AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಡಿಗೆ ಕೇಳಿದಕ್ಕೆ ಮಾಲೀಕನ ಮೇಲೆಯೇ ಹಲ್ಲೆ ನಡೆಸಿದ ಬಾಡಿಗೆದಾರ, ಮಾಲೀಕ ಹಾಗೂ ಆತನ ಪತ್ನಿ ತಲೆಗೆ ಗಾಯ

ಪವಿತ್ರಾ ಪಾಟೀಲ್ ಹಾಗೂ ಸಿದ್ರಾಮಗೌಡ ಪಾಟೀಲ ಎಂಬುವವರ ಮೇಲೆ ಬಾಡಿಗೆದಾರ ಸಂಗಮೇಶ ಹಿರೇಮಠ ಹಲ್ಲೆ ನಡೆಸಿದ್ದಾನೆ ಎಂಬ ಆರೋಪ ಕೇಳಿ ಬಂದಿದ್ದು ಪಾಟೀಲ್ ದಂಪತಿ ತಲೆಗೆ ಗಾಯಗಳಾಗಿವೆ.

ಬಾಡಿಗೆ ಕೇಳಿದಕ್ಕೆ ಮಾಲೀಕನ ಮೇಲೆಯೇ ಹಲ್ಲೆ ನಡೆಸಿದ ಬಾಡಿಗೆದಾರ, ಮಾಲೀಕ ಹಾಗೂ ಆತನ ಪತ್ನಿ ತಲೆಗೆ ಗಾಯ
ಬಾಡಿಗೆದಾರ ಸಂಗಮೇಶ ಹಿರೇಮಠ
TV9 Web
| Edited By: ಆಯೇಷಾ ಬಾನು|

Updated on: Aug 25, 2021 | 9:25 AM

Share

ವಿಜಯಪುರ: ಮನೆ ಬಾಡಿಗೆ ವಿಚಾರಕ್ಕೆ ಮನೆ ಮಾಲೀಕ ಮತ್ತು ಬಾಡಿಗೆದಾರರ ನಡುವೆ ಗಲಾಟೆ ನಡೆದಿರುವ ಘಟನೆ ವಿಜಯನಗರದ ಶಹಾಪೇಟೆಯಲ್ಲಿ ನಡೆದಿದೆ. ಮನೆ ಬಾಡಿಗೆ ಕೇಳಿದ್ದಕ್ಕೆ ಬಾಡಿಗೆದಾರ ಮಾಲೀಕನ ಮೇಲೆ ಹಲ್ಲೆ ನಡೆಸಿದ್ದಾನೆ.

ಪವಿತ್ರಾ ಪಾಟೀಲ್ ಹಾಗೂ ಸಿದ್ರಾಮಗೌಡ ಪಾಟೀಲ ಎಂಬುವವರ ಮೇಲೆ ಬಾಡಿಗೆದಾರ ಸಂಗಮೇಶ ಹಿರೇಮಠ ಹಲ್ಲೆ ನಡೆಸಿದ್ದಾನೆ ಎಂಬ ಆರೋಪ ಕೇಳಿ ಬಂದಿದ್ದು ಪಾಟೀಲ್ ದಂಪತಿ ತಲೆಗೆ ಗಾಯಗಳಾಗಿವೆ. ಮನೆ ಮಾಲೀಕನ ಮೇಲೆ ಕಲ್ಲು, ಕುರ್ಚಿಯಿಂದ ಸಂಗಮೇಶ್ ಹಲ್ಲೆಗೈದಿದ್ದಾನೆ. ಮಾಲೀಕನ ಪತ್ನಿಯನ್ನು ಹಿಡಿದು ಎಳೆದಾಡಿದ್ದಾನೆ ಎಂದು ಸಿದ್ರಾಮಗೌಡ ಪಾಟೀಲ್ ದಂಪತಿ ಆರೋಪ ಮಾಡಿದ್ದಾರೆ.

4 ವರ್ಷದಿಂದ ಸಂಗಮೇಶ್ ಹಿರೇಮಠ ಬಾಡಿಗೆಗೆ ಇದ್ದಾನೆ. ಆದ್ರೆ ಈಗ ಬಾಡಿಗೆ ಕೊಡದೆ ಸತಾಯಿಸುತ್ತಿದ್ದ ಹಿನ್ನೆಲೆಯಲ್ಲಿ ಪ್ರಶ್ನೆ ಮಾಡಿದ್ದೆವು. ಹೀಗಾಗಿ ಸಂಗಮೇಶ್ ಹಲ್ಲೆ ಮಾಡಿದ್ದಾನೆಂದು ದಂಪತಿ ತಿಳಿಸಿದ್ದಾರೆ. ವಿಜಯನಗರದ ಗಾಂಧಿಚೌಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಮೇಯರ್​ ಸ್ಥಾನ ಕೊಟ್ಟರೆ ನಿಮ್ಮೊಂದಿಗೆ ಬರ್ತೀವಿ; ಕೊನೇ ಕ್ಷಣದಲ್ಲಿ ಕಾಂಗ್ರೆಸ್​ ಜತೆ ಮೈತ್ರಿಗೆ ಮುಂದಾದ ಜೆಡಿಎಸ್​, ಬಿಜೆಪಿ ಕತೆಯೇನು?

(Tenant assaults house owner for asking rent in vijayapura)

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?