AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರ: ಆಕಳಿಗೆ ಸೀಮಂತ; ಅಪರೂಪದ ಸಂಪ್ರದಾಯ ಆಚರಣೆ- ವಿಡಿಯೋ ನೋಡಿ

Vijayapura News: ಕರಡಿ ಮಜಲು ವಾದ್ಯದೊಂದಿಗೆ ಸೀಮಂತ ಕಾರ್ಯ ನಡೆದಿದೆ. ಮುತ್ತೈದೆಯರು ಆಕಳಿಗೆ ಹೊಸ ಸೀರೆ ಉಡಿಸಿ, ಆರತಿ ಬೆಳಗಿದ್ದಾರೆ. ಕುಟುಂಬದವರು ಆಕಳಿಗೆ ಸಹಿ ಖಾದ್ಯ ತಿನ್ನಿಸಿದ್ದಾರೆ.

ವಿಜಯಪುರ: ಆಕಳಿಗೆ ಸೀಮಂತ; ಅಪರೂಪದ ಸಂಪ್ರದಾಯ ಆಚರಣೆ- ವಿಡಿಯೋ ನೋಡಿ
ಅಪರೂಪದ ಸಂಪ್ರದಾಯ ಆಚರಣೆ
TV9 Web
| Edited By: |

Updated on: Sep 21, 2021 | 5:16 PM

Share

ವಿಜಯಪುರ: ಜಿಲ್ಲೆಯಲ್ಲಿ ಒಂದು ಕುಟುಂಬ ಅಪರೂಪದ ಸಂಪ್ರದಾಯ ಆಚರಣೆ ಮಾಡಿ ಸುದ್ದಿ ಆಗಿದೆ. ಬಬಲೇಶ್ವರ ತಾಲೂಕಿನ ಕಾಖಂಡಕಿ ಗ್ರಾಮದ ಹೂಗಾರ ಕುಟುಂಬ ಆಕಳಿಗೆ ಸೀಮಂತ ಕಾರ್ಯ ಮಾಡಿದೆ. ರೈತ ಗಿರೀಶ ಹೂಗಾರ ಕುಟುಂಬದವರಿಂದ ಆಕಳಿಗೆ ಸೀಮಂತ ಕಾರ್ಯ ಮಾಡಲಾಗಿದೆ. ಸಾಕಿದ ಆಕಳು ಮೊದಲ ಬಾರಿ ಗರ್ಭಧಿಸಿರೋ ಕಾರಣ ಈ ಕಾರ್ಯಕ್ರಮ ನಡೆಸಲಾಗಿದೆ.

ಕರಡಿ ಮಜಲು ವಾದ್ಯದೊಂದಿಗೆ ಸೀಮಂತ ಕಾರ್ಯ ನಡೆದಿದೆ. ಮುತ್ತೈದೆಯರು ಆಕಳಿಗೆ ಹೊಸ ಸೀರೆ ಉಡಿಸಿ, ಆರತಿ ಬೆಳಗಿದ್ದಾರೆ. ಕುಟುಂಬದವರು ಆಕಳಿಗೆ ಸಹಿ ಖಾದ್ಯ ತಿನ್ನಿಸಿದ್ದಾರೆ. ಹೂಗಾರ ಕುಟುಂಬದವರು ಮನೆ ಮಗಳಿಗೆ ಮಾಡುವ ಸೀಮಂತ ನಿಯಮಗಳಂತೆ ಆಕಳಿಗೆ ಸೀಮಂತ ಕಾರ್ಯ ಮಾಡಿದ್ದಾರೆ.

ಇದನ್ನೂ ಓದಿ: ಮೈಸೂರು: ರೆಡ್ ಬುಲ್ ಪಕ್ಷಿ ಮರಿಗಳಿಗೆ ಆಹಾರ ನೀಡುವ ದೃಶ್ಯ ಕ್ಯಾಮೆರಾದಲ್ಲಿ ಸೆರೆ; ವಿಡಿಯೋ ವೈರಲ್​

ಇದನ್ನೂ ಓದಿ: ವಿಜಯಪುರದಲ್ಲಿ 5 ಸಾವಿರ ರೂ.ಗೆ ಮಗು ಮಾರಾಟ: ಜಿಲ್ಲಾಸ್ಪತ್ರೆಯ ಸ್ಟಾಫ್​​ ನರ್ಸ್ ಅಮಾನತು, ಗಂಡ ಅರೆಸ್ಟ್, ಮಗು ಇನ್ನೂ ಪತ್ತೆಯಿಲ್ಲ

ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?