AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

M M Sajjan: ಕಾಂಗ್ರೆಸ್​ ಪಕ್ಷದ ಮಾಜಿ ಶಾಸಕ ಎಂ ಎಂ ಸಜ್ಜನ್ ವಿಧಿವಶ

ಮಾಜಿ ಶಾಸಕ ಎಂ ಎಂ ಸಜ್ಜನ ನಿಧನಕ್ಕೆ ವಿವಿಧ ಮಠಾಧೀಶರು, ಗಣ್ಯರು ಹಾಗೂ ರಾಜಕಾರಣಿಗಳು ಸಂತಾಪ ಸೂಚಿಸಿದ್ದಾರೆ. ಇಂದು ಸಾಯಂಕಾಲ 4 ಗಂಟೆಗೆ ಮುದ್ದೇಬಿಹಾಳದಲ್ಲಿ (muddebihal) ಅಂತ್ಯಕ್ರಿಯೆ ನಡೆಯಲಿದೆ.

M M Sajjan: ಕಾಂಗ್ರೆಸ್​ ಪಕ್ಷದ ಮಾಜಿ ಶಾಸಕ ಎಂ ಎಂ ಸಜ್ಜನ್ ವಿಧಿವಶ
ಮಾಜಿ ಶಾಸಕ ಎಂ ಎಂ ಸಜ್ಜನ್ ವಿಧಿವಶ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Feb 01, 2022 | 7:45 AM

ವಿಜಯಪುರ: ಮಾಜಿ ಶಾಸಕ ಎಂ ಎಂ ಸಜ್ಜನ್ (95) ಇಂದು‌‌ ನಸುಕಿನ ಜಾವ ವಿಧಿವಶರಾದರು. ಕಾಂಗ್ರೆಸ್​ ಪಕ್ಷದ ಮಾಜಿ ಶಾಸಕ ಸಜ್ಜನ್ (mm sajjan) ವಯೋಸಹಜ ಖಾಯಿಲೆಗಳಿಂದ ಬಳಲುತ್ತಿದ್ದರು. ಮುದ್ದೇಬಿಹಾಳ ಕ್ಷೇತ್ರದ ಶಾಸಕರಾಗಿ 1972-78 ರವರೆಗೆ ಸೇವೆ ಸಲ್ಲಿಸಿದ್ದರು.  ಮಾಜಿ ಶಾಸಕ ಮಲ್ಲಪ್ಪ ಮುರಿಗೆಪ್ಪ ಸಜ್ಜನ (Mallappa Murigeppa Sajjan) ನಿಧನಕ್ಕೆ ವಿವಿಧ ಮಠಾಧೀಶರು, ಗಣ್ಯರು ಹಾಗೂ ರಾಜಕಾರಣಿಗಳು ಸಂತಾಪ ಸೂಚಿಸಿದ್ದಾರೆ. ಇಂದು ಸಾಯಂಕಾಲ 4 ಗಂಟೆಗೆ ಮುದ್ದೇಬಿಹಾಳದಲ್ಲಿ (muddebihal) ಅಂತ್ಯಕ್ರಿಯೆ ನಡೆಯಲಿದೆ.

ಇದನ್ನೂ ಓದಿ: ಇದು ಪುಷ್ಪ ರಿಯಲ್ ಸ್ಟೋರಿ! ಸಿನಿಮಾದ ಮಾದರಿಯಲ್ಲೇ ರಕ್ತ ಚಂದನ ಸಾಗಿಸಲು ಹೋಗಿ ಸಿಕ್ಕಿಬಿದ್ದ ಖತರ್ನಾಕ್

ಇದನ್ನೂ ಓದಿ: ಸಿಎಂ ಬೊಮ್ಮಾಯಿ ಜೊತೆ ಸಭೆ ಎಫೆಕ್ಸ್: ಬೆಂಗಳೂರಿನಲ್ಲಿ ಸದ್ಯಕ್ಕೆ ವಾಹನ ಟೋಯಿಂಗ್‌ ಕ್ಯಾನ್ಸಲ್ ಎಂದ ಆಯುಕ್ತ ಕಮಲ್ ಪಂತ್

Published On - 7:33 am, Tue, 1 February 22

ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಮುಖಾಮುಖಿಯಾಗುವುದನ್ನು ತಪ್ಪಿಸಿದ ಪೊಲೀಸ್
ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಮುಖಾಮುಖಿಯಾಗುವುದನ್ನು ತಪ್ಪಿಸಿದ ಪೊಲೀಸ್
ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಿದ ಗೌತಮ್ ಅದಾನಿ
ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಿದ ಗೌತಮ್ ಅದಾನಿ
ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ
ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ
ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ
ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ
ವಿನಯ್ ರಾಜ್​ಕುಮಾರ್ ಹೃದಯದಲ್ಲಿ ಯಾರ ಹೆಸರಿದೆ? ಅವರೇ ಕೊಟ್ಟ ಉತ್ತರ
ವಿನಯ್ ರಾಜ್​ಕುಮಾರ್ ಹೃದಯದಲ್ಲಿ ಯಾರ ಹೆಸರಿದೆ? ಅವರೇ ಕೊಟ್ಟ ಉತ್ತರ
ದಸರಾ ಮಹೋತ್ಸವ-2025 ಹನ್ನೊಂದು ದಿನಗಳ ಕಾಲ ನಡೆಯಲಿದೆ: ಸಿದ್ದರಾಮಯ್ಯ
ದಸರಾ ಮಹೋತ್ಸವ-2025 ಹನ್ನೊಂದು ದಿನಗಳ ಕಾಲ ನಡೆಯಲಿದೆ: ಸಿದ್ದರಾಮಯ್ಯ
ಮಧುಗಿರಿ ಜಮೀನು ಒತ್ತುವರಿ ಪ್ರಕರಣ ತನಿಖೆಗೊಪ್ಪಿಸಲಾಗಿದೆ: ರಾಜಣ್ಣ
ಮಧುಗಿರಿ ಜಮೀನು ಒತ್ತುವರಿ ಪ್ರಕರಣ ತನಿಖೆಗೊಪ್ಪಿಸಲಾಗಿದೆ: ರಾಜಣ್ಣ
ವಿಶ್ವಪ್ರಸಿದ್ಧ ಜಗನ್ನಾಥ ರಥಯಾತ್ರೆಯಲ್ಲಿ ಪತ್ನಿ ಪ್ರೀತಿ ಜೊತೆ ಗೌತಮ್ ಅದಾನಿ
ವಿಶ್ವಪ್ರಸಿದ್ಧ ಜಗನ್ನಾಥ ರಥಯಾತ್ರೆಯಲ್ಲಿ ಪತ್ನಿ ಪ್ರೀತಿ ಜೊತೆ ಗೌತಮ್ ಅದಾನಿ