AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರ ಜಿಲ್ಲೆಯಲ್ಲಿ ಆರ್​ಎಸ್​ಎಸ್ ಸರಸಂಘಚಾಲಕ; ಯಾರ ಭೇಟಿಗೂ ಸಿಗದೇ ಧ್ಯಾನಾಸಕ್ತರಾಗಿರೋ ಮೋಹನ್ ಭಾಗವತ್

ಇಂಡಿ ತಾಲೂಕಿನ ನಿಂಬಾಳ ಗ್ರಾಮದ ಬಳಿಯ ಶ್ರೀ ಗುರುದೇವ ರಾನಡೆ ಆಶ್ರಮದಲ್ಲಿ ಆರ್​​ಎಸ್​ಎಸ್ ಸರಸಂಘಚಾಲಕ ಮೋಹನ್ ಭಾಗವತ್ (RSS Sarsanghchalak Mohan Bhagwat)  ಬೀಡು ಬಿಟ್ಟಿದ್ದಾರೆ. ಸಂಘ ಸಂಘಟನೆ ರಾಜಕೀಯ ವಿಚಾರಗಳಿಂದ ದೂರವಿದ್ದು, ಕೇವಲ ಧ್ಯಾನದಲ್ಲೇ ಕಾಲ ಕಳೆಯುತ್ತಿದ್ದಾರೆ. ಜೊತೆಗೆ ಝಡ್ ಪ್ಲಸ್ ಭದ್ರತೆ ಒದಗಿಸಲಾಗಿದ್ದು, ಯಾರ ಭೇಟಿಗೂ ಅವಕಾಶವಿಲ್ಲ.

ವಿಜಯಪುರ ಜಿಲ್ಲೆಯಲ್ಲಿ ಆರ್​ಎಸ್​ಎಸ್ ಸರಸಂಘಚಾಲಕ; ಯಾರ ಭೇಟಿಗೂ ಸಿಗದೇ ಧ್ಯಾನಾಸಕ್ತರಾಗಿರೋ ಮೋಹನ್ ಭಾಗವತ್
ವಿಜಯಪುರ ಜಿಲ್ಲೆಯಲ್ಲಿ ಆರ್​ಎಸ್​ಎಸ್ ಸರಸಂಘಚಾಲಕ ಮೋಹನ್​ ಭಾಗವತ್​
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on: Jun 26, 2024 | 5:59 PM

Share

ವಿಜಯಪುರ, ಜೂ.26: ವಿಜಯಪುರ(Vijayapura) ಜಿಲ್ಲೆಯ ಇಂಡಿ ತಾಲೂಕಿನ ನಿಂಬಾಳ ಗ್ರಾಮದ ಬಳಿಯ ಶ್ರೀ ಗುರುದೇವ ರಾನಡೆ ಆಶ್ರಮದಲ್ಲಿ ಆರ್​​ಎಸ್​ಎಸ್ ಸರಸಂಘಚಾಲಕ ಮೋಹನ್ ಭಾಗವತ್ (RSS Sarsanghchalak Mohan Bhagwat)  ಬೀಡು ಬಿಟ್ಟಿದ್ದಾರೆ. ಜೂನ್ 24 ರಿಂದಲೇ ರಾನಡೆ ಆಶ್ರಮದಲ್ಲಿ ಬೀಡು ಬಿಟ್ಟಿರುವ ಅವರು ಯಾರ ಭೇಟಿಗೂ ಸಿಗದೇ ಧ್ಯಾನಾಸಕ್ತರಾಗಿದ್ದಾರೆ.

ಪ್ರತಿ ವರ್ಷ ಆಶ್ರಮಕ್ಕೆ ಭೇಟಿ ನೀಡುವ ಮೋಹನ್ ಭಾಗವತ್

ಜೂನ್ 24 ರಿಂದ ರಾನಡೆ ಆಶ್ರಮದಲ್ಲಿ ಧ್ಯಾನ ಮಾಡುತ್ತಿರುವ ಆರ್​ಎಸ್​ಎಸ್ ಮುಖಂಡ ಮೋಹನ್​ ಭಾಗವತ್​, ಪ್ರತಿ ವರ್ಷ ಜೂನ್ ಅಥವಾ ಜುಲೈ ತಿಂಗಳಲ್ಲಿ ಶ್ರೀ ಗುರುದೇವ ರಾನಡೆ ಆಶ್ರಮಕ್ಕೆ ಬರುತ್ತಾರೆ. ಜೊತೆಗೆ ನಾಲ್ಕು ದಿನಗಳ ಕಾಲ ಇಲ್ಲಿಯೇ ತಂಗುವುದು ವಾಡಿಕೆಯಾಗಿದೆ. ಹಲವಾರು ವರ್ಷಗಳಿಂದ ಶ್ರೀ ಗುರುದೇವ ರಾನಡೆ ಆಶ್ರಮಕ್ಕೆ ತಪ್ಪದೇ ಬರುತ್ತಿದ್ದಾರೆ.

ಇದನ್ನೂ ಓದಿ:ಮಣಿಪುರಕ್ಕೆ ಆದ್ಯತೆ ನೀಡಬೇಕು, ಹಿಂಸೆ ನಿಲ್ಲಿಸಬೇಕು; ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

ಕೇವಲ ಧಾನ್ಯದಲ್ಲೇ ಕಾಲ

ಇನ್ನು ಇಲ್ಲಿಗೆ ಬರುವ ಅವರು, ಸಂಘ ಸಂಘಟನೆ ರಾಜಕೀಯ ವಿಚಾರಗಳಿಂದ ದೂರವಿದ್ದು, ಕೇವಲ ಧ್ಯಾನದಲ್ಲೇ ಕಾಲ ಕಳೆಯುತ್ತಾರೆ. ಈ ಆಶ್ರಮದಲ್ಲಿ ಕೆಲವೇ ಜನರ ಜೊತೆಗಿರೋ ಮೋಹನ್ ಭಾಗವತ್ ಅವರಿಗೆ ಝಡ್ ಪ್ಲಸ್ ಭದ್ರತೆ ಇದ್ದು, ಭಾಗವತ್ ಅವರ ಭೇಟಿಗೆ ಯಾರಿಗೂ ಅವಕಾಶವಿಲ್ಲ. ರಾನಡೆ ಆಶ್ರಮದ ಹೊರಗಡೆ ಜಿಲ್ಲಾ ಪೊಲೀಸರಿಂದ ಭದ್ರತೆ ಮಾಡಲಾಗಿದೆ. ನಾಳೆ(ಜೂ.27) ಬೆಳಿಗ್ಗೆ ರಾನಡೆ ಆಶ್ರಮದಿಂದ ಹೊರಟು ಚಡಚಣ ತಾಲೂಕಿನ ಇಂಚಗೇರಿ ಮಠಕ್ಕೆ ಭೇಟಿ ನೀಡಲಿದ್ದಾರೆ. ನಂತರ ದೇವರನಿಂಬರಗಿ ಗ್ರಾಮದ ಮಠಕ್ಕೆ ಭೇಟಿ ನೀಡಿ ಅಲ್ಲಿಂದ ಮಹಾರಾಷ್ಟ್ರದ ಉಮದಿಗೆ ತೆರಳಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ