AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರ: ಆಕಳಿಗೆ ಸೀಮಂತ; ಅಪರೂಪದ ಸಂಪ್ರದಾಯ ಆಚರಣೆ- ವಿಡಿಯೋ ನೋಡಿ

Vijayapura News: ಕರಡಿ ಮಜಲು ವಾದ್ಯದೊಂದಿಗೆ ಸೀಮಂತ ಕಾರ್ಯ ನಡೆದಿದೆ. ಮುತ್ತೈದೆಯರು ಆಕಳಿಗೆ ಹೊಸ ಸೀರೆ ಉಡಿಸಿ, ಆರತಿ ಬೆಳಗಿದ್ದಾರೆ. ಕುಟುಂಬದವರು ಆಕಳಿಗೆ ಸಹಿ ಖಾದ್ಯ ತಿನ್ನಿಸಿದ್ದಾರೆ.

ವಿಜಯಪುರ: ಆಕಳಿಗೆ ಸೀಮಂತ; ಅಪರೂಪದ ಸಂಪ್ರದಾಯ ಆಚರಣೆ- ವಿಡಿಯೋ ನೋಡಿ
ಅಪರೂಪದ ಸಂಪ್ರದಾಯ ಆಚರಣೆ
TV9 Web
| Updated By: ganapathi bhat|

Updated on: Sep 21, 2021 | 5:16 PM

Share

ವಿಜಯಪುರ: ಜಿಲ್ಲೆಯಲ್ಲಿ ಒಂದು ಕುಟುಂಬ ಅಪರೂಪದ ಸಂಪ್ರದಾಯ ಆಚರಣೆ ಮಾಡಿ ಸುದ್ದಿ ಆಗಿದೆ. ಬಬಲೇಶ್ವರ ತಾಲೂಕಿನ ಕಾಖಂಡಕಿ ಗ್ರಾಮದ ಹೂಗಾರ ಕುಟುಂಬ ಆಕಳಿಗೆ ಸೀಮಂತ ಕಾರ್ಯ ಮಾಡಿದೆ. ರೈತ ಗಿರೀಶ ಹೂಗಾರ ಕುಟುಂಬದವರಿಂದ ಆಕಳಿಗೆ ಸೀಮಂತ ಕಾರ್ಯ ಮಾಡಲಾಗಿದೆ. ಸಾಕಿದ ಆಕಳು ಮೊದಲ ಬಾರಿ ಗರ್ಭಧಿಸಿರೋ ಕಾರಣ ಈ ಕಾರ್ಯಕ್ರಮ ನಡೆಸಲಾಗಿದೆ.

ಕರಡಿ ಮಜಲು ವಾದ್ಯದೊಂದಿಗೆ ಸೀಮಂತ ಕಾರ್ಯ ನಡೆದಿದೆ. ಮುತ್ತೈದೆಯರು ಆಕಳಿಗೆ ಹೊಸ ಸೀರೆ ಉಡಿಸಿ, ಆರತಿ ಬೆಳಗಿದ್ದಾರೆ. ಕುಟುಂಬದವರು ಆಕಳಿಗೆ ಸಹಿ ಖಾದ್ಯ ತಿನ್ನಿಸಿದ್ದಾರೆ. ಹೂಗಾರ ಕುಟುಂಬದವರು ಮನೆ ಮಗಳಿಗೆ ಮಾಡುವ ಸೀಮಂತ ನಿಯಮಗಳಂತೆ ಆಕಳಿಗೆ ಸೀಮಂತ ಕಾರ್ಯ ಮಾಡಿದ್ದಾರೆ.

ಇದನ್ನೂ ಓದಿ: ಮೈಸೂರು: ರೆಡ್ ಬುಲ್ ಪಕ್ಷಿ ಮರಿಗಳಿಗೆ ಆಹಾರ ನೀಡುವ ದೃಶ್ಯ ಕ್ಯಾಮೆರಾದಲ್ಲಿ ಸೆರೆ; ವಿಡಿಯೋ ವೈರಲ್​

ಇದನ್ನೂ ಓದಿ: ವಿಜಯಪುರದಲ್ಲಿ 5 ಸಾವಿರ ರೂ.ಗೆ ಮಗು ಮಾರಾಟ: ಜಿಲ್ಲಾಸ್ಪತ್ರೆಯ ಸ್ಟಾಫ್​​ ನರ್ಸ್ ಅಮಾನತು, ಗಂಡ ಅರೆಸ್ಟ್, ಮಗು ಇನ್ನೂ ಪತ್ತೆಯಿಲ್ಲ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ