AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

M M Sajjan: ಕಾಂಗ್ರೆಸ್​ ಪಕ್ಷದ ಮಾಜಿ ಶಾಸಕ ಎಂ ಎಂ ಸಜ್ಜನ್ ವಿಧಿವಶ

ಮಾಜಿ ಶಾಸಕ ಎಂ ಎಂ ಸಜ್ಜನ ನಿಧನಕ್ಕೆ ವಿವಿಧ ಮಠಾಧೀಶರು, ಗಣ್ಯರು ಹಾಗೂ ರಾಜಕಾರಣಿಗಳು ಸಂತಾಪ ಸೂಚಿಸಿದ್ದಾರೆ. ಇಂದು ಸಾಯಂಕಾಲ 4 ಗಂಟೆಗೆ ಮುದ್ದೇಬಿಹಾಳದಲ್ಲಿ (muddebihal) ಅಂತ್ಯಕ್ರಿಯೆ ನಡೆಯಲಿದೆ.

M M Sajjan: ಕಾಂಗ್ರೆಸ್​ ಪಕ್ಷದ ಮಾಜಿ ಶಾಸಕ ಎಂ ಎಂ ಸಜ್ಜನ್ ವಿಧಿವಶ
ಮಾಜಿ ಶಾಸಕ ಎಂ ಎಂ ಸಜ್ಜನ್ ವಿಧಿವಶ
TV9 Web
| Edited By: |

Updated on:Feb 01, 2022 | 7:45 AM

Share

ವಿಜಯಪುರ: ಮಾಜಿ ಶಾಸಕ ಎಂ ಎಂ ಸಜ್ಜನ್ (95) ಇಂದು‌‌ ನಸುಕಿನ ಜಾವ ವಿಧಿವಶರಾದರು. ಕಾಂಗ್ರೆಸ್​ ಪಕ್ಷದ ಮಾಜಿ ಶಾಸಕ ಸಜ್ಜನ್ (mm sajjan) ವಯೋಸಹಜ ಖಾಯಿಲೆಗಳಿಂದ ಬಳಲುತ್ತಿದ್ದರು. ಮುದ್ದೇಬಿಹಾಳ ಕ್ಷೇತ್ರದ ಶಾಸಕರಾಗಿ 1972-78 ರವರೆಗೆ ಸೇವೆ ಸಲ್ಲಿಸಿದ್ದರು.  ಮಾಜಿ ಶಾಸಕ ಮಲ್ಲಪ್ಪ ಮುರಿಗೆಪ್ಪ ಸಜ್ಜನ (Mallappa Murigeppa Sajjan) ನಿಧನಕ್ಕೆ ವಿವಿಧ ಮಠಾಧೀಶರು, ಗಣ್ಯರು ಹಾಗೂ ರಾಜಕಾರಣಿಗಳು ಸಂತಾಪ ಸೂಚಿಸಿದ್ದಾರೆ. ಇಂದು ಸಾಯಂಕಾಲ 4 ಗಂಟೆಗೆ ಮುದ್ದೇಬಿಹಾಳದಲ್ಲಿ (muddebihal) ಅಂತ್ಯಕ್ರಿಯೆ ನಡೆಯಲಿದೆ.

ಇದನ್ನೂ ಓದಿ: ಇದು ಪುಷ್ಪ ರಿಯಲ್ ಸ್ಟೋರಿ! ಸಿನಿಮಾದ ಮಾದರಿಯಲ್ಲೇ ರಕ್ತ ಚಂದನ ಸಾಗಿಸಲು ಹೋಗಿ ಸಿಕ್ಕಿಬಿದ್ದ ಖತರ್ನಾಕ್

ಇದನ್ನೂ ಓದಿ: ಸಿಎಂ ಬೊಮ್ಮಾಯಿ ಜೊತೆ ಸಭೆ ಎಫೆಕ್ಸ್: ಬೆಂಗಳೂರಿನಲ್ಲಿ ಸದ್ಯಕ್ಕೆ ವಾಹನ ಟೋಯಿಂಗ್‌ ಕ್ಯಾನ್ಸಲ್ ಎಂದ ಆಯುಕ್ತ ಕಮಲ್ ಪಂತ್

Published On - 7:33 am, Tue, 1 February 22

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ