | 4:04 PM

ವಿಜಯಪುರ: ರಿವಾಲ್ವರ್​ನಿಂದ ಆಟವಾಡುವಾಗ ಆಕಸ್ಮಿಕವಾಗಿ ಬಾಲಕನ ಕಾಲಿಗೆ ಗುಂಡು ತಗುಲಿ ಗಾಯಗೊಂಡಿರುವ ಘಟನೆ ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದಲ್ಲಿ ಮಡ್ಡಿ ಪ್ರದೇಶದಲ್ಲಿ ನಡೆದಿದೆ. ನಾಲ್ಕು ವರ್ಷದ ಅಭಿಷೇಕ ಸಿದ್ದಾಮ ಗೋಟ್ಯಾಳ ಗಾಯಗೊಂಡ ಬಾಲಕ.

ಮನೆಯ ಅಲ್ಮೇರಾದಲ್ಲಿ ಇಡಲಾಗಿದ್ದ ಲೋಡೆಡ್ ರಿವಾಲ್ವರ್ ಹೊರತೆಗೆದಿದ್ದ ಬಾಲಕ ಅಭಿಷೇಕ, ಅದರೊಂದಿಗೆ ಆಟವಾಡತೊಡಗಿದ್ದ. ಆಟವಾಡುವಾಗ ಆಕಸ್ಮಿಕವಾಗಿ ಆತನ ತೊಡೆಗೆ ಗುಂಡು ತಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಬಾಲಕ ಅಭಿಷೇಕನನ್ನು ವಿಜಯಪುರ ನಗರದ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ.

ಸ್ಥಳಕ್ಕೆ ಚಡಚಣ ಠಾಣೆಯ ಸಿಪಿಐ ಚಿದಂಬರ ಮಡಿವಾಳರ ಮತ್ತು ಪಿಎಸ್​ಐ ಸತಿಗೌಡರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಡಚಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ವಿಜಯಪುರ ಜಿಲ್ಲೆಯಲ್ಲಿಂದು 51 ಜನರಿಗೆ ಕೊರೊನಾ ದೃಢ: ವಿಜಯಪುರ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಇದುವರೆಗೆ 35,628 ಕ್ಕೆ ಏರಿಕೆಯಾಗಿದೆ. ವಿಜಯಪುರ ಜಿಲ್ಲೆಯಲ್ಲಿಂದು ಕೊರೊನಾಗೆ ಒಬ್ಬರು ಬಲಿಯಾಗಿದ್ದಾರೆ. ಇದುವರೆಗೆ ಜಿಲ್ಲೆಯಲ್ಲಿ ಕೊರೊನಾದಿಂದ 4,565 ಜನ‌ ಅಸುನೀಗಿದ್ದಾರೆ.

(misfire while playing in vijayapura boy injured)

Hunting: ನಾಲ್ವರು ಸ್ನೇಹಿತರು ಕಳೆದ ರಾತ್ರಿ ಬೇಟೆಗೆ ಹೋದಾಗ ಆಕಸ್ಮಿಕವಾಗಿ ಗುಂಡು ಹಾರಿ ಒಬ್ಬ ಸ್ನೇಹಿತ ಸ್ಥಳದಲ್ಲೇ ಸಾವು

3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಆನೇಕಲ್​ನಲ್ಲಿ ನಿಗೂಢ ಸ್ಫೋಟ: ಕಾಂಕ್ರೀಟ್ ರಸ್ತೆ ಛಿದ್ರ
ಆನೇಕಲ್​ನಲ್ಲಿ ನಿಗೂಢ ಸ್ಫೋಟ: ಕಾಂಕ್ರೀಟ್ ರಸ್ತೆ ಛಿದ್ರ