AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಡಿಗೆ ಕೇಳಿದಕ್ಕೆ ಮಾಲೀಕನ ಮೇಲೆಯೇ ಹಲ್ಲೆ ನಡೆಸಿದ ಬಾಡಿಗೆದಾರ, ಮಾಲೀಕ ಹಾಗೂ ಆತನ ಪತ್ನಿ ತಲೆಗೆ ಗಾಯ

ಪವಿತ್ರಾ ಪಾಟೀಲ್ ಹಾಗೂ ಸಿದ್ರಾಮಗೌಡ ಪಾಟೀಲ ಎಂಬುವವರ ಮೇಲೆ ಬಾಡಿಗೆದಾರ ಸಂಗಮೇಶ ಹಿರೇಮಠ ಹಲ್ಲೆ ನಡೆಸಿದ್ದಾನೆ ಎಂಬ ಆರೋಪ ಕೇಳಿ ಬಂದಿದ್ದು ಪಾಟೀಲ್ ದಂಪತಿ ತಲೆಗೆ ಗಾಯಗಳಾಗಿವೆ.

ಬಾಡಿಗೆ ಕೇಳಿದಕ್ಕೆ ಮಾಲೀಕನ ಮೇಲೆಯೇ ಹಲ್ಲೆ ನಡೆಸಿದ ಬಾಡಿಗೆದಾರ, ಮಾಲೀಕ ಹಾಗೂ ಆತನ ಪತ್ನಿ ತಲೆಗೆ ಗಾಯ
ಬಾಡಿಗೆದಾರ ಸಂಗಮೇಶ ಹಿರೇಮಠ
TV9 Web
| Edited By: |

Updated on: Aug 25, 2021 | 9:25 AM

Share

ವಿಜಯಪುರ: ಮನೆ ಬಾಡಿಗೆ ವಿಚಾರಕ್ಕೆ ಮನೆ ಮಾಲೀಕ ಮತ್ತು ಬಾಡಿಗೆದಾರರ ನಡುವೆ ಗಲಾಟೆ ನಡೆದಿರುವ ಘಟನೆ ವಿಜಯನಗರದ ಶಹಾಪೇಟೆಯಲ್ಲಿ ನಡೆದಿದೆ. ಮನೆ ಬಾಡಿಗೆ ಕೇಳಿದ್ದಕ್ಕೆ ಬಾಡಿಗೆದಾರ ಮಾಲೀಕನ ಮೇಲೆ ಹಲ್ಲೆ ನಡೆಸಿದ್ದಾನೆ.

ಪವಿತ್ರಾ ಪಾಟೀಲ್ ಹಾಗೂ ಸಿದ್ರಾಮಗೌಡ ಪಾಟೀಲ ಎಂಬುವವರ ಮೇಲೆ ಬಾಡಿಗೆದಾರ ಸಂಗಮೇಶ ಹಿರೇಮಠ ಹಲ್ಲೆ ನಡೆಸಿದ್ದಾನೆ ಎಂಬ ಆರೋಪ ಕೇಳಿ ಬಂದಿದ್ದು ಪಾಟೀಲ್ ದಂಪತಿ ತಲೆಗೆ ಗಾಯಗಳಾಗಿವೆ. ಮನೆ ಮಾಲೀಕನ ಮೇಲೆ ಕಲ್ಲು, ಕುರ್ಚಿಯಿಂದ ಸಂಗಮೇಶ್ ಹಲ್ಲೆಗೈದಿದ್ದಾನೆ. ಮಾಲೀಕನ ಪತ್ನಿಯನ್ನು ಹಿಡಿದು ಎಳೆದಾಡಿದ್ದಾನೆ ಎಂದು ಸಿದ್ರಾಮಗೌಡ ಪಾಟೀಲ್ ದಂಪತಿ ಆರೋಪ ಮಾಡಿದ್ದಾರೆ.

4 ವರ್ಷದಿಂದ ಸಂಗಮೇಶ್ ಹಿರೇಮಠ ಬಾಡಿಗೆಗೆ ಇದ್ದಾನೆ. ಆದ್ರೆ ಈಗ ಬಾಡಿಗೆ ಕೊಡದೆ ಸತಾಯಿಸುತ್ತಿದ್ದ ಹಿನ್ನೆಲೆಯಲ್ಲಿ ಪ್ರಶ್ನೆ ಮಾಡಿದ್ದೆವು. ಹೀಗಾಗಿ ಸಂಗಮೇಶ್ ಹಲ್ಲೆ ಮಾಡಿದ್ದಾನೆಂದು ದಂಪತಿ ತಿಳಿಸಿದ್ದಾರೆ. ವಿಜಯನಗರದ ಗಾಂಧಿಚೌಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಮೇಯರ್​ ಸ್ಥಾನ ಕೊಟ್ಟರೆ ನಿಮ್ಮೊಂದಿಗೆ ಬರ್ತೀವಿ; ಕೊನೇ ಕ್ಷಣದಲ್ಲಿ ಕಾಂಗ್ರೆಸ್​ ಜತೆ ಮೈತ್ರಿಗೆ ಮುಂದಾದ ಜೆಡಿಎಸ್​, ಬಿಜೆಪಿ ಕತೆಯೇನು?

(Tenant assaults house owner for asking rent in vijayapura)

ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ